ಸಂಘಟಿತ ಯತ್ನವಿಲ್ಲದೆ ಉಗ್ರವಾದವನ್ನು ಮಟ್ಟ ಹಾಕಲಾಗದು: ಪ್ರಧಾನಿ ಮೋದಿ


Team Udayavani, Jun 9, 2017, 3:56 PM IST

Modi Astana-700.jpg

ಅಸ್ತಾನಾ : ಭಯೋತ್ಪಾದನೆಯ ಪಿಡುಗನ್ನು ಆಮೂಲಾಗ್ರವಾಗಿ ಮಟ್ಟಹಾಕಲು ಶಾಂಘೈ ಸಹಕಾರ ಸಂಘಟನೆಯ ಸದಸ್ಯರ ಸಂಘಟಿತ ಪ್ರಯತ್ನ ಅಗತ್ಯ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಸಾರ್ವಭೌಮತೆ ಮತ್ತು ಭಾವೈಕ್ಯಕ್ಕೆ ಧಕ್ಕೆಯಾಗದಂತೆ ಸಂಘಟನೆಯ ಸದಸ್ಯರು ತಮ್ಮೊಳಗಿನ ಸಂಪರ್ಕ, ಸಂವಹನವನ್ನು ಹೆಚ್ಚಿಸಿಕೊಳ್ಳಲು ಶ್ರಮಿಸುವ ಅಗತ್ಯವಿದೆ ಎಂದು ಮೋದಿ ಹೇಳಿದರು. 

ಅವರು ಕಝಕ್‌ ರಾಜಧಾನಿ ಅಸ್ತಾನಾದಲ್ಲಿ ಇಂದು ಆರಂಭಗೊಂಡ ಎರಡು ದಿನಗಳ ಶಾಂಘೈ ಸಹಕಾರ ಸಂಘಟನೆಯ (ಎಸ್‌ಸಿಓ) ವಾರ್ಷಿಕ ಶೃಂಗ ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದರು.

ಭಯೋತ್ಪಾದನೆಯನ್ನು ಮಟ್ಟ ಹಾಕುವ ಸಂಘಟಿತ ಯತ್ನದಲ್ಲಿ ಎಸ್‌ಸಿಓ ಕೂಟಕ್ಕೆ ಭಾರತದ ಸೇರ್ಪಡೆಯಿಂದ ಹೊಸ ಶಕ್ತಿ ಮತ್ತು ಆವೇಗ ಲಭಿಸುವುದೆಂಬ ವಿಶ್ವಾಸವನ್ನು ಪ್ರಧಾನಿ ಮೋದಿ ವ್ಯಕ್ತಪಡಿಸಿದರು. 

ಭಯೋತ್ಪಾದನೆಯು ಇಡಿಯ ಮನುಕುಲಕ್ಕೆ ಎದುರಾಗಿರುವ  ಅತೀ ದೊಡ್ಡ ಬೆದರಿಕೆಯಾಗಿದೆ. ಆದುದರಿಂದ ಭಯೋತ್ಪಾದನೆ ವಿರುದ್ಧ ಸಂಘಟಿತ ಯತ್ನ, ಸಹಕಾರ ಏರ್ಪಡುವ ಅಗತ್ಯ ಇದೆ ಎಂದು ಮೋದಿ ಹೇಳಿದರು. 

ಶೃಂಗಕ್ಕೆ ಮುನ್ನ ಮೋದಿ ಅವರು ಚೀನದ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ ಅವರನ್ನು ಶೃಂಗದ ಪಾರ್ಶ್ವದಲ್ಲಿ ಭೇಟಿಯಾದರು. ಉಭಯ ನಾಯಕರೊಳಗಿನ ಈ ಭೇಟಿಯು ಉಭಯ ರಾಷ್ಟ್ರಗಳ ನಡುವೆ ಹೆಚ್ಚುತ್ತಿರುವ ಭಿನ್ನಾಭಿಪ್ರಾಯ, ಚೀನ-ಪಾಕಿಸ್ಥಾನ ಇಕಾನಮಿಕ್‌ ಕಾರಿಡಾರ್‌ ಮತ್ತು ಎನ್‌ಎಸ್‌ಜಿ ಸೇರಿದಂತೆ ವಿವಿಧ ವಿವಾದಿತ ವಿಷಯಗಳಲ್ಲಿನ ಭಿನ್ನಮತಕ್ಕೆ  ತೇಪೆ ಹಾಕುವ ಪ್ರಯತ್ನವೆಂದು ರಾಜತಾಂತ್ರಿಕ ವಲಯದಲ್ಲಿ  ತಿಳಿಯಲಾಗಿದೆ. 

ಕಳೆದ ತಿಂಗಳಲ್ಲಿ ಬೀಜಿಂಗ್‌ನಲ್ಲಿ ನಡೆದಿದ್ದ, 29 ರಾಷ್ಟ್ರಗಳ ನಾಯಕರು ಭಾಗವಹಿಸಿದ್ದ, “ಬೆಲ್ಟ್ ಆ್ಯಂಡ್‌ ರೋಡ್‌’ ವೇದಿಕೆಯನ್ನು ಭಾರತ ಬಹಿಷ್ಕರಿಸಿದ ಬಳಿಕ, ಇದೇ ಮೊದಲ ಬಾರಿಗೆ ಮೋದಿ ಮತ್ತು ಕ್ಸಿ ಜಿನ್‌ಪಿಂಗ್‌ ಭೇಟಿಯಾಗುತ್ತಿರುವುದು ವಿಶೇಷವೆನಿಸಿದೆ. 

ಟಾಪ್ ನ್ಯೂಸ್

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.