ಚೀನಾದಲ್ಲಿ ಮತ್ತೆ ಕೋವಿಡ್ ಪ್ರಕರಣ ಹೆಚ್ಚಳ: ಮಾಲ್ ಗಳು ಬಂದ್, ಲಾಕ್ ಡೌನ್ ಜಾರಿ

ಸೋಂಕಿಗೆ ಒಳಗಾದ ವ್ಯಕ್ತಿಗಳ ಸಂಪರ್ಕದಿಂದ ಕೋವಿಡ್ ಹರಡಿರುವುದಾಗಿ ವರದಿ ತಿಳಿಸಿದೆ.

Team Udayavani, Nov 11, 2021, 3:34 PM IST

ಚೀನಾದಲ್ಲಿ ಮತ್ತೆ ಕೋವಿಡ್ ಪ್ರಕರಣ ಹೆಚ್ಚಳ: ಮಾಲ್ ಗಳು ಬಂದ್, ಲಾಕ್ ಡೌನ್ ಜಾರಿ

ಬೀಜಿಂಗ್: ಚೀನಾ ರಾಜಧಾನಿಯ ಹಲವು ಜಿಲ್ಲೆಗಳಲ್ಲಿ ದಿಢೀರನೆ ಕೋವಿಡ್ ಪ್ರಕರಣಗಳು ಹೆಚ್ಚಾದ ಪರಿಣಾಮ ಅಧಿಕಾರಿಗಳು ಮಾಲ್ ಗಳನ್ನು ಬಂದ್ ಮಾಡಿಸಿದ್ದು, ಹಲವಾರು ನಿವಾಸಗಳನ್ನು ಲಾಕ್ ಡೌನ್ ಮಾಡಿರುವುದಾಗಿ ವರದಿ ತಿಳಿಸಿದೆ.

ಇದನ್ನೂ ಓದಿ: 19ರಂದು “100′ ಚಲನಚಿತ್ರ ರಾಜ್ಯಾದ್ಯಂತ ತೆರೆಗೆ

ಸಂಚಾರ ನಿರ್ಬಂಧ, ಸಾಮೂಹಿಕ ಕೋವಿಡ್ ಪರೀಕ್ಷೆ ಹಾಗೂ ಕಠಿಣ ಲಾಕ್ ಡೌನ್ ಗಳ ಮೂಲಕ ಚೀನಾ ಕೋವಿಡ್ ಸೋಂಕು ಹರಡುವುದನ್ನು ತಡೆಗಟ್ಟಿತ್ತು. ಆದರೆ ಕಳೆದ ತಿಂಗಳಿನಲ್ಲಿ ದೇಶೀಯ ಸಂಚಾರ ಹೆಚ್ಚಳವಾದ ಪರಿಣಾಮ ಕೋವಿಡ್ ಸೋಂಕು ಹೆಚ್ಚಳವಾಗಬಹುದು ಎಂದು ಅಧಿಕಾರಿಗಳು ಎಚ್ಚರಿಸಿದ್ದರು.

ಬೀಜಿಂಗ್ ನ ಕೇಂದ್ರ ಜಿಲ್ಲೆಗಳಾದ ಚೋಯಾಂಗ್ ಮತ್ತು ಹೈಡಿಯನ್ ನಲ್ಲಿ ಗುರುವಾರ ಬೆಳಗ್ಗೆ ಆರು ನೂತನ ಕೋವಿಡ್ ಪ್ರಕರಣಗಳು ಪತ್ತೆಯಾಗಿದೆ ಎಂದು ಸ್ಥಳೀಯ ಮಾಧ್ಯಮ ವರದಿ ಮಾಡಿದೆ. ಈಶಾನ್ಯ ಜಿಲಿನ್ ಪ್ರಾಂತ್ಯದಲ್ಲಿ ಸೋಂಕಿಗೆ ಒಳಗಾದ ವ್ಯಕ್ತಿಗಳ ಸಂಪರ್ಕದಿಂದ ಕೋವಿಡ್ ಹರಡಿರುವುದಾಗಿ ವರದಿ ತಿಳಿಸಿದೆ.

ಡಾಂಗ್ ಚೆಂಗ್ ನಲ್ಲಿರುವ ಮಾಲ್ ಅನ್ನು ಬಂದ್ ಮಾಡಲಾಗಿದೆ ಎಂದು ಬೀಜಿಂಗ್ ಯೂತ್ ಡೈಲಿ ವರದಿ ಮಾಡಿದೆ. ಮಾಲ್ ನೊಳಗಿರುವ ಎಲ್ಲಾ ಗ್ರಾಹಕರು ಮತ್ತು ಸಿಬಂದಿಗಳು ಪೂರ್ಣ ಪ್ರಮಾಣದ ಪರೀಕ್ಷೆ ನಡೆಸುವವರೆಗೆ ಹೊರ ಹೋಗುವಂತಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕೋವಿಡ್ ಸೋಂಕಿಗೆ ಒಳಗಾದವರ ಜತೆ ಸುಮಾರು 280 ಮಂದಿ ನಿಕಟ ಸಂಪರ್ಕದಲ್ಲಿರುವುದು ಪತ್ತೆಯಾಗಿದೆ. ಚೋಯಾಂಗ್ ಮತ್ತು ಹೈಡಿಯಾನ್ ಜಿಲ್ಲೆಗಳಲ್ಲಿ ಸುಮಾರು 12 ಜನರನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ವರದಿ ತಿಳಿಸಿದೆ.

ಟಾಪ್ ನ್ಯೂಸ್

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.