ಕ್ಷಮೆ ಕೇಳದ ಬ್ರಿಟನ್ ಪ್ರಧಾನಿ
Team Udayavani, Apr 11, 2019, 6:00 AM IST
ಲಂಡನ್: 1919 ರಲ್ಲಿ ಪಂಜಾಬ್ನ ಅಮೃತಸರದಲ್ಲಿ ನಡೆದ ಜಲಿಯನ್ ವಾಲಾಬಾಗ್ ಹತ್ಯಾಕಾಂಡ ಬ್ರಿಟಿಷ್ ಇಂಡಿಯನ್ ಇತಿಹಾಸದಲ್ಲಿ ಅವಮಾನಕರ ಕಲೆ ಎಂಬುದಾಗಿ ಬ್ರಿಟನ್ ಪ್ರಧಾನಿ ಥೆರೆಸಾ ಮೇ ಹೇಳಿದ್ದಾರೆ. ಆದರೆ ಮೇ ಕ್ಷಮೆ ಕೇಳಿಲ್ಲ. ಹತ್ಯಾಕಾಂಡ ನಡೆದು 100 ವರ್ಷವಾದ ಹಿನ್ನೆಲೆಯಲ್ಲಿ ಸಂಸತ್ತಿನಲ್ಲಿ ಬಗ್ಗೆ ಕೇಳಿದ ಪ್ರಶ್ನೆಗೆ ಮೇ ಪ್ರತಿಕ್ರಿಯೆ ನೀಡಿದ್ದಾರೆ. ಇದು ಬ್ರಿಟಿಷ್ ಇಂಡಿಯಾದ ಇತಿಹಾಸದಲ್ಲಿ ಕಪ್ಪು ಚುಕ್ಕೆ ಎಂಬುದಾಗಿ ರಾಣಿ ಎರಡನೇ ಎಲಿಜಬೆತ್ 1997ರಲ್ಲಿ ಹೇಳಿದ್ದಾರೆ. ಈ ಘಟನೆ ಬಗ್ಗೆ ನನಗೆ ಖೇದವಿದೆ ಎಂದು ಮೇ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು