ಕೋವಿಡ್ 19 ಭೀತಿ ನಡುವೆ ಕಾಬೂಲ್ ಗುರುದ್ವಾರದ ಮೇಲೆ ಉಗ್ರರ ದಾಳಿಗೆ 27 ಮಂದಿ ಸಾವು
ಕಾಬೂಲ್ ನಲ್ಲಿರುವ ಸಿಖ್ ಗುರುದ್ವಾರದ ಮೇಲೆ ನಡೆಸಿರುವ ದಾಳಿಯ ಹೊಣೆಯನ್ನು ಐಸಿಸ್ ಹೊತ್ತುಕೊಂಡಿದೆ.
Team Udayavani, Mar 25, 2020, 3:29 PM IST
Representative Image
ಕಾಬೂಲ್: ಭಾರೀ ಶಸ್ತ್ರ ಸಜ್ಜಿತ ಉಗ್ರರ ಗುಂಪು ಗುರುದ್ವಾರದ ಮೇಲೆ ಏಕಾಏಕಿ ದಾಳಿ ನಡೆಸಿ 27 ಮಂದಿಯನ್ನು ಹತ್ಯೆಗೈದಿರುವ ಘಟನೆ ಕಾಬೂಲ್ ನ ಶೋರ್ ಬಜಾರ್ ಪ್ರದೇಶದಲ್ಲಿ ಬುಧವಾರ ನಡೆದಿದೆ ಎಂದು ವರದಿ ತಿಳಿಸಿದೆ. ಸಿಖ್ ಗುರುದ್ವಾರದ ಮೇಲೆ ದಾಳಿ ನಡೆಸಿರುವ ಘಟನೆಯನ್ನು ಭಾರತ ಖಂಡಿಸಿದೆ.
ಸಂತ್ರಸ್ತರ ಕುಟುಂಬಕ್ಕೆ ಸಾಂತ್ವನ ಹೇಳಿರುವ ಕೇಂದ್ರ ಸರ್ಕಾರ ಘಟನೆಯಲ್ಲಿ ಗಾಯಗೊಂಡವರು ಶೀಘ್ರವಾಗಿ ಗುಣಮುಖರಾಗಲಿ ಎಂದು ಹಾರೈಸಿದೆ. ಅಫ್ಘಾನಿಸ್ತಾನದಲ್ಲಿರುವ ಎಲ್ಲಾ ಹಿಂದೂ ಮತ್ತು ಸಿಖ್ ಸಮುದಾಯದ ಕುಟುಂಬಗಳಿಗೆ ಎಲ್ಲಾ ರೀತಿಯ ನೆರವು ನೀಡಲು ಭಾರತ ಸಿದ್ದವಾಗಿದೆ ಎಂದು ತಿಳಿಸಿದೆ.
ಕಾಬೂಲ್ ನಲ್ಲಿರುವ ಸಿಖ್ ಗುರುದ್ವಾರದ ಮೇಲೆ ನಡೆಸಿರುವ ದಾಳಿಯ ಹೊಣೆಯನ್ನು ಐಸಿಸ್ ಹೊತ್ತುಕೊಂಡಿರುವುದಾಗಿ ಎಸ್ ಐಟಿಇ ಇಂಟೆಲಿಜೆನ್ಸ್ ಗ್ರೂಪ್ ತಿಳಿಸಿದೆ. ಈ ದಾಳಿಯ ಹಿಂದೆ ಪಾಕಿಸ್ತಾನದ ಐಎಸ್ ಐ ಕೈವಾಡ ಇದ್ದಿರಬಹುದು ಎಂದು ಭಾರತದ ಗುಪ್ತಚರ ಇಲಾಖೆ ಶಂಕೆ ವ್ಯಕ್ತಪಡಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್
Russia War: ಉಕ್ರೇನ್ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ
ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್
Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ
MUST WATCH
ಹೊಸ ಸೇರ್ಪಡೆ
ಜಯಪ್ರಕಾಶ್ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್ ಕುಮಾರ್ ಮುರೊಳ್ಳಿ
Brahmos; ಫಿಲಿಪ್ಪೀನ್ಸ್ಗೆ ಬ್ರಹ್ಮೋಸ್: ಭಾರತದ ಮೊದಲ ರಫ್ತು
ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು
ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ
ಕಾರ್ಗಿಲ್ ಯೋಧ ಮೆಲ್ವಿನ್ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ