ನೈಟ್ ಕ್ಲಬ್ ಟಾಯ್ಲೆಟ್ ನೊಳಗೆ ಇಬ್ಬರ ಜತೆ ಲೈಂಗಿಕ ಕ್ರಿಯೆ; ಕೆಲಸ ಕಳೆದುಕೊಂಡ ಬ್ಯಾಂಕರ್!


Team Udayavani, Nov 22, 2019, 1:40 PM IST

Night-club

ಲಂಡನ್: ಇಲ್ಲಿನ ಪ್ರಸಿದ್ಧ ಕೋವೆಂಟ್ ಗಾರ್ಡನ್ ನ ನೈಟ್ ಕ್ಲಬ್ ನ ಟಾಯ್ಲೆಟ್ ನಲ್ಲಿ ಇಬ್ಬರ ಜತೆ ಲೈಂಗಿಕ ಚಟುವಟಿಕೆ ನಡೆಸಿದ್ದ ಆರೋಪ ಎದುರಿಸುತ್ತಿದ್ದ ಬ್ಯಾಂಕ್ ಅಧಿಕಾರಿಯನ್ನು ಕೆಲಸದಿಂದ ವಜಾಮಾಡಿರುವ ಘಟನೆ ಪಶ್ಚಿಮ ಲಂಡನ್ ನಲ್ಲಿ ನಡೆದಿದೆ.

ಟ್ರಿಬ್ಯುನಲ್ ವಿಚಾರಣೆ ವೇಳೆ ಜಾರ್ಜ್ ಎಲೆಫ್ತೆರಿಯೋ ನಾನು ಇಬ್ಬರು ಸಹೋದ್ಯೋಗಿಗಳ ಜತೆ ಲೈಂಗಿಕ ಸಂಬಂಧ ಹೊಂದಿದ್ದೇನೆ ಎಂಬ ಬಗ್ಗೆ ನೋಟಿಸ್ ನೀಡದೆ ಕೆಲಸದಿಂದ ತೆಗೆದುಹಾಕಿರುವ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದರು.

ಅನಾಮಧೇಯ ಪುರುಷ ಮತ್ತು ಮಹಿಳಾ ಉದ್ಯೋಗಿಗಳ ಆರೋಪದ ಪ್ರಕಾರ, ನೈಟ್ ಕ್ಲಬ್ ನಲ್ಲಿ ಡರ್ಟಿ ಮಾರ್ಟಿನಿ ಆಲ್ಕೋಹಾಲ್ ಸೇವನೆ ನಂತರ ಬ್ಯಾಂಕರ್ ಇಬ್ಬರು ಮಹಿಳಾ ಸಹೋದ್ಯೋಗಿಗಳ ಜತೆ ಟಾಯ್ಲೆಟ್ ನಲ್ಲಿ ರಾಸಲೀಲೆಯಲ್ಲಿ ತೊಡಗಿದ್ದರು ಎಂದು ಆರೋಪಿಸಿದ್ದರು.

ನೈಟ್ ಕ್ಲಬ್ ನಲ್ಲಿ ನಡೆದ ಈ ಘಟನೆ ಬಗ್ಗೆ ಜಾರ್ಜ್ ಎಲೆಫ್ತೆರಿಯೋ ತಂಡದ ಸದಸ್ಯರು ಬಾಸ್ ಗೆ ಬರೆದ ಪತ್ರದ ನಂತರ ಸುದ್ದಿ ಬಹಿರಂಗವಾಗಿತ್ತು. ಬ್ರಯಾನ್ ಕಮರ್ಷಿಯಲ್ ಬ್ಯಾಂಕ್ ನ ಮುಖ್ಯಸ್ಥರಾಗಿದ್ದು, ಅವರಿಗೆ ದೂರು ನೀಡಿರುವುದಾಗಿ ವರದಿ ವಿವರಿಸಿದೆ.

ಜಾರ್ಜ್ ಎಲೆಫ್ತೆರಿಯೋ ಕ್ಲೈಡೆಸ್ಡಲ್ ಬ್ಯಾಂಕ್ ನ ಮ್ಯಾನೇಜರ್ ಆಗಿದ್ದರು. ಇಬ್ಬರ ಜತೆ ದೈಹಿಕ ಸಂಬಂಧ ಹೊಂದಿದ್ದ ಆರೋಪ ಮೇಲೆ ಜಾರ್ಜ್ ಹುದ್ದೆ ಕಳೆದುಕೊಂಡಿರುವುದಾಗಿ ವರದಿ ತಿಳಿಸಿದೆ.

ಟಾಪ್ ನ್ಯೂಸ್

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

Israel-Iran ಅಣುಯುದ್ಧ? ಇರಾನ್‌ನ ಅಣುಸ್ಥಾವರಗಳ ಮೇಲೆ ದಾಳಿ: ವಿಶ್ವಸಂಸ್ಥೆ ಆತಂಕ

Israel-Iran ಅಣುಯುದ್ಧ? ಇರಾನ್‌ನ ಅಣುಸ್ಥಾವರಗಳ ಮೇಲೆ ದಾಳಿ: ವಿಶ್ವಸಂಸ್ಥೆ ಆತಂಕ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

11

ಆಲೆಟ್ಟಿ: ಅರಣ್ಯಕ್ಕೆ ತಗುಲಿದ ಬೆಂಕಿ

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Tiger

Ponnampet; ಹುಲಿ ದಾಳಿಗೆ ಅಸ್ಸಾಂ ಮೂಲದ ಕಾರ್ಮಿಕ ಬಲಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.