40 ದಿನದ‌ ಪಯಣ ಮುಗಿಸಿದ “ಮೇ ಫ್ಲವರ್‌’; ಕೆನಡಾದ ಹಾಲಿಫಾಕ್ಸ್‌ ಬಂದರಿನಲ್ಲಿ ಪ್ರಯಾಣ ಅಂತ್ಯ

ಒಂದೂ ಸಿಬ್ಬಂದಿಯಿಲ್ಲದೆ ಸ್ವಯಂಚಾಲಿತವಾಗಿ ಸಾಗಿದ ಹಡಗು

Team Udayavani, Jun 11, 2022, 6:50 AM IST

40 ದಿನದ‌ ಪಯಣ ಮುಗಿಸಿದ “ಮೇ ಫ್ಲವರ್‌’; ಕೆನಡಾದ ಹಾಲಿಫಾಕ್ಸ್‌ ಬಂದರಿನಲ್ಲಿ ಪ್ರಯಾಣ ಅಂತ್ಯ

ಒಟ್ಟಾವಾ: ವಿಶ್ವದ ಮೊದಲ ಸ್ವಯಂಚಾಲಿತ ಹಡಗು ಜೂ. 5ರಂದು ಒಟ್ಟು 40 ದಿನಗಳ ಪ್ರಯಾಣ ಮುಗಿಸಿ, ಭೂ ಪ್ರದೇಶಕ್ಕೆ ವಾಪಸಾಗಿದೆ. ಈ ಹಡಗು ಒಟ್ಟು 5,632 ಕಿ.ಮೀ ಪ್ರಯಣ ಮಾಡಿದೆ.

ಪ್ರಸಿದ್ಧ ಐಟಿ ಸಂಸ್ಥೆಯಾಗಿರುವ ಐಬಿಎಂ ಇತರೆ ಕೆಲವು ಸಂಸ್ಥೆಗಳೊಂದಿಗೆ ಸೇರಿಕೊಂಡು ಈ “ಮೇಫ್ಲವರ್‌ ಆಟೋನೊಮಸ್‌ ಶಿಪ್‌'(ಎಂಎಎಸ್‌) ತಯಾರಿಸಿದೆ. ಯುನೈಡೆಡ್‌ ಕಿಂಗ್‌ಡಂನ ಪೇಮೌತ್‌ ಕಡಲ ತೀರದಿಂದ ಪ್ರಯಾಣ ಆರಂಭಿಸಿದ್ದ ಹಡಗು ಕೆನಡಾದ ಹ್ಯಾಲಿಫ್ಯಾಕ್ಸ್‌ ಕಡಲ ತೀರದಲ್ಲಿ ಪ್ರಯಾಣ ಮುಗಿಸಿದೆ. ವಿಶೇಷವೆಂದರೆ ಈ ಹಡಗಿನಲ್ಲಿ ಒಬ್ಬ ಸಿಬ್ಬಂದಿಯೂ ಇರಲಿಲ್ಲ.

ಈ ಹಡಗು 50ಗಿ20 ಅಡಿ ಅಳತೆಯದ್ದಾಗಿದೆ. ಹಡಗಿನ ಮೇಲ್ಭಾಗದಲ್ಲಿ ಸೌರಫ‌ಲಕಗಳನ್ನು ಹಾಕಲಾಗಿದ್ದು, ಅದರ ಶಕ್ತಿಯಿಂದಾಗಿ ಹಡಗಿನ ಕಂಪ್ಯೂಟರ್‌ ಸಿಸ್ಟಂ ಮತ್ತು ಮೋಟಾರುಗಳು ಚಾಲ್ತಿಯಲ್ಲಿದ್ದವು. ಹಡಗು ಗಂಟೆಗೆ 18.52 ಕಿ.ಮೀ ವೇಗದಲ್ಲಿ ಚಲಿಸಿದೆ ಎಂದು ಸಂಸ್ಥೆ ತಿಳಿಸಿದೆ.

“ಈ ಎಂಎಎಸ್‌ ಹಡಗಿನಲ್ಲಿ ಒಟ್ಟು 6 ಕ್ಯಾಮರಾಗಳು ಹಾಗೂ 30 ಸೆನ್ಸರ್‌ಗಳನ್ನು ಅಳವಡಿಸಲಾಗಿದೆ.

ಹಡಗಿಗೆ ಸಮುದ್ರದಲ್ಲಿ ಎದುರಾಗಬಲ್ಲ ಎಲ್ಲ ಗಾತ್ರದ ಹಡಗುಗಳು, ಮಂಜುಗಡ್ಡೆಗಳನ್ನು ಎದುರಿಸುವುದಕ್ಕೂ ತರಬೇತಿ ಕೊಡಲಾಗಿತ್ತು. ಆದರೆ 40 ದಿನಗಳ ಪ್ರಯಾಣದಲ್ಲಿ ಯಾವೊಂದು ಹಡಗು, ಮಂಜುಗಡ್ಡೆಯೂ ಈ ಹಡಗಿಗೆ ಎದುರಾಗಲೇ ಇಲ್ಲ’ ಎಂದಿದ್ದಾರೆ ಐಬಿಎಂನ ಪ್ರಮುಖ ತಂತ್ರಜ್ಞ ಆ್ಯಂಡಿ ಸ್ಟಾನ್‌ಫೋರ್ಡ್‌.

ಅಂಕಿ-ಅಂಶ
40 ದಿನ
– ಹಡಗು ಸಂಚರಿಸಿದ ಒಟ್ಟು ದಿನಗಳು

5,632 ಕಿ.ಮೀ.
– ಸಮುದ್ರದಲ್ಲಿ ಹಡಗು ಕ್ರಮಿಸಿದ ಒಟ್ಟು ದೂರ

– 6
ಹಡಗಿನಲ್ಲಿ ಅಳವಡಿಸಲಾಗಿರುವ ಕ್ಯಾಮೆರಾಗಳು

30
– ಮೇ ಫ್ಲವರ್‌ನಲ್ಲಿ ಅಳವಡಿಸಲಾಗಿರುವ ಸೆನ್ಸರ್‌ಗಳ ಸಂಖ್ಯೆ

 

ಟಾಪ್ ನ್ಯೂಸ್

90 ದಿನಗಳಲ್ಲಿ ನೆಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೆವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೆವಾಲಾ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

Copters crash into each other

Kuala Lumpur; ಪರಸ್ಪರ ಡಿಕ್ಕಿ ಹೊಡೆದು ಪತನಗೊಂಡ ಕಾಪ್ಟರ್‌ಗಳು: 10 ಯೋಧರು ಸಾವು

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

20-shirva-1

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

90 ದಿನಗಳಲ್ಲಿ ನೆಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೆವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೆವಾಲಾ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

19-sagara

LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.