ಸೊಮಾಲಿಯಾದಲ್ಲಿ ಬಾಂಬ್‌ ಸ್ಫೋಟ: 276 ಬಲಿ, 300 ಮಂದಿಗೆ ಗಾಯ


Team Udayavani, Oct 16, 2017, 11:29 AM IST

Somalia Bomb-700.jpg

ಮೊಗಾದಿಶು: ಸೊಮಾಲಿಯಾ ರಾಜಧಾನಿಯಲ್ಲಿ  ಈ ವರೆಗೂ ಕಂಡು ಕೇಳರಿಯದಷ್ಟು ಪ್ರಬಲ ಬಾಂಬ್‌ ಸ್ಫೋಟ ನಡೆದಿದ್ದು  276 ಮಂದಿ ಬಲಿಯಾಗಿದ್ದಾರೆ ಮತ್ತು ಸುಮಾರು 300 ಮಂದಿ ಗಾಯಗೊಂಡಿದ್ದಾರೆ. ಸೊಮಾಲಿಯಾ ಸರಕಾರ ಈ ಘೋರ ಕೃತ್ಯವನ್ನು ರಾಷ್ಟ್ರೀಯ ದುರಂತವೆಂದು ಘೋಷಿಸಿದೆ. 

ಅಲ್‌ ಕಾಯಿದಾ ಉಗ್ರ ಸಂಘಟನೆಯೊಂದಿಗೆ ನಂಟು ಹೊಂದಿರುವ ಅಲ್‌ ಶಬಾಬ್‌ ಎಂಬ ಉಗ್ರ ಸಂಘಟನೆಯೇ ಈ ಭೀಕರ ಹಾಗೂ ರಾಕ್ಷಸೀ ಕೃತ್ಯದ ಬಾಂಬ್‌ ಸ್ಫೋಟಕ್ಕೆ ಕಾರಣವೆಂದು ಸೊಮಾಲಿಯಾ ಸರಕಾರ ಆರೋಪಿಸಿದೆ. 

ಸೊಮಾಲಿಯಾ ವಾರ್ತಾ ಸಚಿವರು ಈ ವಿಷಯವನ್ನು ಇಂದು ಸೋಮವಾರ ಬೆಳಗ್ಗೆ ಪ್ರಕಟಿಸಿದ್ದು ಆಫ್ರಿಕ ದೇಶದ ಈ ಶೃಂಗದಲ್ಲಿ ನಡೆದಿರುವ ಅತ್ಯಂತ ವಿನಾಶಕಾರಿ ಹಾಗೂ ಘೋರ ಬಾಂಬ್‌ ಸ್ಫೋಟ ಇದಾಗಿದೆ ಎಂದು ಹೇಳಿದ್ದಾರೆ.

ಗಾಯಳುಗಳಲ್ಲಿ ಹಲವರ ಸ್ಥಿತಿ ಗಂಭೀರವಾಗಿದ್ದು ಮೃತರ ಸಂಖ್ಯೆ ಗಣನೀಯವಾಗಿ ಹೆಚ್ಚುವ ಭೀತಿ ಇದೆ ಎಂದವರು ಹೇಳಿದ್ದಾರೆ.

ಸಚಿವ ಅಬ್ದಿರೆಹಮಾನ್‌ ಉಸ್ಮಾನ ಅವರು ಈ ಬಗ್ಗೆ ಟ್ವೀಟ್‌ ಮಾಡಿದ್ದು, ಅತ್ಯಂತ ಕ್ರೂರ ಹಾಗೂ ಅಮಾನುಷ ಬಾಂಬ್‌ ದಾಳಿ ಇದಾಗಿದೆ ಎಂದಿದ್ದಾರೆ. ಟರ್ಕಿ ಮತ್ತು ಕೀನ್ಯ ಸೇರಿದಂತೆ ಹಲವು ದೇಶಗಳು ಸೊಮಾಲಿಯಾಗೆ ಈ ವಿಷಮ ಸಂದರ್ಭದಲ್ಲಿ ವೈದ್ಯಕೀಯ ಹಾಗೂ ಇನ್ನಿತರ ಬಗೆಯ ನೆರವಿನ ಕೊಡುಗೆ ನೀಡಿವೆ.  ಮೊಗಾದಿಶುವಿನ ಆಸ್ಪತ್ರೆಗಳು ಗಾಯಾಳುಗಳಿಂದ ತುಂಬಿ ತುಳುಕುತ್ತಿವೆ ಎಂದು ವರದಿಯಗಿದೆ.

ವಿದೇಶ ವ್ಯವಹಾರಗಳ ಸಚಿವಾಲಯ ಸಹಿತ ಹಲವು ಸರಕಾರಿ ಸಚಿವಾಲಯಗಳು ಮತ್ತು ಕಾರ್ಯಾಲಯಗಳು ಇರುವ ಜನದಟ್ಟನೆಯ ಬೀದಿಯಲ್ಲಿ ಟ್ರಕ್‌ ಬಾಂಬ್‌ ಸ್ಫೋಟಿಸಲಾಗಿದ್ದು 276 ಜನರ ಸಾವಿಗೆ ಅದು ಕಾರಣವಾಗಿದೆ ಎಂದು ಸಚಿವರು ಹೇಳಿದ್ದಾರೆ. 

ವಿಶ್ವ ಸಂಸ್ಥೆಯು ಈ ಬಾಂಬ್‌ ಸ್ಫೋಟವನ್ನು ಬಲವಾಗಿ ಖಂಡಿಸಿದೆ. 

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.