ಕೇಬಲ್‌ ರೈಲ್ವೆ: ಇಳಿಜಾರಿನ ಪಯಣ ಆರಂಭ


Team Udayavani, Dec 18, 2017, 6:45 AM IST

elijaru.jpg

ಬೆರ್ನ್: ವಿಶ್ವದಲ್ಲೇ ಅತ್ಯಂತ ಕಡಿದಾದ ಪ್ರದೇಶದಲ್ಲಿ ಸಾಗುವ ಕೇಬಲ್‌ ರೈಲ್ವೆ ಎಂಬ ಹೆಗ್ಗಳಿಕೆ ಗಳಿಸಿರುವ ರೈಲ್ವೆ ಲೈನ್‌ ಸ್ವಿಜರ್ಲೆಂಡ್‌ನ‌ಲ್ಲಿ ಭಾನುವಾರ ಸಂಚಾರಕ್ಕೆ ಮುಕ್ತವಾಗಿದೆ. ಈ ಮೂಲಕ ಸ್ವಿಸ್‌ನ ಎಂಜಿನಿಯರಿಂಗ್‌ ಮತ್ತು ತಂತ್ರಜ್ಞಾನ ಕ್ಷೇತ್ರವು ಹೊಸ ಮೈಲುಗಲ್ಲು ಸಾಧಿಸಿದಂತಾಗಿದೆ.

ಸಿಲಿಂಡರ್‌ ಆಕಾರದ ಬೋಗಿಗಳ ಮಾದರಿಯ ವಿಶೇಷ ವಿನ್ಯಾಸ ಹೊಂದಿರುವ ಈ ರೈಲು 100 ಮೀಟರ್‌ನಷ್ಟು ದೂರವನ್ನು ಅತ್ಯಂತ ಕಡಿದಾದ ಪ್ರದೇಶದಲ್ಲಿ ಕ್ರಮಿಸುತ್ತದೆ. 360 ಅಡಿ ಎತ್ತರಕ್ಕೆ ಚಲಿಸುವಾಗ, ಇಳಿಜಾರು- ಏರುನೆಲಕ್ಕೆ ಅನುಗುಣವಾಗಿ ಬೋಗಿಗಳೂ ವಾಲುತ್ತಾ ಸಾಗುವುದು ವಿಶೇಷ. 

ಪರ್ವತಪ್ರದೇಶಗಳೇ ಹೆಚ್ಚಿರುವಂಥ ಸ್ವಿಜರ್ಲೆಂಡ್‌ನ‌ಲ್ಲಿ ಮಕ್ಕಳು ಶಾಲೆಗೆ ತೆರಳಲೂ ಕೇಬಲ್‌ ಕಾರ್‌ಗಳನ್ನೇ ಅವಲಂಬಿಸಿದ್ದಾರೆ. ಹೀಗಿರುವಾಗ, ಇಲ್ಲಿ ಕೇಬಲ್‌ ರೈಲ್ವೆ ಸಂಚಾರ ಆರಂಭವಾಗಿರುವುದು ಇಲ್ಲಿನ ಜನರಿಗೆ ವರವಾಗಿ ಪರಿಣಮಿಸಿದೆ. ಈ ರೈಲು ಸಂಪರ್ಕವು ಸಮುದಾಯಗಳನ್ನು ಸಂಪರ್ಕಿಸಲು ನೆರವಾಗುವುದು ಮಾತ್ರವಲ್ಲದೇ, ಅತ್ಯುತ್ತಮ ಪ್ರವಾಸಿ ತಾಣವಾಗಿಯೂ ಮಾರ್ಪಾಡಾಗುತ್ತಿದೆ ಎನ್ನುತ್ತಾರೆ ರೈಲ್ವೆ ಇಲಾಖೆಯ ವಕ್ತಾರ ಇವಾನ್‌ ಸ್ಟೈನರ್‌. 

53 ದಶಲಕ್ಷ ಡಾಲರ್‌ ವೆಚ್ಚದಲ್ಲಿ (340 ಕೋಟಿ ರೂ.) ಈ ರೈಲನ್ನು ನಿರ್ಮಿಸಲಾಗಿದೆ. ವಿಶ್ವದಲ್ಲೇ ಶೇ.106ರ ಗರಿಷ್ಠ ಇಳಿಜಾರಿನಲ್ಲಿ ಇದು ಸಂಚರಿಸಲಿದೆ. ಈ ಹಿಂದೆ, 1902ರಲ್ಲಿ ಇಂಗ್ಲೆಂಡ್‌ನ‌ ಈಸ್ಟ್‌ ಕ್ಲಿಫ್ ಲಿಫ್ಟ್ ಫ‌ನಿಕ್ಯುಲರ್‌ ರೈಲ್ವೆಯು ಶೇ.78ರ ಇಳಿಜಾರಿನ ಮೂಲಕ ವಿಶ್ವದ ಅತಿ ಕಡಿದಾದ ಪ್ರದೇಶದಲ್ಲಿ ಸಾಗುವ ರೈಲು ಎಂಬ ಖ್ಯಾತಿ ಗಳಿಸಿತ್ತು.

ಟಾಪ್ ನ್ಯೂಸ್

12-hondisi-bareyiri

YouTube ನಲ್ಲಿ ಹೊಂದಿಸಿ ಬರೆಯಿರಿ; ಉಚಿತವಾಗಿ ನೋಡಿ, ಇಷ್ಟವಾದರೆ ಕಾಸು ಹಾಕಿ…

Politics: ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲ; ವರ್ಷದ ಸಾಧನೆ ಶೂನ್ಯ; ಬೊಮ್ಮಾಯಿ ಟೀಕೆ

Politics: ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲ; ವರ್ಷದ ಸಾಧನೆ ಶೂನ್ಯ; ಬೊಮ್ಮಾಯಿ ಟೀಕೆ

11

ಪಂಚಮಸಾಲಿ ಮೀಸಲಾತಿ ಹೋರಾಟದಲ್ಲಿ ಸರ್ಕಾರದ ಪರ ಮೃದು ಧೋರಣೆ ಇಲ್ಲ: ಮೃತ್ಯುಂಜಯ ಸ್ವಾಮೀಜಿ

Hasan: ಲೈಂಗಿಕ ದೌರ್ಜನ್ಯ ಪ್ರಕರಣ; 20 ದಿನಗಳ ನಂತರ ತವರಿಗೆ ಆಗಮಿಸಿದ ಎಚ್.ಡಿ.ರೇವಣ್ಣ

Hasan: ಲೈಂಗಿಕ ದೌರ್ಜನ್ಯ ಪ್ರಕರಣ; 20 ದಿನಗಳ ನಂತರ ತವರಿಗೆ ಆಗಮಿಸಿದ ಎಚ್.ಡಿ.ರೇವಣ್ಣ

9

ಹಲ್ಲೆಗೊಳಗಾಗಿ ಆಸ್ಪತ್ರೆಯಲ್ಲಿದ್ದ ಪತ್ನಿ ಮೇಲೆ ಬ್ಲೇಡ್‌ನಿಂದ ಹಲ್ಲೆ ಮಾಡಿ ಪರಾರಿಯಾದ ಪತಿ

8

ಪತಿಯಿಂದಲೇ ಭೀಕರವಾಗಿ ಹತ್ಯೆಗೀಡಾದ ಸ್ಯಾಂಡಲ್‌ ವುಡ್‌ ನಟಿ, ಕಾಂಗ್ರೆಸ್‌ ಮುಖಂಡೆ

7

ಬಿಜೆಪಿಯವರು ಬಜೆಟ್ ಓದುವುದಿಲ್ಲ,ಅವರಿಗೆ ಎಕನಾಮಿಕ್ಸ್ ಗೊತ್ತಾಗುವುದಿಲ್ಲ: ಸಿಎಂ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್‌ ಕೊಟ್ಟ ಯುವತಿಯರು.!

ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್‌ ಕೊಟ್ಟ ಯುವತಿಯರು.!

5

ಜಾರ್ಜಿಯಾದಲ್ಲಿ ಕಾರು ಪಲ್ಟಿಯಾಗಿ ಮೂವರು ಇಂಡೋ-ಅಮೆರಿಕನ್‌ ವಿದ್ಯಾರ್ಥಿಗಳು ದುರ್ಮರಣ

1-wewew

Dubai; 12 ವರ್ಷದ ಯತ್ನ: 8 ಕೋಟಿ ರೂ. ಗೆದ್ದ ಭಾರತೀಯ ಮಹಿಳೆ!

police USA

China ಶಾಲೆಯಲ್ಲಿ ಚಾಕು ಇರಿತ: 5 ಮಂದಿಗೆ ಗಾಯ

prachanda-nepal

Nepal; 4ನೇ ಬಾರಿಗೆ ವಿಶ್ವಾಸಮತ ಗೆದ್ದ ಪ್ರಧಾನಿ ಪ್ರಚಂಡ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

13-ragini-dance

Ragini Dwivedi; ಸಂಜು ಜೊತೆ ರಾಗಿಣಿ ಡ್ಯಾನ್ಸ್‌ ; ಮಂಗ್ಲಿ ಹಾಡಿಗೆ ಭರ್ಜರಿ ಸ್ಟೆಪ್

12-hondisi-bareyiri

YouTube ನಲ್ಲಿ ಹೊಂದಿಸಿ ಬರೆಯಿರಿ; ಉಚಿತವಾಗಿ ನೋಡಿ, ಇಷ್ಟವಾದರೆ ಕಾಸು ಹಾಕಿ…

11-gadaga

ಕಾಂಗ್ರೆಸ್ ಸರ್ಕಾರ ಶಿಕ್ಷಣ ಕ್ಷೇತ್ರವನ್ನು ಹಾಳು ಮಾಡುತ್ತಿದೆ:ವಿ.ಪ. ಸದಸ್ಯ ಎಸ್.ವಿ. ಸಂಕನೂರ

Politics: ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲ; ವರ್ಷದ ಸಾಧನೆ ಶೂನ್ಯ; ಬೊಮ್ಮಾಯಿ ಟೀಕೆ

Politics: ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲ; ವರ್ಷದ ಸಾಧನೆ ಶೂನ್ಯ; ಬೊಮ್ಮಾಯಿ ಟೀಕೆ

11

ಪಂಚಮಸಾಲಿ ಮೀಸಲಾತಿ ಹೋರಾಟದಲ್ಲಿ ಸರ್ಕಾರದ ಪರ ಮೃದು ಧೋರಣೆ ಇಲ್ಲ: ಮೃತ್ಯುಂಜಯ ಸ್ವಾಮೀಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.