ಉಪ ಚುನಾವಣೆಯಲ್ಲಿ ಜೆಡಿಎಸ್ ನಿಂದ ಬಿಜೆಪಿ ಲಾಭವಾಗಿಲ್ಲ: ಸಚಿವ ಅಶೋಕ್
Team Udayavani, Nov 2, 2021, 1:13 PM IST
ಬೆಂಗಳೂರು: ಉಪಚುನಾವಣೆಯಲ್ಲಿ ಜೆಡಿಎಸ್ ಅಲ್ಪಸಂಖ್ಯಾತ ಅಭ್ಯರ್ಥಿ ಹಾಕಿದ್ದು ಲಾಭವಾಗಿಲ್ಲ. ಜೆಡಿಎಸ್ 15 ಸಾವಿರ ಮತ ಪಡೆಬಹುದು ಎಂದು ನಿರೀಕ್ಷೆ ಇತ್ತು. ಆದರೆ ಜೆಡಿಎಸ್ ಅಷ್ಟು ಮತ ಪಡೆದಿಲ್ಲ. ಹೀಗಾಗಿ ಜೆಡಿಎಸ್ ನಿಂದ ಬಿಜೆಪಿಗೆ ಅನುಕೂಲವಾಗಿಲ್ಲ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಸಿಂದಗಿ ಕ್ಷೇತ್ರದಲ್ಲಿ ದೊಡ್ಡ ಅಂತರದಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. ನಮ್ಮ ನಿರೀಕ್ಷೆಗಿಂತ ಹೆಚ್ಚಿನ ಅಂತರದ ಗೆಲುವು ಬಂದಿದೆ. ಕ್ಷೇತ್ರದ ಜನರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಹಾನಗಲ್ ನಲ್ಲಿ ನೆಕ್ ಟು ನೆಕ್ ಫೈಟ್ ಇದೆ. ಅಲ್ಲಿಯೂ ಬಿಜೆಪಿ ಗೆಲ್ಲುತ್ತದೆ. ಹಾನಗಲ್ ನಲ್ಲೂ ಕಮಲ ಅರಳುವ ವಿಶ್ವಾಸ ಇದೆ ಎಂದರು.
ಸಿಂದಗಿ ಗೆದ್ದಿದ್ದೇವೆ, ಹಾನಗಲ್ ಬಿಜೆಪಿ ಕೂದಲೆಳೆಯ ಅಂತರದಲ್ಲಿ ಗೆಲ್ಲುತ್ತದೆ. ಫೈನಲ್ ಟ್ಯಾಲಿ ಬಂದಾಗ ಗೊತ್ತಾಗುತ್ತದೆ ಎಂದ ಅವರು ಇದು ಸಿಎಂ ಬೊಮ್ಮಯಿಗೇನು ಪರೀಕ್ಷೆ ಅಲ್ಲ. ಎರಡೂ ಕಡೆ ಗೆದ್ದರೆ ಸರ್ಕಾರಕ್ಕೆ ಇನ್ನೂ ಹೆಚ್ಚಿನ ಬಲ ಬಂದತಾಗುತ್ತದೆ ಎಂದರು.
ಇದನ್ನೂ ಓದಿ:ಮತದಾರ ಬದಲಾವಣೆ ಬಯಸಿದ್ದಾನೆ, ಉಪಚುನಾವಣೆ ಫಲಿತಾಂಶವೇ ಸಾಕ್ಷಿ: ಡಿಕೆ ಶಿವಕುಮಾರ್
ಹಾನಗಲ್ ಕ್ಷೇತ್ರದಲ್ಲಿ ಉದಾಸಿ ಅನಾರೋಗ್ಯದಿಂದ ಎರಡು ವರ್ಷ ಕ್ಷೇತ್ರ ಕಡೆ ಹೆಚ್ಚಿನ ಗಮನ ಕೊಡಲು ಆಗಿರಲಿಲ್ಲ. ಆದರೆ ಕಾರ್ಯಕರ್ತರು ಕೆಲಸ ಮಾಡಿದ್ದಾರೆ. ಹಾನಗಲ್ ನಲ್ಲಿ ಎಲ್ಲಾರೂ ಒಟ್ಟಾಗಿ ಪ್ರಚಾರ ಮಾಡಿದ್ದಾರೆ. ಗೆಲ್ಲುವ ವಿಶ್ವಾಸ ಇದೆ ಸಾರ್ವತ್ರಿಕ ಚುನಾವಣೆಗೂ ಇದಕ್ಕೆ ಏನು ಸಂಬಂಧ ಇಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ
America: ಕಾನೂನು ಸಮರದಲ್ಲಿ ಹೈರಾಣ-ಹಣ ಸಂಗ್ರಹಕ್ಕಾಗಿ ಟ್ರಂಪ್ ಬೈಬಲ್ ಮಾರಾಟ!
Baltimore bridge collapse; ಆರು ಕಾರ್ಮಿಕರು ನಾಪತ್ತೆ: ಪತ್ತೆ ಕಾರ್ಯ ಸ್ಥಗಿತ
Anjali Chakra – Sufi Malik; ಮದುವೆಗೂ ಮುನ್ನ ಭಾರತ-ಪಾಕ್ ಸಲಿಂಗಿ ಜೋಡಿ ಬ್ರೇಕಪ್!
H5N1: ವಿಯೆಟ್ನಾಂನಲ್ಲಿ ಹಕ್ಕಿಜ್ವರಕ್ಕೆ ಮೊದಲ ಬಲಿ!
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ