ಉಲ್ಕಾಶಿಲೆ ಡಿಕ್ಕಿ:”ಜೇಮ್ಸ್‌ ವೆಬ್‌’ಗೆ ಗಾಯ! ಹಾನಿಗೀಡಾದ ಜಗತ್ತಿನ ಅತಿದೊಡ್ಡ ಟೆಲಿಸ್ಕೋಪ್‌

ಸದ್ಯಕ್ಕೇನೂ ತೊಂದರೆಯಿಲ್ಲ ಎಂದ ವಿಜ್ಞಾನಿಗಳು

Team Udayavani, Jul 20, 2022, 7:00 AM IST

ಉಲ್ಕಾಶಿಲೆ ಡಿಕ್ಕಿ: “ಜೇಮ್ಸ್‌ ವೆಬ್‌’ಗೆ ಗಾಯ!ಹಾನಿಗೀಡಾದ ಜಗತ್ತಿನ ಅತಿದೊಡ್ಡ ಟೆಲಿಸ್ಕೋಪ್‌

ವಾಷಿಂಗ್ಟನ್‌: ಬ್ರಹ್ಮಾಂಡದ ವಿವಿಧ ಮಗ್ಗಲುಗಳ ಚಿತ್ರಗಳನ್ನು ಸೆರೆಹಿಡಿದು, ಈ ಹಿಂದೆ ಜಗತ್ತಿಗೆ ಎಂದೂ ಲಭ್ಯವಾಗದೇ ಇದ್ದಂಥ ಬಾಹ್ಯಾಕಾಶದ ನಿಗೂಢ ವಿದ್ಯಮಾನಗಳನ್ನು ತೋರಿಸುವ ಕೆಲಸದಲ್ಲಿ ನಿರತವಾಗಿರುವ ವಿಶ್ವದ ಗೆಳೆಯ “ಜೇಮ್ಸ್‌ ವೆಬ್‌’ ಗಾಯಗೊಂಡಿದ್ದಾನೆ!

ಹೌದು. ಜಗತ್ತಿನ ಅತಿದೊಡ್ಡ ಹಾಗೂ ಅತ್ಯಂತ ಪ್ರಭಾವಿ ಬಾಹ್ಯಾಕಾಶ ದೂರದರ್ಶಕ ಜೇಮ್ಸ್‌ ವೆಬ್‌ಗ ಕ್ಷುದ್ರಗ್ರಹವೊಂದು ಡಿಕ್ಕಿ ಹೊಡೆದಿದ್ದು, ಅಪಾರ ಹಾನಿಯುಂಟಾಗಿದೆ. ಈ ಘಟನೆ ಮೇ ತಿಂಗಳಲ್ಲಿ ನಡೆದಿದೆ ಎಂದು ನಾಸಾ ತಿಳಿಸಿದೆ.

ಈ ದೂರದರ್ಶಕವು ತನ್ನ ಉದ್ದೇಶವನ್ನು ಈಡೇರಿಸಬೇಕೆಂದರೆ, ಅದು ಇನ್ನೂ ಹಲವು ವರ್ಷಗಳ ಕಾಲ ಕಾರ್ಯನಿರ್ವಹಿಸಬೇಕಾಗುತ್ತದೆ. ಆದರೆ ಮೇ ತಿಂಗಳಲ್ಲಿ ಟೆಲಿಸ್ಕೋಪ್‌ಗೆ ಕ್ಷುದ್ರಗ್ರಹವೊಂದು ಡಿಕ್ಕಿ ಹೊಡೆದಿರುವ ಕಾರಣ, ಈ ಯೋಜನೆ ದೀರ್ಘಾವಧಿ ಉಳಿಯುವುದೇ ಎಂಬ ಅನುಮಾನ ಮೂಡಿದೆ. ವಿಜ್ಞಾನಿಗಳ ತಂಡವೊಂದು ಟೆಲಿಸ್ಕೋಪ್‌ನ ಪರಿಸ್ಥಿತಿ ಕುರಿತು ಪರಿಶೀಲನೆ ನಡೆಸಿದ್ದು, “ಸರಿಪಡಿಸಲಾಗದ ತೊಂದರೆ’ಯಾಗಿದೆ ಎಂದು ಹೇಳಿದ್ದಾರೆ.

ಮುಂದೇನು?
ಹಾನಿಯಾಗಿರುವ ಕಾರಣ ದೂರದರ್ಶಕದ ಸಂಭಾವ್ಯ ಜೀವಿತಾವಧಿ ಎಷ್ಟಿರಬಹುದು ಎಂಬ ಪ್ರಶ್ನೆಗೆ ನಿಖರ ಉತ್ತರವನ್ನು ವಿಜ್ಞಾನಿಗಳು ನೀಡಿಲ್ಲ. ಆದರೆ, ಜೇಮ್ಸ್‌ ವೆಬ್‌ ಉಡಾವಣೆ ಆದಾಗಿನಿಂದ ಈವರೆಗೆ ಒಟ್ಟು 6 ಬಾರಿ ಸಣ್ಣಪುಟ್ಟ ಉಲ್ಕಾ ಶಿಲೆಗಳು ಅದಕ್ಕೆ ಡಿಕ್ಕಿ ಹೊಡೆದಿವೆ.

5 ಉಲ್ಕಾಶಿಲೆಗಳ ಹೊಡೆತದ ವೇಳೆ ಟೆಲಿಸ್ಕೋಪ್‌ಗೆ ಅಂಥ ಹಾನಿಯೇನೂ ಆಗಿರಲಿಲ್ಲ. ಆದರೆ, 6ನೇ ಬಾರಿಗೆ ಸ್ವಲ್ಪ ಹೆಚ್ಚೇ ಎನ್ನಬಹುದಾದಷ್ಟು ಹಾನಿಯಾಗಿದೆ. ಒಂದು ಫ‌ಲಕವು ಹಾನಿಗೀಡಾಗಿದೆ.

ಹಾಗಂತ, ಇದರಿಂದ ದೂರದರ್ಶಕದ “ಚಿತ್ರ ಸೆರೆಹಿಡಿಯುವ’ ಸಾಮರ್ಥ್ಯ ಕುಗ್ಗುವುದಿಲ್ಲ. ಆದರೆ, ಮುಂದಿನ ದಿನಗಳಲ್ಲಿ ಅದರ ಪ್ರಧಾನ ದರ್ಪಣ, ಸೂರ್ಯನಿಂದ ರಕ್ಷಿಸಿಕೊಳ್ಳುವ ಕವಚವು ಕ್ರಮೇಣ ಶಿಥಿಲಗೊಳ್ಳುತ್ತಾ ಬರಬಹುದು ಎಂದಿದ್ದಾರೆ ವಿಜ್ಞಾನಿಗಳು.

ಟಾಪ್ ನ್ಯೂಸ್

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

‘Please sell the RCB team to someone else’; Tennis star appeal

IPL 2024; ‘ದಯವಿಟ್ಟು ಆರ್ ಸಿಬಿ ತಂಡವನ್ನು ಬೇರೆಯವರಿಗೆ ಮಾರಿ ಬಿಡಿ’; ಟೆನ್ನಿಸ್ ತಾರೆ ಮನವಿ

Lok Sabha Elections ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿಗೆ ಲಾಭ: ಆರ್‌. ಅಶೋಕ್‌

Lok Sabha Elections ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿಗೆ ಲಾಭ: ಆರ್‌. ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ISREL

Iran ವಿರುದ್ಧ ಪ್ರತೀಕಾರ ಬೇಡ: ಇಸ್ರೇಲ್‌ ಮೇಲೆ ಹಲವು ರಾಷ್ಟ್ರಗಳ ಒತ್ತಡ

Flash Floods: ಅಫ್ಘಾನಿಸ್ತಾನದಲ್ಲಿ ಭೀಕರ ಪ್ರವಾಹ: 33 ಮಂದಿ ಮೃತ್ಯು, 600 ಮನೆಗಳಿಗೆ ಹಾನಿ

Flash Floods: ಅಫ್ಘಾನಿಸ್ತಾನದಲ್ಲಿ ಭೀಕರ ಪ್ರವಾಹ: 33 ಮಂದಿ ಮೃತ್ಯು, 600 ಮನೆಗಳಿಗೆ ಹಾನಿ

1eewqew

Sydney attack: ತನ್ನ ಪ್ರಾಣವೇ ಹೋಗುತ್ತಿದ್ದರೂ ಪುತ್ರಿ ರಕ್ಷಣೆಗೆ ಮಹಿಳೆ ಕೋರಿಕೆ!

1qeqweqwe

Canada; ಅಮೆರಿಕ ಮಾದರಿಯಲ್ಲಿ ಭಾರತೀಯ ವಿದ್ಯಾರ್ಥಿಯ ಹತ್ಯೆ

police USA

US ಷಿಕಾಗೋದಲ್ಲಿ ಶೂಟೌಟ್‌: 7 ವರ್ಷದ ಬಾಲಕಿ ಸಾವು

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.