ಗೆಲುವೆಂಬ ಮರೀಚಿಕೆಯ ಬೆನ್ನು ಹತ್ತಿ….

ಉಕ್ರೇನ್‌ ಮೇಲೆರಗಿ 3 ತಿಂಗಳಾದರೂ ರಷ್ಯಾಕ್ಕಿನ್ನೂ ಸಿಕ್ಕಿಲ್ಲ ಜಯ!

Team Udayavani, May 25, 2022, 6:45 AM IST

ಗೆಲುವೆಂಬ ಮರೀಚಿಕೆಯ ಬೆನ್ನು ಹತ್ತಿ….

ಮಾಸ್ಕೋ/ಕೀವ್‌: ರಷ್ಯಾ- ಉಕ್ರೇನ್‌ ಯುದ್ಧ ಮಂಗಳವಾರಕ್ಕೆ(ಮೇ 24) ಸರಿಯಾಗಿ ನಾಲ್ಕನೇ ತಿಂಗಳಿಗೆ ಕಾಲಿಟ್ಟಿದೆ. ತನ್ನ ಕಾಲಬುಡದಲ್ಲೇ ಇರುವ ಸಣ್ಣ ದೇಶದ ಮೇಲೆ ಯುದ್ಧ ಸಾರಿದ್ದ ರಷ್ಯಾಕ್ಕೆ 3 ತಿಂಗಳು ಕಳೆದರೂ ಸ್ಪಷ್ಟ ಜಯ ಸಿಕ್ಕಿಲ್ಲ!

ಸದ್ಯದಲ್ಲಿ ಅಂಥ ಲಕ್ಷಣಗಳೂ ಕಾಣಿಸುತ್ತಿಲ್ಲ. ವಿಜಯ ಮರೀಚಿಕೆಯ ಬೆನ್ನಟ್ಟಿ ಹೊರಟಿರುವ ಪುಟಿನ್‌ ಸೇನೆಗೆ ಉಕ್ರೇನ್‌ ಹಾಳುಗೆಡವಿದ್ದಷ್ಟೇ ತೃಪ್ತಿ ಎಂಬಂತಾಗಿದೆ.

ಕಳೆದ 3 ತಿಂಗಳಲ್ಲಿ ಉಕ್ರೇನ್‌ ಅಕ್ಷರಶಃ ನಲುಗಿಹೋಗಿದೆ ನಿಜ. ಹಾಗಂತ ರಷ್ಯಾವೇನೂ ಆ ಉನ್ಮಾದದಲ್ಲಿ ತೇಲಾಡುತ್ತಿಲ್ಲ. ಪಾಶ್ಚಿಮಾತ್ಯ ರಾಷ್ಟ್ರಗಳು, ನ್ಯಾಟೋ ದೇಶಗಳು ಹಾಗೂ ಐರೋಪ್ಯ ಒಕ್ಕೂಟ ಹೇರಿರುವ ಆರ್ಥಿಕ- ವ್ಯಾವಹಾರಿಕ ದಿಗ್ಬಂಧನಗಳ ಹೊಡೆತಗಳಿಗೆ ಸಿಲುಕಿ ಸಾಮಾಜಿಕವಾಗಿ, ಆರ್ಥಿಕವಾಗಿ ಸಾಕಷ್ಟು ನಲುಗಿದೆ. ಅದನ್ನು ಹೇಳಿಕೊಳ್ಳುವಂತಿಲ್ಲ, ಬಿಡುವಂತಿಲ್ಲ ಎಂಬಂತಾಗಿದೆ ಅದರ ಪರಿಸ್ಥಿತಿ.

ಪುಟಿನ್‌ ಸಾಮ್ರಾಜ್ಯ ಹೇಗಿದೆ ಈಗ?
ಶಾಪಿಂಗ್‌ ಮಾಲ್‌ಗ‌ಳಲ್ಲಿದ್ದ ಬಹುತೇಕ ಶೋರೂಂಗಳು ಪಾಶ್ಚಿಮಾತ್ಯ ಕಂಪನಿಗಳದ್ದಾಗಿದ್ದು ಅವೆಲ್ಲವೂ ಬಾಗಿಲು ಹಾಕಿವೆ. ಕೈಗಾರಿಕಾ ಕ್ಷೇತ್ರದಲ್ಲಿ ದೈತ್ಯ ಕಂಪನಿಗಳಿಗೆ 3 ತಿಂಗಳಲ್ಲಿ 38 ಸಾವಿರ ಕೋಟಿ ರೂ. ನಷ್ಟವಾಗಿದೆ. ಆರ್ಥಿಕ ತುರ್ತು ಪರಿಸ್ಥಿತಿಯ ಭೀತಿಯಲ್ಲಿ ಧನಿಕರು, ಮೇಲ್ಮಧ್ಯಮ, ಮಧ್ಯಮ ವರ್ಗದವರು ದೇಶ ತೊರೆಯುತ್ತಿದ್ದಾರೆ. ಹಲವು ಕಂಪನಿಗಳು ಮುಚ್ಚಿವೆ. ಸಾವಿರಾರು ಮಂದಿ ನಿರುದ್ಯೋಗಿಗಳಾಗಿದ್ದಾರೆ, ಇಲ್ಲವೇ ತ್ರಿಶಂಕು ಸ್ಥಿತಿಯಲ್ಲಿದ್ದಾರೆ.

ಅಪಾಯದಿಂದ ಪಾರಾಗಿದ್ದ ಪುಟಿನ್‌?
ಯುದ್ಧ ಶುರುವಾದ ನಂತರ, ಉಕ್ರೇನ್‌ನಿಂದ ಪುಟಿನ್‌ ಹತ್ಯೆಯ ಪ್ರಯತ್ನ ನಡೆದಿದ್ದು, ಅವರು ಗಂಡಾಂತರದಿಂದ ಪಾರಾಗಿದ್ದರು ಎಂದು ಉಕ್ರೇನ್‌ನ ಗುಪ್ತಚರ ಇಲಾಖೆ ಹೇಳಿದೆ. ದಾಳಿ ಶುರುವಾದ ಕೆಲವೇ ದಿನಗಳಲ್ಲಿ ಕಪ್ಪು ಸಮುದ್ರ ಹಾಗೂ ಕ್ಯಾಸ್ಪಿಯನ್‌ ಸಮುದ್ರದ ಮಧ್ಯಭಾಗದ ಕಕಾಸಸ್‌ ಎಂಬಲ್ಲಿ ಪುಟಿನ್‌ ಭೇಟಿ ನೀಡಿದ್ದಾಗ ಅವರ ಮೇಲೆ ದಾಳಿ ನಡೆಸಲಾಗಿತ್ತು. ಆದರೆ, ಅದರಿಂದ ಅವರು ಪಾರಾಗಿದ್ದರು ಎಂದೂ ತಿಳಿಸಿದೆ.

 

ಟಾಪ್ ನ್ಯೂಸ್

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ

Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ

America: ಕಾನೂನು ಸಮರದಲ್ಲಿ ಹೈರಾಣ-ಹಣ ಸಂಗ್ರಹಕ್ಕಾಗಿ ಟ್ರಂಪ್‌ ಬೈಬಲ್‌ ಮಾರಾಟ!

America: ಕಾನೂನು ಸಮರದಲ್ಲಿ ಹೈರಾಣ-ಹಣ ಸಂಗ್ರಹಕ್ಕಾಗಿ ಟ್ರಂಪ್‌ ಬೈಬಲ್‌ ಮಾರಾಟ!

1—weqe

Baltimore bridge collapse; ಆರು ಕಾರ್ಮಿಕರು ನಾಪತ್ತೆ: ಪತ್ತೆ ಕಾರ್ಯ ಸ್ಥಗಿತ

LGBTQ Couple anjali chakra sufi malik broke their marriage

Anjali Chakra – Sufi Malik; ಮದುವೆಗೂ ಮುನ್ನ ಭಾರತ-ಪಾಕ್‌ ಸಲಿಂಗಿ ಜೋಡಿ ಬ್ರೇಕಪ್‌!

ವಿಯೆಟ್ನಾಂನಲ್ಲಿ ಹಕ್ಕಿಜ್ವರಕ್ಕೆ ಮೊದಲ ಬಲಿ!

H5N1: ವಿಯೆಟ್ನಾಂನಲ್ಲಿ ಹಕ್ಕಿಜ್ವರಕ್ಕೆ ಮೊದಲ ಬಲಿ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

29

Hassan Lok sabha Constituency: ಪ್ರಜ್ವಲ್‌ ರೇವಣ್ಣ ನಾಮಪತ್ರ ಸಲ್ಲಿಕೆ

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.