ಅಮೆರಿಕದ ಸೈಬರ್‌ ವಾರ್‌

ಡ್ರೋನ್‌ ಉರುಳಿಸಿದ ಇರಾನ್‌ ಮೇಲೆ ಪ್ರತೀಕಾರ

Team Udayavani, Jun 24, 2019, 6:00 AM IST

US-cyber-attack

ಸಾಂದರ್ಭಿಕ ಚಿತ್ರ.

ವಾಷಿಂಗ್ಟನ್‌: ಡ್ರೋನ್‌ ಹೊಡೆದುರುಳಿಸಿದ್ದಕ್ಕೆ ಪ್ರತೀಕಾರವಾಗಿ ಇರಾನ್‌ ವಿರುದ್ಧ ಅಮೆರಿಕ ಸೈಬರ್‌ ದಾಳಿ ನಡೆಸಿದೆ. ಕಳೆದ ವಾರ ಅಮೆರಿಕದ ಡ್ರೋನ್‌ ಒಂದನ್ನು ಇರಾನ್‌ ಗಡಿ ಭಾಗದಲ್ಲಿ ಇರಾನ್‌ ಸೇನೆ ಹೊಡೆದುರುಳಿಸಿದ್ದು, ಉಭಯ ದೇಶಗಳ ಮಧ್ಯೆ ಬಿಕ್ಕಟ್ಟು ತೀವ್ರಗೊಳ್ಳಲು ಕಾರಣವಾಗಿದೆ. ಇದಕ್ಕೆ ಪ್ರತೀಕಾರವಾಗಿ ಮೊದಲು ಕ್ಷಿಪಣಿ ದಾಳಿ ನಡೆಸಲು ಅಮೆರಿಕ ಸಜ್ಜಾಗಿತ್ತಾದರೂ, ಕೊನೆ ಕ್ಷಣದಲ್ಲಿ ಅದನ್ನು ಕೈಬಿಟ್ಟಿತ್ತು. ಆದರೆ ಈಗ ಇರಾನ್‌ನ ಕ್ಷಿಪಣಿ ನಿಯಂತ್ರಣಾ ವ್ಯವಸ್ಥೆಯ ಮೇಲೆ ಸೈಬರ್‌ ದಾಳಿ ನಡೆಸಿದೆ. ಕ್ಷಿಪಣಿಗಳು ಹಾಗೂ ರಾಕೆಟ್‌ಗಳನ್ನು ನಿಯಂತ್ರಿಸುವ ಕಂಪ್ಯೂಟರ್‌ಗಳ ಮೇಲೆ ದಾಳಿ ನಡೆಸಲಾಗಿದೆ ಎಂದು ಗುಪ್ತಚರ ದಳದ ಮೂಲಗಳು ತಿಳಿಸಿವೆ.

ಈ ರೀತಿಯ ದಾಳಿ ನಡೆಸಲು ಅಮೆರಿಕ ಕೆಲವು ವಾರಗಳಿಂದ ಪೂರ್ವತಯಾರಿ ನಡೆಸಿತ್ತು. ಕೆಲವು ದಿನಗಳ ಹಿಂದೆ ಹೊರ್ಮುಜ್‌ ಪ್ರದೇಶದಲ್ಲಿ ತೈಲ ಹಡಗುಗಳ ಮೇಲೆ ಇರಾನ್‌ ದಾಳಿ ನಡೆಸಿದ್ದಕ್ಕೆ ಪ್ರತಿಯಾಗಿ ದಾಳಿ ನಡೆಸಲು ನಿರ್ಧರಿಸಲಾಗಿತ್ತು. ಆದರೆ ವಿವರವನ್ನು ಅಮೆರಿಕ ಪ್ರಕಟಿಸಿಲ್ಲ.

ಇರಾನ್‌ಗೆ ಎಚ್ಚರಿಕೆ
ಕೊನೆಯ ಕ್ಷಣದಲ್ಲಿ ಇರಾನ್‌ ಮೇಲೆ ಕ್ಷಿಪಣಿ ದಾಳಿ ನಡೆಸುವ ನಿರ್ಧಾರ ಹಿಂತೆಗೆದುಕೊಂಡಿದ್ದನ್ನು ಟ್ರಂಪ್‌ ಬಲಹೀನತೆ ಎಂದು ಇರಾನ್‌ ಪರಿಗಣಿಸಬಾರದು. ನಮ್ಮ ಸೇನೆಯು ದಾಳಿಗೆ ಸಶಕ್ತ ಮತ್ತು ಸನ್ನದ್ಧವಾಗಿದೆ ಎಂದು ಅಮೆರಿಕ ರಾಷ್ಟ್ರೀಯ ಭದ್ರತಾ ಸಲಹೆಗಾರ ಜಾನ್‌ ಬೋಲ್ಟನ್‌ ಹೇಳಿದ್ದಾರೆ.

ಟಾಪ್ ನ್ಯೂಸ್

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

7-mng

Mangaluru: ಮದ್ಯಜಪ್ತಿ,16.4 ಕೆಜಿ ಡ್ರಗ್ಸ್‌ ವಶ: ಜಿಲ್ಲಾಧಿಕಾರಿ ಮಾಹಿತಿ

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

Biriyani was being served on paper plates with images of Lord Rama

Video| ರಾಮನ ಫೋಟೋ ಇರುವ ತಟ್ಟೆಯಲ್ಲಿ ಬಿರಿಯಾನಿ: ವಿವಾದ

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರK. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

Copters crash into each other

Kuala Lumpur; ಪರಸ್ಪರ ಡಿಕ್ಕಿ ಹೊಡೆದು ಪತನಗೊಂಡ ಕಾಪ್ಟರ್‌ಗಳು: 10 ಯೋಧರು ಸಾವು

5-ksrgdu

Crime: ಕಾಸರಗೋಡು ಭಾಗದ ಅಪರಾಧ ಸುದ್ದಿಗಳು 


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Copters crash into each other

Kuala Lumpur; ಪರಸ್ಪರ ಡಿಕ್ಕಿ ಹೊಡೆದು ಪತನಗೊಂಡ ಕಾಪ್ಟರ್‌ಗಳು: 10 ಯೋಧರು ಸಾವು

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

1-wewwqewewqe

US ಪೌರತ್ವ: ಭಾರತೀಯರಿಗೆ ದ್ವಿತೀಯ ಸ್ಥಾನ

police USA

USA: ಅಪಘಾತದಲ್ಲಿ ಭಾರತ ಮೂಲದ ಇಬ್ಬರ ಸಾವು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Jamyang Tsering Namgyal missed bjp ticket in ladakh

Loksabha Election; ಬಿಜೆಪಿ 14ನೇ ಪಟ್ಟಿ: ಲಡಾಖ್‌ ಹಾಲಿ ಸಂಸದ ನಮ್‌ಗ್ಯಾಲ್‌ ಗೆ ಕೊಕ್‌

8-

Kaniyoor: ಕೆರೆ ಸ್ವಚ್ಛಗೊಳಿಸುವಾಗ ಮುಳುಗಿ ವ್ಯಕ್ತಿ ಸಾವು

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

7-mng

Mangaluru: ಮದ್ಯಜಪ್ತಿ,16.4 ಕೆಜಿ ಡ್ರಗ್ಸ್‌ ವಶ: ಜಿಲ್ಲಾಧಿಕಾರಿ ಮಾಹಿತಿ

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.