ಉಕ್ರೇನ್‌ ದಾಳಿಗೆ ರಷ್ಯಾ ಬಳಸಿರುವ ಶಸ್ತ್ರಗಳಿವು!

ರಾಕೆಟ್‌ಗಳು, ಕ್ಷಿಪಣಿಗಳು, ಟ್ಯಾಂಕ್‌ಗಳು, ಹೆಲಿಕಾಪ್ಟರ್‌ಗಳನ್ನು ಬಳಸಿದೆ ರಷ್ಯಾ ಸೇನೆ

Team Udayavani, Feb 28, 2022, 6:55 AM IST

ಉಕ್ರೇನ್‌ ದಾಳಿಗೆ ರಷ್ಯಾ ಬಳಸಿರುವ ಶಸ್ತ್ರಗಳಿವು!

ಉಕ್ರೇನ್‌ ಮೇಲಿನ ದಾಳಿಯನ್ನು ರಷ್ಯಾ ತೀವ್ರಗೊಳಿಸಿದೆ. ಅದರ ವಿರುದ್ಧ ಅಂತಾರಾಷ್ಟ್ರೀಯ ಟೀಕೆಗಳೂ ತೀವ್ರಗೊಂಡಿವೆ. ನಾಗರಿಕರಿರುವ ಪ್ರದೇಶಗಳೆಂದೂ ನೋಡದೆ ರಷ್ಯಾ ಖಂಡಾಂತರ ಕ್ಷಿಪಣಿಗಳನ್ನು ಹಾರಿಬಿಡುತ್ತಿದೆ ಎಂದು ಕೆಲವರು ಕಿಡಿಕಾರಿದ್ದಾರೆ. ಈ ಹಿನ್ನೆಲೆಯಲ್ಲಿ ರಷ್ಯಾ ಬಳಸುತ್ತಿರುವ ಶಸ್ತ್ರಾಸ್ತ್ರಗಳ ಕುರಿತು ಸಣ್ಣ ಮಾಹಿತಿ ಇಲ್ಲಿದೆ.

ಟಿಒಎಸ್‌-1: ಬೆಂಕಿಯುಗುಳುವ ರಾಕೆಟ್‌ಗಳನ್ನು ಉಡಾವಣೆ ಮಾಡಬಲ್ಲ ವ್ಯವಸ್ಥೆಯಿದು. ಇದರಿಂದ ಹೊಮ್ಮುವ ರಾಕೆಟ್‌ಗಳು ನೆಲಕ್ಕಪ್ಪಳಿಸಿದ ತಕ್ಷಣ ಆ ಜಾಗದಲ್ಲಿರುವ ವಸ್ತುಗಳು ಸುಟ್ಟು ಬೂದಿಯಾಗುತ್ತವೆ. ಇದನ್ನು ಈ ಹಿಂದೆ ಅಫ್ಘಾನಿಸ್ತಾನ, ಇತ್ತೀಚೆಗೆ ಸಿರಿಯಾದ ಮೇಲೆ ರಷ್ಯಾ ಬಳಸಿತ್ತು.
ಟಿ-72: ರಾಕೆಟ್‌ಗಳನ್ನು ಉಡಾಯಿಸುವ ವ್ಯವಸ್ಥೆಯನ್ನು ಹೊತ್ತೂಯ್ಯುವ ವಾಹನವಿದು. ಇದನ್ನು ಟಿ-27 ಟ್ಯಾಂಕ್‌ ಎನ್ನುತ್ತಾರೆ. ಇದೇ ಟ್ಯಾಂಕ್‌ನಲ್ಲಿ ಟಿಒಎಸ್‌-1 ಅನ್ನೂ ಇಟ್ಟುಕೊಳ್ಳಲಾಗಿದೆ.
ಬಿಎಂ-21: ಇದೂ ಕೂಡ ಹಲವು ರಾಕೆಟ್‌ಗಳನ್ನು ಉಡಾಯಿಸಬಲ್ಲ ವಾಹನ. ಇದನ್ನು ಉಕ್ರೇನಿನ ಪೂರ್ವ ಮತ್ತು ದಕ್ಷಿಣ ಭಾಗದಲ್ಲಿ ದಾಳಿ ಮಾಡಲು ರಷ್ಯಾ ಬಳಸಿದೆ.
ಉರಗನ್‌: ಇವೆರಡೂ ಕೂಡ ಬಹು ಮಾದರಿಯ ರಾಕೆಟ್‌ಗಳನ್ನು ಉಡಾಯಿಸಬಲ್ಲ ವಾಹನಗಳು. ಉಕ್ರೇನಿನ ಕೆಲಭಾಗಗಳ ಮೇಲೆ ರಾಕೆಟ್‌ ದಾಳಿಗೆ ಇದನ್ನು ಬಳಸಲಾಗಿದೆ ಎಂಬ ಅಂದಾಜಿದೆ.
ಬಿಎಂಪಿ3: ಶಸ್ತ್ರಾಸ್ತ್ರಸಜ್ಜಿತ ವಾಹನವಿದು. ಇದು ಸಾಂಪ್ರದಾಯಿಕವಾಗಿ ರಷ್ಯಾ ಭೂಸೇನೆ ಬಳಸುವ ವಾಹನ. ಇದು ಬಹುತೇಕ ಕಡೆ ಪತ್ತೆಯಾಗಿದೆ.
ಎಂಐ8, ಕೆಎ-52: ಇನ್ನೊಂದು ದೇಶದ ಮೇಲೆ ದಾಳಿ ಮಾಡುವಾಗ ವಾಯುಸೇನೆ ಸಕ್ರಿಯವಾಗಿರುತ್ತದೆ. ಸದ್ಯ ರಷ್ಯಾ ಸೇನೆ ಎಂಐ8, ಕೆಎ-52 ಹೆಲಿಕಾಪ್ಟರ್‌ಗಳನ್ನು ದಾಳಿಗೆ ಬಳಸಿದೆ. ಇವೂ ಸಾಂಪ್ರದಾಯಿಕ ಮಾದರಿಯವೇ ಆಗಿವೆ.
ಕ್ಯಾಲಿಬರ್‌: ಇದು ನಿರ್ದಿಷ್ಟ ಗುರಿಯೆಡೆಗೆ ವೇಗವಾಗಿ ಹೋಗಿ ಅಪ್ಪಳಿಸುವ ಕ್ಷಿಪಣಿ. ಇದನ್ನು ವಿಮಾನಗಳಿಂದ, ಹಡಗುಗಳಿಂದ, ಸಬ್‌ಮರಿನ್‌ಗಳಿಂದಲೂ ಉಡಾಯಿಸಬಹುದು. ಈ ಕ್ಷಿಪಣಿಗಳನ್ನು ಕೀವ್‌ ಮತ್ತು ಒಡೆಸ್ಸಾ ನಗರದ ಮೇಲೆ ರಷ್ಯಾ ಹಾರಿಸಿದೆ.

 

ಟಾಪ್ ನ್ಯೂಸ್

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.