ಆಮ್ಲಜನಕವಿಲ್ಲದೇ ಬದುಕೋ ಜೀವಿ! ; ವಿಜ್ಞಾನಿಗಳ ಇದುವರೆಗಿನ ನಂಬಿಕೆಯೇ ತಲೆಕೆಳಗು


Team Udayavani, Feb 27, 2020, 7:20 AM IST

Oxygen-26-2

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಜೆರುಸಲೇಮ್‌: ಇಸ್ರೇಲ್‌ನ ಟೆಲ್‌ಅವಿವ್‌ ವಿಶ್ವವಿದ್ಯಾಲಯದ ವಿಜ್ಞಾನಿಗಳು ಅಪೂರ್ವ ಸಂಶೋಧನೆಯೊಂದನ್ನು ಮಾಡಿದ್ದಾರೆ. ಇದುವರೆಗೆ ಪ್ರಾಣಿಗಳು ಜೀವಂತವಾಗಿರಲು ಆಮ್ಲಜನಕವನ್ನು ಉಸಿರಾಡುವುದು ಅನಿವಾರ್ಯ ಎಂಬ ಸಿದ್ಧಾಂತ ಚಾಲ್ತಿಯಲ್ಲಿದೆ. ಈಗ ಆ ನಂಬಿಕೆಯನ್ನೇ ತಲೆಕೆಳಗು ಮಾಡುವಂತೆ, ಮೀನಿನ ಜಾತಿಗೆ ಸೇರಿದ ಅತಿಸಣ್ಣ, ಬರೀ 10 ಜೀವಕೋಶಗಳುಳ್ಳ ಪರಾಶ್ರಿತ ಜೀವಿಯೊಂದು ಆಮ್ಲಜನಕ ಉಸಿರಾಡದೇ ಬದುಕುತ್ತದೆ ಎಂದು ಗೊತ್ತಾಗಿದೆ. ವಿವಿ ಪ್ರೊಫೆಸರ್‌ ಡೊರೊಥಿ ಹಚನ್‌ ಇದನ್ನು ಬಹಿರಂಗಪಡಿಸಿದ್ದಾರೆ.

ಇದೊಂದು ಪರಾಶ್ರಿತ ಜೀವಿ. ಇದನ್ನು ಹೆನ್ನೆಗುಯ ಸಲ್ಮನಿಕೊಲ ಎಂದು ಹೆಸರಿಸಲಾಗಿದೆ. ಜೆಲ್ಲಿಫಿಶ್‌ (ಅತಿಸಣ್ಣ ಜಾತಿಯ ಮೀನು) ಅಥವಾ ಸಮುದ್ರದಲ್ಲಿರುವ ಕೋರಲ್‌ಗ‌ಳಿಗೆ ಸನಿಹದ ಸಂಬಂಧಿಯಾಗಿದೆ. ಮೀನುಗಳ ಒಳಭಾಗದಲ್ಲಿರುವ ಸಾಲ್ಮನ್‌ ಮಾಂಸಖಂಡಗಳಲ್ಲಿರುತ್ತದೆ.

ಇದು ಬೆಳೆದಂತೆ ಆಮ್ಲಜನಕವನ್ನು ಉಸಿರಾಡುವುದನ್ನೇ ನಿಲ್ಲಿಸುತ್ತದೆ. ಆದರೆ ಇದು ಶಕ್ತಿ ಪಡೆದುಕೊಳ್ಳುವುದಕ್ಕೆ ಯಾವ ಮಾರ್ಗ ಅನುಸರಿಸುತ್ತದೆ ಎಂದು ಗೊತ್ತಾಗಿಲ್ಲ. ಉಸಿರಾಡದೆಯೂ ಬದುಕಬಹುದು ಅಥವಾ ಆಮ್ಲಜನಕದ ಅಗತ್ಯವಿಲ್ಲದೆಯೂ ಜೀವಿಸಲು ಸಾಧ್ಯ ಎಂಬುದನ್ನು ಈ ಸಂಶೋಧನೆ ತೋರಿಸಿಕೊಟ್ಟಿದೆ.

ಶಕ್ತಿಗೆ ಏನು ಮಾಡುತ್ತದೆ?: ಆಮ್ಲಜನಕವನ್ನು ಬಳಸಿಕೊಳ್ಳುವುದೇ ಇಲ್ಲವಾದರೆ ಇದು ಶಕ್ತಿ ಗಳಿಸಲು ಏನು ಮಾಡುತ್ತದೆ? ವಿಜ್ಞಾನಿಗಳ ಊಹೆ ಪ್ರಕಾರ, ತಾನು ಆಶ್ರಯಿಸಿರುವ ಜೀವಿಯ ಜೀವಕೋಶದಿಂದ ಶಕ್ತಿ ಪಡೆಯಬಹುದು ಅಥವಾ ಉಸಿರಾಟ ಪದ್ಧತಿಯೇ ಬೇರೆಯಿರಬಹುದು.

ಆದರೆ ವಿಜ್ಞಾನಿಗಳು ಇದನ್ನು ಪತ್ತೆಹಚ್ಚಿದ್ದು ಮಾತ್ರ ಅಚಾನಕ್ಕಾಗಿ. ಪ್ರಾಣಿಗಳ ಜೀವಕೋಶದಲ್ಲಿ ಮೈಟೊಕಾಂಡ್ರಿಯ ಎಂಬ ಭಾಗವಿರುತ್ತದೆ. ಅದು ಆಮ್ಲಜನಕ ಹಿಡಿದಿಟ್ಟುಕೊಂಡು ಶಕ್ತಿ ಉತ್ಪಾದಿಸುತ್ತದೆ. ಅದೆ ಹೆನೆಗುಯದಲ್ಲಿ ಇಲ್ಲ ಎನ್ನುವುದು ಗೊತ್ತಾಗಿದೆ.

ಟಾಪ್ ನ್ಯೂಸ್

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

1-wewwqewewqe

US ಪೌರತ್ವ: ಭಾರತೀಯರಿಗೆ ದ್ವಿತೀಯ ಸ್ಥಾನ

police USA

USA: ಅಪಘಾತದಲ್ಲಿ ಭಾರತ ಮೂಲದ ಇಬ್ಬರ ಸಾವು

ISREL

Hamas ದಾಳಿ ತಡೆಗೆ ವಿಫ‌ಲ: ಇಸ್ರೇಲ್‌ ಸೇನಾ ಗುಪ್ತಚರ ಮುಖ್ಯಸ್ಥ ರಾಜೀನಾಮೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.