ಬ್ರೆಜಿಲ್ ನಲ್ಲಿ ಒಂದೇ ದಿನ 34 ಸಾವಿರ ಜನರಿಗೆ ಸೋಂಕು: ಚೀನಾದಲ್ಲಿ ಮತ್ತೆ 31 ಹೊಸ ಪ್ರಕರಣ

ಕೋವಿಡ್-19ಗೆ ಅಮೆರಿಕಾದಲ್ಲಿ ಬಲಿಯಾದವರ ಸಂಖ್ಯೆ ಇದೀಗ ಪ್ರಥಮ ಮಹಾಯುದ್ಧದಲ್ಲಿ ಬಲಿಯಾದ ಅಮೆರಿಕನನ್ನರ ಸಂಖ್ಯೆಯನ್ನು ಮೀರಿದೆ.

Team Udayavani, Jun 17, 2020, 7:58 AM IST

brazil

ರಿಯೋ ಡಿ ಜನೈರೋ: ಬ್ರೆಜಿಲ್ ನಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ದಾಖಲೆಯ 34,918 ಜನರಿಗೆ ಹೊಸದಾಗಿ ಕೋವಿಡ್ -19 ಸೋಂಕು ತಗುಲಿದ್ದು, 1,281 ಜನರು ಮೃತಪಟ್ಟಿದ್ದಾರೆ. ಆ ಮೂಲಕ ಒಟ್ಟಾರೆ ಮೃತರ ಸಂಖ್ಯೆ 45 ಸಾವಿರ ಗಡಿ ದಾಟಿದೆ.

ಬ್ರೆಜಿಲ್ ನಲ್ಲಿ  ಸುಮಾರು 210 ಮಿಲಿಯನ್ ಜನಸಂಖ್ಯೆ ಇದ್ದು, ವರದಿಗಳ ಪ್ರಕಾರ ಜೂನ್ ತಿಂಗಳ ಅಂತ್ಯದ ವೇಳೆ 60,000 ಕ್ಕಿಂತ ಹೆಚ್ಚು ಜನರು ಈ ಮಹಾಮಾರಿಗೆ ಬಲಿಯಾಗಲಿದ್ದಾರೆ ಎಂದು ತಿಳಿದುಬಂದಿದೆ.  ಈಗಾಗಲೇ ಬ್ರೆಜಿಲ್ ನಲ್ಲಿ 9 ಲಕ್ಷಕ್ಕಿಂತ ಹೆಚ್ಚು ಕೋವಿಡ್-19 ಸೋಂಕಿತರಿದ್ದು ಜಗತ್ತಿನ ಎರಡನೇ ಹಾಟ್ ಸ್ಪಾಟ್ ಎನಿಸಿಕೊಂಡಿದೆ.

ಕೋವಿಡ್ ಮಹಾಮಾರಿ ಉಗಮ ಸ್ಥಾನ ಚೀನಾದಲ್ಲಿ ಮತ್ತೆ 31 ಹೊಸ ಪ್ರಕರಣಗಳು ವರದಿಯಾಗಿದೆ. ಮಾತ್ರವಲ್ಲದೆ ಬೀಜಿಂಗ್ ಕೆಲವೆಡೆ ಎರಡನೇ ಹಂತದ ಲಾಕ್ ಡೌನ್ ಅನ್ನು ಜಾರಿಗೆ ತರಲಾಗಿದೆ.

ಅಮೆರಿಕಾದಲ್ಲಿ ಕೋವಿಡ್ 19 ವೈರಸ್ ಅಟ್ಟಹಾಸ ಮೆರೆಯುತ್ತಿದ್ದು ಈಗಾಗಲೇ 22 ಲಕ್ಷಕ್ಕಿಂತ ಹೆಚ್ಚು ಸೋಂಕಿತರು ಕಂಡುಬಂದಿದ್ದು, 1,19,132 ಜನರು ಬಲಿಯಾಗಿದ್ದಾರೆ. ವಿಪರ್ಯಾಸವೆಂದರೇ  ಇದು ಪ್ರಥಮ ಮಹಾಯುದ್ಧದಲ್ಲಿ ಮೃತರಾದ ಜನರ ಸಂಖ್ಯೆಯನ್ನು ಮೀರಿದೆ. ಪ್ರಥಮ ಮಹಾಯುದ್ಧದಲ್ಲಿ ಸುಮಾರು 1,16,516 ಅಮೆರಿಕನ್ನರು ಮೃತಪಟ್ಟಿದ್ದರು.

ಭಾರತದಲ್ಲಿ ಕೂಡ ವೈರಸ್ ಅಟ್ಟಹಾಸ ಮಿತಿಮೀರಿದ್ದು ಮೃತರ ಪ್ರಮಾಣ 10,000 ದ ಗಡಿ ದಾಟಿದೆ. ಕಳೆದ 2 ವಾರದಿಂದ ಪ್ರತಿದಿನ 10 ಸಾವಿರ ಹೊಸ ಸೋಂಕಿತರು ಕಂಡುಬರುತ್ತಿದ್ದು ಆತಂಕಕ್ಕೆ ಎಡೆಮಾಡಿದೆ. ಒಟ್ಟಾರೆಯಾಗಿ ದೇಶದಲ್ಲಿ 3,43,091 ವೈರಾಣು ಪೀಡಿತರಿದ್ದು ಜಾಗತಿಕವಾಗಿ ಭಾರತ 4ನೇ ಹಾಟ್ ಸ್ಪಾಟ್ ಎನಿಸಿಕೊಂಡಿದೆ.

ಟಾಪ್ ನ್ಯೂಸ್

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

Israel-Iran ಅಣುಯುದ್ಧ? ಇರಾನ್‌ನ ಅಣುಸ್ಥಾವರಗಳ ಮೇಲೆ ದಾಳಿ: ವಿಶ್ವಸಂಸ್ಥೆ ಆತಂಕ

Israel-Iran ಅಣುಯುದ್ಧ? ಇರಾನ್‌ನ ಅಣುಸ್ಥಾವರಗಳ ಮೇಲೆ ದಾಳಿ: ವಿಶ್ವಸಂಸ್ಥೆ ಆತಂಕ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

18

Bombay High Court: ಆರತಕ್ಷತೆ ಮದುವೆಯ ಭಾಗ ಎಂದು ಪರಿಗಣಿಸಲಾಗದು: ಬಾಂಬೆ ಹೈಕೋರ್ಟ್‌

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.