ಪ್ರಧಾನಿ ವಿಮಾನಕ್ಕೆ ಅಮೆರಿಕದ ರಕ್ಷಣೆ


Team Udayavani, Feb 8, 2019, 12:30 AM IST

air-ind-one.jpg

ವಾಷಿಂಗ್ಟನ್‌: ಪ್ರಧಾನಿ ಹಾಗೂ ರಾಷ್ಟ್ರಪತಿ ಪ್ರಯಾಣಿಸುವ ವಿಮಾನಗಳಲ್ಲಿ ಅತ್ಯಾಧುನಿಕ ಕ್ಷಿಪಣಿ ರಕ್ಷಣೆ ವ್ಯವಸ್ಥೆ ಒದಗಿಸಲು ಅಮೆರಿಕ ಸಮ್ಮತಿ ನೀಡಿದೆ. 1300 ಕೋಟಿ ರೂ. ವೆಚ್ಚದಲ್ಲಿ ಈ ಶಸ್ತ್ರಾಸ್ತ್ರಗಳನ್ನು ಭಾರತ ಖರೀದಿಸಲಿದೆ.

ಇದರಿಂದ ಅಮೆರಿಕದ ಅಧ್ಯಕ್ಷರು ಪ್ರಯಾಣಿಸುವ ಏರ್‌ಫೋರ್ಸ್‌ ಒನ್‌ಗೆ ಸಮಾನವಾದ ರಕ್ಷಣಾ ವ್ಯವಸ್ಥೆಯನ್ನು ಏರ್‌ ಇಂಡಿಯಾ ಒನ್‌ ಕೂಡ ಪಡೆಯಲಿದೆ. ಇದನ್ನು ಬೋಯಿಂಗ್‌ 777 ವಿಮಾನಕ್ಕೆ ಅಳವಡಿಸಲಾಗುತ್ತದೆ. ಇದಕ್ಕೆಂದೇ 2 ಬೋಯಿಂಗ್‌ 777 ಇಆರ್‌ಗಳನ್ನು ಸರಕಾರ ಖರೀದಿಸಲಿದೆ. ಈ ಹಿಂದೆ ಪ್ರಧಾನಿ ಪ್ರಯಾಣಿಸುವ ವಿಮಾನಗಳು ಸಾಮಾನ್ಯ ವಾಣಿಜ್ಯ ಉದ್ದೇಶದ್ದಾಗಿರುತ್ತಿತ್ತು. ಆದರೆ ಈ ವಿಮಾನಗಳನ್ನು ಪ್ರಧಾನಿ ಹಾಗೂ ರಾಷ್ಟ್ರಪತಿ ಪ್ರಯಾಣಕ್ಕೆ ಸೀಮಿತಗೊಳಿಸಲಾಗುತ್ತದೆ. ಕ್ಷಿಪಣಿ ರಕ್ಷಣೆ ವ್ಯವಸ್ಥೆಯು ಸಂಪೂರ್ಣ ಸ್ವಯಂಚಾಲಿತವಾಗಿರಲಿದ್ದು, ಕ್ಷಿಪಣಿ ಗುರುತಿಸಲು ಲೇಸರ್‌ ವ್ಯವಸ್ಥೆಯನ್ನು ಹೊಂದಿದೆ. ವಿಮಾನದ ನಿರ್ದಿಷ್ಟ ಶ್ರೇಣಿಯಲ್ಲಿ ಕ್ಷಿಪಣಿ ಕಂಡುಬಂದಲ್ಲಿ ತತ್‌ಕ್ಷಣವೇ ಕ್ಷಿಪಣಿಯನ್ನು ಹೊಡೆದುರುಳಿಸುವ ಸಾಮಥ್ಯ ಹೊಂದಿದೆ.
 

ಟಾಪ್ ನ್ಯೂಸ್

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.