Myanmar: ಹಳ್ಳಿಯ ಮೇಲೆ ಸೇನೆಯಿಂದ ವೈಮಾನಿಕ ದಾಳಿ; ಮಕ್ಕಳೂ ಸೇರಿ ಕನಿಷ್ಠ 100 ಮಂದಿ ಮೃತ್ಯು


Team Udayavani, Apr 12, 2023, 9:15 AM IST

Myanmar: ಹಳ್ಳಿಯ ಮೇಲೆ ಸೇನೆಯಿಂದ ವೈಮಾನಿಕ ದಾಳಿ; ಮಕ್ಕಳೂ ಸೇರಿ ಕನಿಷ್ಠ 100 ಮಂದಿ ಮೃತ್ಯು

ಮ್ಯಾನ್ಮಾರ್: ಪುಟ್ಟ ಹಳ್ಳಿಯೊಂದರ ಮೇಲೆ ಸೇನೆ ನಡೆಸಿದ ವೈಮಾನಿಕ ದಾಳಿಯಿಂದ ಕನಿಷ್ಠ 100 ಮಂದಿ ಮೃತಪಟ್ಟಿರುವ ಘಟನೆ ಮ್ಯಾನ್ಮಾರ್ ಸಾಗಯಿಂಗ್ ಪ್ರದೇಶದ ಕಾನ್ಬಾಲು ಟೌನ್‌ಶಿಪ್‌ನಲ್ಲಿರುವ ಪಜಿಗಿ ಹಳ್ಳಿಯಲ್ಲಿ ನಡೆದಿದೆ.

ವೈಮಾನಿಕ ದಾಳಿಯನ್ನು ಮ್ಯಾನ್ಮಾರ್ ಸೇನಾಡಳಿತ (ಜುಂಟಾ) ನಡೆಸಿದೆ. ಪಜಿಜಿ ಹಳ್ಳಿಯಲ್ಲಿ ಕೆಲವೊಂದಿಷ್ಟು ಜನರು ದೇಶ ವಿರೋಧಿ ಚಳುವಳಿಯನ್ನು ನಡೆಸುವ ಸಲುವಾಗಿ ಗುಂಪೊಂದನ್ನು ಕಟ್ಟಿಕೊಂಡಿದ್ದರು. ಇದಕ್ಕಾಗಿ  ಗುಂಪಿನ ಜನರು ಒಂದು ಕಚೇರಿಯನ್ನು ನಿರ್ಮಿಸಿದ್ದರು. ಈ ಕಚೇರಿಯ ಉದ್ಘಾಟನೆ ಮಂಗಳವಾರ ಬೆಳಗ್ಗೆ ನಡೆಯಲಿತ್ತು. ಅಲ್ಲಿ ಸಮಾರು 150 ಜನರು ನೆರದಿದ್ದರು. ಈ ವೇಳೆ ನಮ್ಮ ಸೇನೆ ಅವರ ಮೇಲೆ ನೇರವಾಗಿ ಹೆಲಿಕಾಪ್ಟರ್‌ ಮೂಲಕ ವೈಮಾನಿಕ ದಾಳಿಯನ್ನು ನಡೆಸಿದೆ ಎಂದು ದಾಳಿಯ ಬಗ್ಗೆ ಅಧಿಕೃತವಾಗಿ ಸೇನೆಯ ವಕ್ತಾರ ಹೇಳಿದ್ದಾರೆ.

ಮಂಗಳವಾರ ಬೆಳಗ್ಗೆ 8 ಗಂಟೆಯ ವೇಳೆ ಅಲ್ಲಿ ನೆರದಿದ್ದ ಸುಮಾರು 150 ಮಂದಿಯ ಮೇಲೆ ನೇರವಾಗಿ ಬಾಂಬ್‌ ನ್ನು ಎಸೆಯಲಾಗಿದೆ. ಈ ದಾಳಿಯಲ್ಲಿ 20-30 ಮಕ್ಕಳು ಮೃತಪಟ್ಟಿದ್ದಾರೆ. ಸರ್ಕಾರ ವಿರೋಧಿ ಚಳುವಳಿಯ ನಾಯಕತ್ವವನ್ನು ವಹಿಸಿಕೊಂಡಿದ್ದ ಸ್ಥಳೀಯ ಮುಖಂಡರು ಕೂಡ ಮೃತಪಟ್ಟಿದ್ದಾರೆ ಎಂದು ವರದಿ ತಿಳಿಸಿದೆ.

ವಿಶ್ವಸಂಸ್ಥೆ ಮ್ಯಾನ್ಮಾರ್ ಸೇನಾಡಳಿತದ ಈ ಕೃತ್ವನ್ನು ಬಲವಾಗಿ ಖಂಡಿಸಿದೆ. ಇಂಥ ಹಿಂಸಾಚಾರವನ್ನು ಸೇನಾಡಳಿತ ಕೊನೆಗೊಳಿಸಬೇಕಿದೆ. ಇನ್ನು ವಿರೋಧ ಪಕ್ಷ ಕೂಡ ಇದನ್ನು ಅತ್ಯಂತ ಹೇಯ ಕೃತ್ಯವೆಂದು ಕರೆದು ಮಿಲಿಟರಿಯನ್ನು ಖಂಡಿಸಿದೆ.

ಟಾಪ್ ನ್ಯೂಸ್

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.