ಕೋವಿಡ್ 19: ಜಗಕೆ ಮತ್ತೆ ತೆರೆದುಕೊಂಡ ವುಹಾನ್‌

ಸಾಕು ಆ ಏಕಾಂತ, ಈಗ ಗೆಳೆಯನನ್ನು ಮಾತನಾಡಿಸಬೇಕು

Team Udayavani, Mar 31, 2020, 6:20 PM IST

ಕೋವಿಡ್ 19 ಜಗಕೆ ಮತ್ತೆ ತೆರೆದುಕೊಂಡ ವುಹಾನ್‌

ವುಹಾನ್‌: ವುಹಾನ್‌..ಕೋವಿಡ್ 19 ತವರೂರು ಎಂದೇ ಬಿಂಬಿತವಾಗಿದೆ. ಅಲ್ಲೀಗ ಜನಜೀವನ ಯಥಾಸ್ಥಿತಿಗೆ ಬರುತ್ತಿದೆ. ಜನರು ಅಂಗಡಿಗಳಿಗೆ ತೆರಳುತ್ತಿದ್ದಾರೆ.

ಈ ಕುರಿತಂತೆ ವುಹಾನ್‌ ನ 24 ವರ್ಷದ ಯ ಫ್ರಾಕ್ಲೀನ್‌ ಎಂಬವರು ಕ್ಯಾರೆಂಟೈನ್‌ ನಿಂದ ಹೊರಬಂದಿದ್ದಾರೆ. ಬಳಿಕ ತಮ್ಮ ಅಭಿಪ್ರಾಯ ಹಂಚಿಕೊಂಡಿರುವ ಅವರು, ಈಗ ನಾನು ಚೆನ್ನಾಗಿ ಜೀವಿಸುತ್ತಿದ್ದೇನೆ. ಮನೆಯಲ್ಲಿ ಇದ್ದ ಅಷ್ಟೂ ದಿನಗಳಲ್ಲಿ ನಿದ್ರಾಹೀನತೆಯೇ ಕಾಡುತ್ತಿತ್ತು ಎಂದಿದ್ದಾರೆ.

ತಾನು ಬಳಸುತ್ತಿದ್ದ ಪಾರ್ಕ್‌ ಗೆ ತೆರಳಿದ ಅವರು ಚಳಿಗಾಲವನ್ನು ಅನುಭವಿಸ ತೊಡಗಿದ್ದಾರೆ. ಪಾರ್ಕ್‌ ನಲ್ಲಿನ ಹೂವುಗಳನ್ನು ನೋಡಲು ಬಯಸಿದ್ದೆ. ಬೈಕು ಓಡಿಸಲು ಬಯಸಿದ್ದೇನೆ, ನನ್ನ ಸ್ನೇಹಿತರನ್ನು ಭೇಟಿಯಾಗುವುದಿದೆ.

ಸ್ನೇಹಿತನೊಬ್ಬ ನನ್ನ ಪಕ್ಕದಲ್ಲಿ ಕುಳಿತು ಮಾತನಾಡಿದರೆ ಆಗುವ ಸಂತೋಷ ಹೇಳಲಿಕ್ಕಾಗದು’ ಎಂದು ತನ್ನ ಅಭಿಪ್ರಾಯ ಹಂಚಿಕೊಂಡಿದ್ದಾನೆ.

ಯಾಕೆಂದರೆ ಇಷ್ಟು ದಿನ ಸಾಕಷ್ಟು ಒಂಟಿತನ ಅನುಭವಿಸಿದ್ದೇನೆ. ಅದು ನನಗೆ ನಿದ್ದೆ ಮಾಡಲೇ ಕೊಟ್ಟಿಲ್ಲ. ಇಂಥ ಒಂಟಿತನದಿಂದ ಹೊರಬರಲು ಪ್ರಯತ್ನಿಸುತ್ತಿದ್ದೇನೆ ಎಂದು ಹೇಳಿದ್ದಾರೆ.

ಚೀನ ನಿಧಾನವಾಗಿ ದೇಶಾದ್ಯಂತ ಕಟ್ಟುನಿಟ್ಟಿನ ಸಂಪರ್ಕ ತಡೆಯನ್ನು ತೆರವುಗೊಳಿಸುತ್ತಿದೆ. ಬೀಜಿಂಗ್‌ ನಲ್ಲೂ ಉದ್ಯಾನಗಳು ಮತ್ತು ಪ್ರವಾಸಿ ತಾಣಗಳು ನಿಧಾನವಾಗಿ ಮತ್ತೆ ವ್ಯವಹಾರ ಆರಂಭಿಸುತ್ತಿದೆ. ಆದರೆ ಉದ್ಯಮಗಳಿಗೆ ಇನ್ನೂ ವೇಗ ಸಿಗಬೇಕಿದೆ.

ಬಹುತೇಕ ನಗರಗಳಲ್ಲಿ ಮತ್ತೆ ವಾಹನಗಳ ಸದ್ದು ಕೇಳಿಬರುತ್ತಿದೆ. ರೆಸ್ಟೋರೆಂಟ್‌ ಗಳು, ಶಾಪಿಂಗ್‌ ಮಾಲ್‌ ಗಳು ತೆರೆಯುತ್ತಿವೆ. ಬಹುತೇಕ ಮಾಲ್‌ ಗಳ ಪಾರ್ಕಿಂಗ್‌ ಏರಿಯಾಗಳು ವಾಹನಗಳಿಂದ ತುಂಬುತ್ತಿವೆ. ವಾಚ್‌ಮನ್‌ ಗಳು ತಮ್ಮ ಕೆಲಸಗಳಿಗೆ ಹಿಂದಿರುಗುತ್ತಿದ್ದಾರೆ. ಮುಂಬರುವ ವಾರದಿಂದ ಶಾಲಾ ಕಾಲೇಜುಗಳು ಮತ್ತೆ ತೆರೆಯಲಿದ್ದು, ಈ ಕುರಿತಂತೆ ಶಿಕ್ಷಣ ಸಂಸ್ಥೆಗಳು ಸಭೆ ಸೇರಿ ಚರ್ಚಿಸಲು ನಿರ್ಧರಿಸಿವೆ. ಹಾಗೆಂದು ಎಲ್ಲರೂ ರಸ್ತೆಗೆ ಬರುತ್ತಿಲ್ಲ, ಕೆಲವರು ಇನ್ನೂ ಭಯದಲ್ಲೇ ಇದ್ದಾರೆ. ಪ್ರತಿದಿನ ರಸ್ತೆಗಳು ಮತ್ತು ಸಾರ್ವಜನಿಕ ಸ್ಥಳಗಳಿಗೆ, ಬಸ್‌ ಗಳಿಗೆ ಸ್ಯಾನಿಟೈಸರ್‌ಗಳನ್ನು ಸಿಂಪಡಿಸಲಾಗುತ್ತಿದೆ.

ಸುರಕ್ಷೆ ಗೆ ಮೊದಲ ಪ್ರಾಶಸ್ತ್ಯ
ಪ್ರತಿ ಬಸ್‌ ಗಳಲ್ಲಿ ಡ್ರೈವರ್‌ನೊಂದಿಗೆ ಒಬ್ಬ ಮೇಲ್ವಿàಚಾರಕ ಇರಲಿದ್ದಾನೆ. ಬಸ್‌ ನಿಲ್ದಾಣಗಳಲ್ಲಿ ಎಲ್ಲರನ್ನೂ ತಪಾಸಣೆಗೆ ಒಳಪಡಿಸಿಯೇ ಒಳಗೆ ಪ್ರವೇಶಿಸಬೇಕು. ಸೂಪರ್‌ವೈಸರ್‌ಅವರು ಪ್ರಯಾಣಿಕರ ಹೆಸರನ್ನು ನೋಂದಾಯಿಸಿಕೊಳ್ಳುತ್ತಿದ್ದು, ಸ್ಕ್ಯಾನ್‌ ಮಾಡುತ್ತಾರೆ. ಟೆಂಪರೇಚರ್‌ ಟೆಸ್ಟ್‌ ನಲ್ಲಿ ಪಾಸ್‌ ಆದವರಿಗೆ ಮಾತ್ರ ಪ್ರಯಾಣ ಮಾಡಲು ಅವಕಾಶ. ಇಂಥ ಸಂದರ್ಭಗಳಲ್ಲಿ ಯಾರಲ್ಲಾದರೂ ರೋಗ ಲಕ್ಷಣ ಕಂಡುಬಂದರೆ ತುರ್ತು ಸೇವೆಯ ವಾಹನಗಳ ಮೂಲಕ ಆಸ್ಪತ್ರೆಗೆ ರವಾನಿಸಲಾಗುತ್ತದೆ. ಪ್ರತಿ ಆಂಬುಲೆನ್ಸ್‌ ಗಳಲ್ಲಿ ವೈದ್ಯರು ಹಾಗೂ ವೆಂಟಿಲೇಟರ್‌ಗಳಿರಲವೆ. ಪ್ರತಿ ಬಸ್‌ ನಿಲ್ದಾಣಗಳಲ್ಲಿ ಆಂಬುಲೆನ್ಸ್‌ಗಳನ್ನು ನಿಯೋಜಿಸಲಾಗಿದೆ. ರಸ್ತೆ ಬಳಸುವವರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದು ಆರೋಗ್ಯ ಇಲಾಖೆ ಸೂಚಿಸಿದೆ. ಪ್ರಯಾಣಿಕರು ಬಸ್‌ ಹತ್ತುವ ಸಂದರ್ಭದಲ್ಲೂ ಮಾಸ್ಕ್ ಬಳಸುವುದು ಕಡ್ಡಾಯ.

ನಗರಾದ್ಯಂತ ಕೋವಿಡ್ ವೈರಸ್‌ ವ್ಯಾಪಕವಾಗಿ ಹಬ್ಬಿದ ಪರಿಣಾಮ ಜನವರಿ ತೃತೀಯ ವಾರದ ಬಳಿಕ ವುಹಾನ್‌ ನಗರವನ್ನು ಸಂಪೂರ್ಣ ಲಾಕ್‌ ಡೌನ್‌ ಮಾಡಲಾಗಿತ್ತು. ಜನಜೀವನ ಸ್ತಬ್ಧವಾಗಿತ್ತು. ಈ ಮೂಲಕ ಕೊರೊನಾ ಹರಡದಂತೆ ತಡೆಗಟ್ಟಲು ಪ್ರಯತ್ನಿಸಲಾಗಿತ್ತು.

ಬಸ್‌ ಪ್ರಯಾಣ
ಕೋವಿಡ್ ವೈರಸ್‌ ಹೆಚ್ಚಾಗಿ ಹಿರಿಯ ನಾಗರಿಕರನ್ನು ಕಾಡುವ ಕಾರಣ ಅಂತಹವರ ಸುರಕ್ಷತೆಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ. ಈ ಕಾರಣಕ್ಕಾಗಿ 65 ವರ್ಷ ಮೇಲ್ಪಟ್ಟವರು ಯಾವುದೇ ಕಾರಣಕ್ಕೆ ರಸ್ತೆಗಿಳಿಯದಂತೆ ತಾಕೀತು ಮಾಡಲಾಗಿದೆ. ಯಾರಾದರೂ ಪೊಲೀಸರ ಕಣ್ತಪ್ಪಿಸಿ ಸಾರ್ವಜನಿಕ ಸ್ಥಳಗಳಲ್ಲಿ ಕಾಣಿಸಿಕೊಂಡರೆ ಬಂಧಿಸಲಾಗುತ್ತದೆ. ಇನ್ನು ಸಾರ್ವಜನಿಕ ಬಸ್‌ ಗಳಲ್ಲೂ ಅವರು ಪ್ರಯಾಣಿಸುವಂತಿಲ್ಲ.

ಟಾಪ್ ನ್ಯೂಸ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

Copters crash into each other

Kuala Lumpur; ಪರಸ್ಪರ ಡಿಕ್ಕಿ ಹೊಡೆದು ಪತನಗೊಂಡ ಕಾಪ್ಟರ್‌ಗಳು: 10 ಯೋಧರು ಸಾವು

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

14-uv-fusion

Role: ಸಮಾಜದ ಸ್ವಾಸ್ತ್ಯ ಕಾಪಾಡುವಲ್ಲಿ ನಮ್ಮ ಪಾತ್ರ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

13-sister

Elder Sister: ಅಕ್ಕ ಅನ್ನೋ ಮಾತೃ ಸ್ವರೂಪಿಣಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.