ಗುಹೆ ಬಂದಿ ಕಾರ್ಯಾಚರಣೆ :ಎಲ್ಲ 12 ಬಾಲಕರು, ಕೋಚ್ ಯಶಸ್ವೀ ರಕ್ಷಣೆ
Team Udayavani, Jul 10, 2018, 3:26 PM IST
ಬ್ಯಾಂಕಾಕ್: ಉತ್ತರ ಥಾಯ್ಲಂಡ್ನ ಗುಹೆಯಲ್ಲಿ ಸಿಲುಕಿಕೊಂಡ ಬಾಲಕರನ್ನು ರಕ್ಷಿಸುವ ಇಂದಿನ ಮೂರನೇ ದಿನದ ಕಾರ್ಯಾಚರಣೆಯಲ್ಲಿ ಎಲ್ಲ 12 ಬಾಲಕರು ಮತ್ತು ಅವರ ಫುಟ್ಬಾಲ್ ಕೋಚ್ ಅನ್ನು ರಕ್ಷಿಸಲಾಗಿದೆ ಎಂದು ಥಾಯ್ ನೌಕಾಪಡೆ ಅಧಿಕಾರಿಯನ್ನು ಉಲ್ಲೇಖೀಸಿ ಅಂತಾರಾಷ್ಟ್ರೀಯ ಮಾಧ್ಯಮ ವರದಿ ಮಾಡಿದೆ.
ಕಳೆದ ಎರಡು ದಿನಗಳ ನಿರ್ಣಾಯಕ ಕಾರ್ಯಾಚರಣೆಯಲ್ಲಿ ಎಂಟು ಮಂದಿ ಬಾಲಕರನ್ನು ರಕ್ಷಿಸಲಾಗಿತ್ತು. ಇಂದಿನ ಮೂರನೇ ದಿನದ ಕಾರ್ಯಾಚರಣೆಯಲ್ಲಿ ಉಳಿದ ನಾಲ್ಕು ಬಾಲಕರು ಮತ್ತು ಅವರ ಫುಟ್ಬಾಲ್ ಕೋಚ್ ಅನ್ನು ರಕ್ಷಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಇಂದು ಗುಹಾಪ್ರದೇಶದಲ್ಲಿ ಭಾರೀ ಮಳೆಯಾದ ಕಾರಣ ರಕ್ಷಣಾ ಕಾರ್ಯಕ್ಕೆ ದೊಡ್ಡ ಸವಾಲು ಎದುರಾಗಿತ್ತು. ಮಳೆ ನಿರಂತರವಾಗಿ ಆಗುತ್ತಿದ್ದು ಅದು ಕಡಿಮೆಯಾಗುವ ಲಕ್ಷಣ ಇರಲಿಲ್ಲ. ಹಾಗಿದ್ದರೂ ಪರಿಣತರು ಧೈರ್ಯ ಸಾಹಸದಿಂದ ಮುನ್ನುಗ್ಗಿ ಉಳಿದ ನಾಲ್ಕು ಬಾಲಕರು ಮತ್ತು ಅವರ ಫುಟ್ಬಾಲ್ ಕೋಚ್ ಅನ್ನು ರಕ್ಷಿಸಿದರು ಎಂದು ಅಧಿಕಾರಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು
MUST WATCH
ಹೊಸ ಸೇರ್ಪಡೆ
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ