ಪಾಕ್ ಸರ್ಕಾರ, ಸೇನೆಯ ದೌರ್ಜನ್ಯ ಬಯಲುಗೊಳಿಸಿದ್ದ ಕರಿಮಾ ಕೆನಡಾದಲ್ಲಿ ಶವವಾಗಿ ಪತ್ತೆ!

ಕರಿಮಾ ಪತ್ತೆಗಾಗಿ ಸಾರ್ವಜನಿಕರ ನೆರವು ಬೇಕು ಎಂದು ಟೊರೊಂಟೊ ಪೊಲೀಸರು ಮನವಿ ಮಾಡಿಕೊಂಡಿದ್ದರು.

Team Udayavani, Dec 22, 2020, 11:05 AM IST

ಪಾಕ್ ಸರ್ಕಾರ, ಸೇನೆಯ ದೌರ್ಜನ್ಯ ಬಯಲುಗೊಳಿಸಿದ್ದ ಕರಿಮಾ ಕೆನಡಾದಲ್ಲಿ ಶವವಾಗಿ ಪತ್ತೆ

ಟೊರೊಂಟೊ: ಪಾಕಿಸ್ತಾನ ಸೇನೆ ಮತ್ತು ಪಾಕ್ ಸರ್ಕಾರದ ದೌರ್ಜನ್ಯದ ಬಗ್ಗೆ ಸತತವಾಗಿ ಧ್ವನಿ ಎತ್ತುತ್ತಿದ್ದ ಸಾಮಾಜಿಕ ಕಾರ್ಯಕರ್ತೆ ಕರಿಮಾ ಬಲೂಚ್ ಕೆನಡಾ ರಾಜಧಾನಿ ಟೊರೊಂಟೊದಲ್ಲಿ ಶವವವಾಗಿ ಪತ್ತೆಯಾಗಿರುವುದಾಗಿ ಬಲೂಚಿಸ್ತಾನ್ ಪೋಸ್ಟ್ ವರದಿ ಮಾಡಿದೆ.

ಕರಿಮಾ ಕೆನಾಡಾದ ನಿರಾಶ್ರಿತರಾಗಿದ್ದು, 2016ರಲ್ಲಿ ನಡೆಸಿದ ಸಮೀಕ್ಷೆಯಲ್ಲಿ ಜಗತ್ತಿನ 100 ಮಂದಿ ಅತ್ಯಂತ ಪ್ರಭಾವಿ ಮತ್ತು ಸ್ಫೂರ್ತಿದಾಯಕ ಮಹಿಳೆಯರಲ್ಲಿ ಕರಿಮಾ ಒಬ್ಬರು ಎಂದು ಬಿಬಿಸಿ ಗುರುತಿಸಿತ್ತು.

ಭಾನುವಾರ (ಡಿಸೆಂಬರ್ 20) ಕರಿಮಾ ನಾಪತ್ತೆಯಾಗಿದ್ದರು. ಅವರು ಅಂದು ಮಧ್ಯಾಹ್ನ 3 ಗಂಟೆಗೆ ಅವರನ್ನು ಕೊನೆಯ ಬಾರಿಗೆ ಕಾಣಿಸಿಕೊಂಡಿದ್ದರು ಎಂದು ವರದಿ ಹೇಳಿದೆ. ಕರಿಮಾ ಪತ್ತೆಗಾಗಿ ಸಾರ್ವಜನಿಕರ ನೆರವು ಬೇಕು ಎಂದು ಟೊರೊಂಟೊ ಪೊಲೀಸರು ಮನವಿ ಮಾಡಿಕೊಂಡಿದ್ದರು.

ಏತನ್ಮಧ್ಯೆ ಕರಿಮಾ ಬಲೂಚ್ ಅವರ ಶವ ಪತ್ತೆಯಾಗಿರುವುದಾಗಿ ಕುಟುಂಬದ ಸದಸ್ಯರು ಖಚಿತಪಡಿಸಿದ್ದಾರೆ.ಕರಿಮಾ ಬಲೂಚಿಸ್ತಾನದ ಪ್ರಮುಖ ಸಾಮಾಜಿಕ ಕಾರ್ಯಕರ್ತರಲ್ಲಿ ಒಬ್ಬರಾಗಿ ಗುರುತಿಸಿಕೊಂಡಿರುವುದಾಗಿ ವರದಿ ವಿವರಿಸಿದೆ.

ಇದನ್ನೂ ಓದಿ:ನೆರವಿಗೆ ಬಾರದ ಜನ! ಸರಕು ಸಾಗಣೆ ಟ್ರಕ್, ಕಾರು ಡಿಕ್ಕಿ: ಕಾರಿನಲ್ಲಿದ್ದ ಐವರು ಸಜೀವ ದಹನ

ಸ್ವಿಟ್ಜರ್ ಲ್ಯಾಂಡ್ ನಲ್ಲಿ ನಡೆದ ವಿಶ್ವಸಂಸ್ಥೆಯ ಅಧಿವೇಶನದಲ್ಲಿಯೂ ಕರಿಮಾ ಬಲೂಚಿಸ್ತಾನದ ವಿಷಯವನ್ನು ಪ್ರಸ್ತಾಪಿಸಿದ್ದರು. 2019ರಲ್ಲಿ ನಡೆಸಿದ ಸಂದರ್ಶನದಲ್ಲಿ ಕರಿಮಾ ಪಾಕಿಸ್ತಾನದ ವಿರುದ್ಧ ಗಂಭೀರವಾಗಿ ಆರೋಪಿಸಿದ್ದರು. ಪಾಕ್ ಬಲೂಚಿಸ್ತಾನದ ಜನರನ್ನು ಹತ್ತಿಕ್ಕುತ್ತಿದೆ ಎಂದು ದೂರಿದ್ದರು. ಕರಿಮಾ ಅವರ ಆಕಸ್ಮಿಕ ಸಾವು ಗಂಭೀರ ಕಳವಳ ಹುಟ್ಟುಹಾಕಿದೆ ಎಂದು ಬಲೂಚಿಸ್ತಾನ್ ಪೋಸ್ಟ್ ವರದಿ ಮಾಡಿದೆ.

ಪಾಕಿಸ್ತಾನದ ವಿರುದ್ಧ ಧ್ವನಿ ಎತ್ತಿರುವವರು ಸಾವಿಗೀಡಾಗುತ್ತಿರುವುದು ಇದೇ ಮೊದಲ ಪ್ರಕರಣವಲ್ಲ ಎಂದು ವಿವರಿಸಿರುವ ವರದಿ, ಮೇ ತಿಂಗಳಿನಲ್ಲಿ ಬಲೂಚ್ ಪತ್ರಕರ್ತ ಸಾಜಿದ್ ಹುಸೈನ್ ಸ್ವೀಡನ್ ನಲ್ಲಿ ಶವವಾಗಿ ಪತ್ತೆಯಾಗಿದ್ದರು. ಸಾಜಿದ್ ಮಾರ್ಚ್ 2ರಿಂದ ಉಪ್ಸಲಾ ನಗರದಿಂದ ನಾಪತ್ತೆಯಾಗಿದ್ದು, ನಂತರ ಶವವಾಗಿ ಪತ್ತೆಯಾಗಿರುವುದಾಗಿ ವರದಿ ತಿಳಿಸಿದೆ.

ಪಾಕಿಸ್ತಾನ ಸರ್ಕಾರ ಮತ್ತು ಪಾಕ್ ಸೇನೆಯನ್ನು ನಿರಂತರವಾಗಿ ಟೀಕಿಸುವ ಸಾಮಾಜಿಕ ಕಾರ್ಯಕರ್ತರನ್ನು ತನ್ನ ಗುಪ್ತಚರ(ಐಎಸ್ಐ) ಸಂಸ್ಥೆ ಮೂಲಕ ಕಿರುಕುಳ ನೀಡುವ ಮೂಲಕ ಬೆದರಿಕೆಯೊಡ್ಡುವುದು ಪಾಕ್ ನಿರಂತರವಾಗಿ ಮುಂದುವರಿಸಿದೆ ಎಂದು ವರದಿ ತಿಳಿಸಿದೆ.

ಟಾಪ್ ನ್ಯೂಸ್

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.