ಫ್ರಾನ್ಸ್‌ ಸೂಪರ್‌ ಮಾರ್ಕೆಟ್‌ನಲ್ಲಿ ಇಬ್ಬರ ಹತ್ಯೆ; ಹಂತಕ ISIS ನಿಷ್ಠ


Team Udayavani, Mar 23, 2018, 6:53 PM IST

France-shootout-700.jpg

ಪ್ಯಾರಿಸ್‌ : ನೈಋತ್ಯ ಫ್ರಾನ್ಸ್‌ ಸೂಪರ್‌ ಮಾರ್ಕೆಟ್‌ನ ಒಂದೇ ಸ್ಥಳದಲ್ಲಿ ಇಂದು ಶುಕ್ರವಾರ ನಡೆದ ಎರಡು ಪ್ರತ್ಯೇಕ ಘಟನೆಗಳಲ್ಲಿ  ವ್ಯಕ್ತಿಯೊಬ್ಬ ನಡೆಸಿದ ಗುಂಡಿನ ಹಾರಾಟದಲ್ಲಿ ಇಬ್ಬರು ಮೃತಪಟ್ಟು ಹಲವರು ಒತ್ತೆ ಸೆರೆಗೆ ಸಿಲುಕಿದ್ದಾನೆ. ದಾಳಿಕೋರನು ತಾನು ಐಸಿಸ್‌ ಉಗ್ರ ಸಂಘಟನೆಗೆ ನಿಷ್ಠೆ ಹೊಂದಿರುವವನು ಎಂದು ಹೇಳಿಕೊಂಡಿರುವುದಾಗಿ ವರದಿಯಾಗಿದೆ.

ಅಪರಿಚಿತ ಶಸ್ತ್ರಧಾರಿ ದಾಳಿಕೋರನು ಹಲವು ಮಂದಿಯನ್ನು ಸೂಪರ್‌ ಮಾರ್ಕೆಟ್‌ ಒಳಗೆ ಒತ್ತೆ ಸೆರೆಯಲ್ಲಿ ಇರಿಸಿಕೊಂಡಿದ್ದಾನೆ ಮತ್ತು ತಾನು ಐಸಿಸ್‌ ಉಗ್ರ ಸಂಘಟನೆಗೆ ನಿಷ್ಠೆ ಹೊಂದಿರುವವನೆಂದು ಹೇಳಿಕೊಂಡಿದ್ದಾನೆ ಎಂಬುದಾಗಿ ಬಿಎಫ್ಎಂ  ಟಿವಿ ಫ್ರೆಂಚ್‌ ಅಧಿಕಾರಿಗಳನ್ನು ಉಲ್ಲೇಖೀಸಿ ವರದಿ ಮಾಡಿದೆ. 

ದಿ ಯೂರೋಪ್‌ 1 ರೇಡಿಯೋ ಕೂಡ ದಾಳಿಕೋರ ಉಗ್ರನು ಸೂಪರ್‌ ಮಾರ್ಕೆಟ್‌ನಲ್ಲಿ ಹಲವರನ್ನು ಒತ್ತೆ ಸೆರೆಯಲ್ಲಿರಿಸಿಕೊಂಡಿದ್ದು ಆತನ ಗುಂಡಿಗೆ ಇಬ್ಬರು ಬಲಿಯಾಗಿರುವುದಾಗಿ ದೃಢೀಕರಿಸಿದೆ. 

ಎಎಫ್ಪಿ ವರದಿಯ ಪ್ರಕಾರ ಕ್ಯಾರ್‌ಕೆಸೋನ್‌ ಪಟ್ಟಣದಲ್ಲಿ ಬಂದೂಕುಧಾರಿ ದಾಳಿಕೋರನು ಒಬ್ಬ ಪೊಲೀಸ್‌ ಸಿಬಂದಿಗೆ ಗುಂಡೆಸೆದಿದ್ದಾನೆ; ಸೂಪರ್‌ ಮಾರ್ಕೆಟ್‌ನಲ್ಲಿದ್ದ ಜನರ ಮೇಲೆ ಗುಂಡು ಹಾರಿಸಿ ಹಲವರನ್ನು ತನ್ನ ಒತ್ತೆಸೆರೆಯಲ್ಲಿ ಇರಿಸಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ. 

ದಾಳಿಕೋರನು ಬೆಳಗ್ಗೆ  ಸುಮಾರು 11.15ರ ಹೊತ್ತಿಗೆ ಸೂಪರ್‌ ಮಾರ್ಕೆಟ್‌ ಪ್ರವೇಶಿಸಿದ್ದಾನೆ; ಅಲ್ಲಿದ್ದ ಜನರ ಮೇಲೆ ಗುಂಡು ಹಾರಿಸಿದ್ದಾನೆ ಎಂದು ಟ್ರೆಬಿಸ್‌ ಪ್ರಕರಣದ ಬಗ್ಗೆ ಮೂಲಗಳು ತಿಳಿಸಿವೆ. 

ಘಟನೆಯನ್ನು ಅನುಸರಿಸಿ ಸೂಪರ್‌ ಮಾರ್ಕೆಟ್‌ ಪ್ರದೇಶಕ್ಕೆ ಈಗ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಲಾಗಿದೆ. 

ಫ್ರೆಂಚ್‌ ಪ್ರಧಾನಿ ಎಡ್ವರ್ಡ್‌ ಫಿಲಿಪ್‌ ಅವರು “ಆರಂಭಿಕ ವರದಿಗಳ ಪ್ರಕಾರ ಇದೊಂದು ಭಯೋತ್ಪಾದನೆಯ ಕೃತ್ಯವೆಂಬುದು ಗೊತ್ತಾಗುತ್ತದೆ’ ಎಂದು ಹೇಳಿದ್ದಾರೆ. 

ಈ ನಡುವೆ ಭದ್ರತಾ ಅಧಿಕಾರಿಗಳು ಒತ್ತೆಯಾಳುಗಳನ್ನು ಪಾರುಗೊಳಿಸುವ ಮತ್ತು ದಾಳಿಕೋರನನ್ನು ನಿಷ್ಕ್ರಿಯಗೊಳಿಸುವ ಕಾರ್ಯಾಚರಣೆಯನ್ನು ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ. 

ಟಾಪ್ ನ್ಯೂಸ್

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.