ಸರ್ಜಿಕಲ್ ದಾಳಿ ನಡೆದು 18 ತಿಂಗಳ ಬಳಿಕ ಬಾಲಾಕೋಟ್ ನಲ್ಲಿ ಮತ್ತೆ ತಲೆಎತ್ತಿದ ಉಗ್ರರ ಶಿಬಿರ

ಭಾರತದ ಮೇಲೆ ದಾಳಿ ನಡೆಸುವ ಗುರಿಯೊಂದಿಗೆ ತರಬೇತಿ ನೀಡಲಾಗುತ್ತಿದೆ ಎಂದು ವರದಿ ಹೇಳಿದೆ.

Team Udayavani, Oct 22, 2020, 3:20 PM IST

ಸರ್ಜಿಕಲ್ ದಾಳಿ ನಡೆದು 18 ತಿಂಗಳ ಬಳಿಕ ಬಾಲಾಕೋಟ್ ನಲ್ಲಿ ಮತ್ತೆ ತಲೆಎತ್ತಿದ ಉಗ್ರರ ಶಿಬಿರ

ಇಸ್ಲಾಮಾಬಾದ್: ಪಾಕಿಸ್ತಾನದ ಬಾಲಾಕೋಟ್ ನಲ್ಲಿರುವ ಭಯೋತ್ಪಾದಕ ಶಿಬಿರಗಳನ್ನು ಭಾರತೀಯ ವಾಯುಪಡೆ (ಐಎಎಫ್) ಸರ್ಜಿಕಲ್ ದಾಳಿ ನಡೆಸಿ ಧ್ವಂಸಗೊಳಿಸಿದ 18 ತಿಂಗಳ ಬಳಿಕ ಪಾಕಿಸ್ತಾನದ ಕುಖ್ಯಾತ ಗುಪ್ತಚರ ಸಂಸ್ಥೆ ಐಎಸ್ ಐ ಬಾಲಾಕೋಟ್ ನಲ್ಲಿ ಮತ್ತೆ ಶಿಬಿರ ನಿರ್ಮಿಸಿ ಜೈಶ್ ಎ ಮೊಹಮ್ಮದ್ ಕಮಾಂಡರ್ ಗಳ ಜತೆ ಉಗ್ರರಿಗೆ ತರಬೇತಿ ಕೊಡಲಾಗುತ್ತಿದೆ ಎಂದು ವರದಿ ತಿಳಿಸಿದೆ.

ಅಫ್ಘಾನಿಸ್ತಾನದಲ್ಲಿ ಭಯೋತ್ಪಾದಕ ಚಟುವಟಿಕೆ ಅನುಭವ ಹೊಂದಿರುವ ಉಗ್ರರನ್ನು ಬಾಲಾಕೋಟ್ ಗೆ ಕರೆತಂದು ಭಾರತದ ಮೇಲೆ ದಾಳಿ ನಡೆಸುವ ಗುರಿಯೊಂದಿಗೆ ತರಬೇತಿ ನೀಡಲಾಗುತ್ತಿದೆ ಎಂದು ವರದಿ ಹೇಳಿದೆ.

ಗುಪ್ತಚರ ಇಲಾಖೆಯ ಮೂಲಗಳ ಪ್ರಕಾರದ ವರದಿಯಂತೆ, ಜೈಶ್ ಎ ಮೊಹಮ್ಮದ್ (ಜೆಇಎಂ) ಉಗ್ರಗಾಮಿ ಸಂಘಟನೆಯ ಕಮಾಂಡರ್ ಜುಬೇರ್ ನೇತೃತ್ವದಲ್ಲಿ ಬಾಲಾಕೋಟ್ ಜೆಇಎಂ ಶಿಬಿರಗಳಲ್ಲಿ ನೂತನವಾಗಿ ಆಯ್ಕೆಮಾಡಿಕೊಂಡ ಉಗ್ರರಿಗೆ ತರಬೇತಿ ನೀಡುವ ಜವಾಬ್ದಾರಿ ವಹಿಸಲಾಗಿದೆ. ಜುಬೇರ್ ಅಫ್ಘಾನಿಸ್ತಾನದಲ್ಲಿ ನ್ಯಾಟೋ ಪಡೆ ವಿರುದ್ಧ ನಡೆಸಿದ ಭಯೋತ್ಪಾದಕ ದಾಳಿಯಲ್ಲಿ ಶಾಮೀಲಾಗಿರುವುದಾಗಿ ವರದಿ ತಿಳಿಸಿದೆ.

ಇದನ್ನೂ ಓದಿ:ಲಾಕ್ ಡೌನ್ ವೇಳೆ ಕಾರ್ಮಿಕರ ಪಾಡನ್ನು ಹಾಡಿನ ರೂಪದಲ್ಲಿ ಬರೆದು “RAPPER” ಆದ ಯುವಕ

ಬಾಲಾಕೋಟ್ ಕ್ಯಾಂಪ್ ನಲ್ಲಿ ನೂತನವಾಗಿ ನಿರ್ಮಿಸಿರುವ ನಿಯಂತ್ರಣ ಕೊಠಡಿ(ಕಂಟ್ರೋಲ್ ರೂಂ) ಕಾರ್ಯಾಚರಿಸುತ್ತಿರುವುದು ಪತ್ತೆಯಾಗಿದೆ. ಈ ಕಂಟ್ರೋಲ್ ರೂಂ ಅನ್ನು ಜೆಇಎಂ ಮತ್ತು ಇತರ ಭಯೋತ್ಪಾದಕ ಸಂಘಟನೆಗಳು ಭಾರತದೊಳಕ್ಕೆ ನುಸುಳಲು ನೆರವು ನೀಡಲು ಬಳಕೆ ಮಾಡುತ್ತಿರುವುದಾಗಿ ವರದಿ ವಿವರಿಸಿದೆ.

ಈ ರೀತಿ ನುಸುಳಿ ಬಂದ ಉಗ್ರರಿಗೆ ಪಾಕಿಸ್ತಾನದಲ್ಲಿರುವ ಉಗ್ರರ ಕಮಾಂಡರ್ ಗಳು ನಿರಂತರವಾಗಿ ಕೋಡ್ ವರ್ಡ್ ಗಳ ಮೂಲಕ ಸೂಚನೆ ನೀಡುತ್ತಿರುತ್ತಾರೆ. ಅಕ್ಟೋಬರ್ ನಲ್ಲಿ ರಾಜಸ್ಥಾನದಲ್ಲಿರುವ ಸೇನಾ ನೆಲೆ ಮೇಲೆ ದಾಳಿ ನಡೆಸಲು ಉಗ್ರರು ಸಂಚು ರೂಪಿಸಿರುವುದು ಪತ್ತೆಯಾಗಿರುವುದಾಗಿ ವರದಿ ತಿಳಿಸಿದೆ.

ಟಾಪ್ ನ್ಯೂಸ್

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.