ಆಸ್ಟ್ರೇಲಿಯಾದ ವ್ಯಕ್ತಿಗೆ 8 ಸಾವಿರ ವರ್ಷ ಇಸ್ರೇಲ್‌ ಬಿಡುವಂತಿಲ್ಲ!


Team Udayavani, Dec 25, 2021, 3:56 PM IST

ಆಸ್ಟ್ರೇಲಿಯಾದ ವ್ಯಕ್ತಿಗೆ 8 ಸಾವಿರ ವರ್ಷ ಇಸ್ರೇಲ್‌ ಬಿಡುವಂತಿಲ್ಲ!

ಕ್ಯಾನೆಬೆರಾ: ವಿವಾಹ ವಿಚ್ಛೇದನ ಪ್ರಕರಣವೊಂದರಲ್ಲಿ ಆಸ್ಟ್ರೇಲಿಯಾದ ವ್ಯಕ್ತಿಗೆ 8 ಸಾವಿರ ವರ್ಷಗಳ ಕಾಲ ಇಸ್ರೇಲ್‌ ತೊರೆಯದಂತೆ ಆದೇಶಿಸಲಾಗಿದೆ.

ಇಸ್ರೇಲ್‌ನ ಕೊಟ್‌ ಒಂದು ಆಸೀಸ್‌ನ ನೋಪ್‌ ಹಪರ್ಟ್‌ ಎಂಬ ರಾಸಾಯನಶಾಸ್ತ್ರ ವಿಶ್ಲೇಷಕರ ವಿವಾಹ ವಿಚ್ಛೇದನ ಪ್ರಕರಣದಲ್ಲಿ ಈ ಆದೇಶ ನೀಡಿದೆ.

ಒಂದು ವೇಳೆ ಇಸ್ರೇಲ್‌ ತೊರೆಯಬೇಕು ಎಂದಾದರೆ ಮಕ್ಕಳ ಪಾಲನೆಗಾಗಿ ಹೆಚ್ಚುವರಿ 22.51 ಕೋಟಿ ರೂ. ಪರಿಹಾರ ನೀಡಿ ಹೊರಡಿ ಎಂದು ಆದೇಶಿಸಿದೆ.

ಇದನ್ನೂ ಓದಿ:ವರಿಷ್ಠರ ವಿರುದ್ಧ ಗೆದ್ದರೇ ರಾವತ್‌? ಉತ್ತರಾಖಂಡ ಪ್ರಚಾರಕ್ಕೆ ಮಾಜಿ ಸಿಎಂ ನೇತೃತ್ವ

2013ರಲ್ಲಿ ಈ ತೀರ್ಪು ನೀಡಲಾಗಿತ್ತು. ಇದೀಗ ತೀರ್ಪಿನ ವಿರುದ್ಧ ಪತ್ರ­ಕರ್ತರೊಬ್ಬರು “ಇದೊಂದು ವಿಚಿತ್ರ ಕಾನೂನು’ ಎಂದು ಹೋರಾಟ ನಡೆಸುತ್ತಿದ್ದಾರೆ.

ಟಾಪ್ ನ್ಯೂಸ್

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ

Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ

America: ಕಾನೂನು ಸಮರದಲ್ಲಿ ಹೈರಾಣ-ಹಣ ಸಂಗ್ರಹಕ್ಕಾಗಿ ಟ್ರಂಪ್‌ ಬೈಬಲ್‌ ಮಾರಾಟ!

America: ಕಾನೂನು ಸಮರದಲ್ಲಿ ಹೈರಾಣ-ಹಣ ಸಂಗ್ರಹಕ್ಕಾಗಿ ಟ್ರಂಪ್‌ ಬೈಬಲ್‌ ಮಾರಾಟ!

1—weqe

Baltimore bridge collapse; ಆರು ಕಾರ್ಮಿಕರು ನಾಪತ್ತೆ: ಪತ್ತೆ ಕಾರ್ಯ ಸ್ಥಗಿತ

LGBTQ Couple anjali chakra sufi malik broke their marriage

Anjali Chakra – Sufi Malik; ಮದುವೆಗೂ ಮುನ್ನ ಭಾರತ-ಪಾಕ್‌ ಸಲಿಂಗಿ ಜೋಡಿ ಬ್ರೇಕಪ್‌!

ವಿಯೆಟ್ನಾಂನಲ್ಲಿ ಹಕ್ಕಿಜ್ವರಕ್ಕೆ ಮೊದಲ ಬಲಿ!

H5N1: ವಿಯೆಟ್ನಾಂನಲ್ಲಿ ಹಕ್ಕಿಜ್ವರಕ್ಕೆ ಮೊದಲ ಬಲಿ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.