ಪಾಕ್‌: Red-light ಏರಿಯಕ್ಕೆ ಹೋಗಬಿಡದ್ದಕ್ಕೆ ಚೀನೀ ಕಾರ್ಮಿಕರ ಅಕ್ರೋಶ


Team Udayavani, Apr 6, 2018, 11:54 AM IST

Chinese-workers-700.jpg

ಇಸ್ಲಾಮಾಬಾದ್‌ : ಪಾಕಿಸ್ಥಾನದಲ್ಲಿ ಚೀನದ ಕೃಪೆಯಲ್ಲಿ ನಡೆಯುತ್ತಿರುವ ಹಲವು ಅಭಿವೃದ್ದಿ ಕಾಮಗಾರಿಗಳಲ್ಲಿ ದುಡಿಯುತ್ತಿರುವ ಚೀನೀ ಇಂಜಿನಿಯರ್‌ಗಳು ಮತ್ತು ಕಾರ್ಮಿಕರು ತಮ್ಮನ್ನು ಕಾಮಾಟಿಪುರದಂತಹ  ರೆಡ್‌ ಲೈಟ್‌ ಏರಿಯಾಗಳಿಗೆ ಹೋಗದಂತೆ ತಡೆದ ಪಾಕ್‌ ಭದ್ರತಾ ಸಿಬಂದಿಗಳ ವಿರುದ್ಧ  ಭೀಕರ ಮಾರಾಮಾರಿ ನಡೆಸಿದ ಘಟನೆ ವರದಿಯಾಗಿದೆ. 

ಪಾಕಿಸ್ಥಾನದಲ್ಲಿ  ಅಭಿವೃದ್ಧಿ ಕಾಮಗಾರಿ ನಿರತ ಚೀನೀ ಇಂಜಿನಿಯರ್‌ಗಳು ಮತ್ತು ಕಾರ್ಮಿಕರಿಗೆ ಜೀವ ಬೆದರಿಕೆ ಇರುವುದರಿಂದ ಅವರ ರಕ್ಷಣೆ ಮತ್ತು ಸುರಕ್ಷೆಗಾಗಿ ಪಾಕ್‌ ಸರಾರ ವಿಶೇಷ  ಭದ್ರತಾ ಸಿಬಂದಿಗಳನ್ನು ನಿಯೋಜಿಸಿದೆ. ಇವರ ಕಣ್ಗಾವಲು ಇಲ್ಲದೆ ಚೀನಿ ಕಾರ್ಮಿಕರು ಎಲ್ಲಿಗೂ ಹೋಗುವಂತಿಲ್ಲ. 

ಆದರೆ ತಮ್ಮ ಕಾಮಾಸಕ್ತಿಯನ್ನು ಈಡೇರಿಸಿಕೊಳ್ಳಲು ರೆಡ್‌ಲೈಟ್‌ ಜಿಲ್ಲೆಗಳಿಗೆ ಭದ್ರತೆ ಇಲ್ಲದೆ ಮುಕ್ತವಾಗಿ ಹೋಗಲು ಬಯಸಿದ ಚೀನೀ ಕಾರ್ಮಿಕರನ್ನು ಭದ್ರತಾ ಸಿಬಂದಿಗಳು ತಡೆದಾಗ ಅಕ್ರೋಶಗೊಂಡ ಅವರು ಭದ್ರತಾ ಸಿಬಂದಿಗಳೊಂದಿಗೆ ಮಾರಾಮಾರಿ, ಕಾಳಗ ನಡೆಸಿದರು.

ಕೋಪೋದ್ರಿಕ್ತ ಚೀನೀ ಕಾರ್ಮಿಕರು ಪಾಕ್‌ ಭದ್ರತಾ ವಾಹನವನ್ನು ರಸ್ತೆಯಲ್ಲೇ ತಡೆದು ನಿಲ್ಲಿಸಿ ಅದನ್ನು ಏರಿ ಕುಳಿತರಲ್ಲದೆ ಭದ್ರತಾ ಸಿಬಂದಿ ಮೇಲೆ ಕುರ್ಚಿ ಎಸೆದು ಸಿಬಂದಿಗಳನ್ನು ಗಾಯಗೊಳಿಸಿದರು. 

ಕಳೆದ ಮಂಗಳವಾರ ಸ್ಫೋಟಗೊಂಡ ಈ ಮಾರಾಮಾರಿಯನ್ನು ಪಾಕ್‌ ಭದ್ರತಾ ಸಿಬಂದಿಗಳು ಹೇಗೋ ನಿಯಂತ್ರಣಕ್ಕೆ ತಂದರು. ಆದರೆ ಒಂದು ದಿನದ ತರುವಾಯ ಮತ್ತೆ ಜಗಳ ತಲೆದೋರಿ ರಸ್ತೆ ಕಾಮಗಾರಿ ನಡೆಯುತ್ತಿರುವ ಬಹಾಲವಲಪುರ – ಫೈಸಲಾಬಾದ ಹೆದ್ದಾರಿಯಲ್ಲಿ ಕ್ಷೋಭೆ ಏರ್ಪಟ್ಟಿತು. ಚೀನೀ ಕಾರ್ಮಿಕರು ರಸ್ತೆ ನಿಮಾಣ ಕಾಮಗಾರಿಯ ದೊಡ್ಡ ದೊಡ್ಡ ವಾಹನಗಳನ್ನು ರಸ್ತೆಯ ನಡುವೆಯೇ ಇರಿಸಿ ತಡೆ ನಿರ್ಮಿಸಿದರು. ಪಾಕ್‌ ಭದ್ರತಾ ಸಿಬಂದಿಗಳ ವಸತಿ ಸಮೂಹದ ವಿದ್ಯುತ್‌ ಸಂಪರ್ಕವನ್ನು ಕಡಿದು ಹಾಕಿದರು. 

ಇದಾದ ಬಳಿಕ ಚೀನೀ ಇಂಜಿನಿಯರ್‌ಗಳು ಪಾಕ್‌ ಸರಕಾರಕ್ಕೆ ಪತ್ರ ಬರೆದು “ನಿಮ್ಮ ಭದ್ರತಾ ಸಿಬಂದಿಗಳು ನಮ್ಮ ಮೇಲೆ ಹಲ್ಲೆ ಮಾಡಿವೆ’ ಎಂದು ದೂರಿದರು.

ಇಷ್ಟಾದರೂ ಚೀನ ಕೃಪೆಯಲ್ಲಿರುವ ಪಾಕ್‌ ಸರಕಾರ ಈ ಘಟನೆಯ ಬಗ್ಗೆ ಈ ವರೆಗೂ ತುಟಿ ಬಿಚ್ಚಿಲ್ಲ !

ಟಾಪ್ ನ್ಯೂಸ್

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Maulana Fazlur Rahman praises India in Pakistan

Fazal ur Rehman; ಭಾರತ ಸೂಪರ್‌ಪವರ್‌, ನಾವು ಭಿಕ್ಷೆ ಬೇಡುತ್ತಿದ್ದೇವೆ: ಪಾಕಿಸ್ಥಾನ ಸಂಸದ

Four humans to begin living on Mars

Mars; ಮಂಗಳ ಗ್ರಹದಲ್ಲಿ 4 ಮಂದಿ ವಾಸ: ಆದ್ರೆ ಇದು ನಿಜವಲ್ಲ!

google

Google; ಪೈಥಾನ್‌ ತಂಡದ ಉದ್ಯೋಗಿಗಳ ವಜಾ

lLondon sword attack

London; ಬೇಕಾಬಿಟ್ಟಿ ಖಡ್ಗ ಬೀಸಿದ ಯುವಕ: ಬಾಲಕ ಬಲಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Manipal ಆಸ್ಪತ್ರೆಯ ಡಾ.ರಾಮದಾಸ್‌ ಪೈ ಬ್ಲಾಕ್; 161 ವಿಶೇಷ ಹಾಸಿಗೆಗಳ ವಾರ್ಡ್‌ ಸೇವೆ ಆರಂಭ

Manipal ಆಸ್ಪತ್ರೆಯ ಡಾ.ರಾಮದಾಸ್‌ ಪೈ ಬ್ಲಾಕ್; 161 ವಿಶೇಷ ಹಾಸಿಗೆಗಳ ವಾರ್ಡ್‌ ಸೇವೆ ಆರಂಭ

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

ಅಯ್ಯೋ ಬಿಸಿಲು! ಕರಾವಳಿಯಲ್ಲಿ ಮಣ್ಣಿನ ತೇವಾಂಶ ಕಡಿಮೆ: ನೀರಿಲ್ಲ, ಫಸಲಿಲ್ಲ

ಅಯ್ಯೋ ಬಿಸಿಲು! ಕರಾವಳಿಯಲ್ಲಿ ಮಣ್ಣಿನ ತೇವಾಂಶ ಕಡಿಮೆ: ನೀರಿಲ್ಲ, ಫಸಲಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.