ಹೆಚ್ಚಿದ ಟ್ರಕ್ಕರ್ ಗಳ ಪ್ರತಿಭಟನೆ: ಕೆನಡಾದಲ್ಲಿ ತುರ್ತು ಪರಿಸ್ಥಿತಿ ಜಾರಿಗೊಳಿಸಿದ ಟ್ರುಡೊ


Team Udayavani, Feb 15, 2022, 9:16 AM IST

Canada PM Justin Trudeau Invokes Emergency Powers

ಒಟ್ಟಾವ: ಕೆನಡಾದ ಪ್ರಧಾನ ಮಂತ್ರಿ ಜಸ್ಟಿನ್ ಟ್ರುಡೊ ಸೋಮವಾರ ಕೋವಿಡ್ ಆರೋಗ್ಯ ನಿಯಮಗಳ ವಿರುದ್ಧ ಟ್ರಕ್ಕರ್ ನೇತೃತ್ವದ ಪ್ರತಿಭಟನೆಗಳನ್ನು ಕೊನೆಗೊಳಿಸಲು ಅಪರೂಪವಾಗಿ ಬಳಸಿದ ತುರ್ತು ಅಧಿಕಾರವನ್ನು ಜಾರಿ ಮಾಡಿದ್ದಾರೆ.

ಕೆನಡಾದ ಇತಿಹಾಸದಲ್ಲಿ ಶಾಂತಿ ಸಮಯದಲ್ಲಿ ಎರಡನೇ ಬಾರಿಗೆ ಈ ತುರ್ತು ಅಧಿಕಾರ ಬಳಸಲಾಗಿದೆ. ಅಮೇರಿಕಾ ಗಡಿ ದಾಟುತ್ತಿದ್ದ 11 ಮಂದಿಯನ್ನು ಬಂದೂಕುಗಳ ಸಂಗ್ರಹದೊಂದಿಗೆ ಪೊಲೀಸರು ಬಂಧಿಸಿದ ಬಳಿಕ ಈ ನಿರ್ಧಾರ ಮಾಡಲಾಗಿದೆ.

ಈ ಹಂತದಲ್ಲಿ ಮಿಲಿಟರಿಯನ್ನು ನಿಯೋಜಿಸಲಾಗುವುದಿಲ್ಲ, ಆದರೆ ದಿಗ್ಬಂಧನಗಳನ್ನು ತೆರವುಗೊಳಿಸುವ ಸಲುವಾಗಿ ಪ್ರತಿಭಟನಾಕಾರರನ್ನು ಬಂಧಿಸಲು ಮತ್ತು ಅವರ ಟ್ರಕ್‌ಗಳನ್ನು ವಶಪಡಿಸಿಕೊಳ್ಳಲು ಅಧಿಕಾರಿಗಳಿಗೆ ಹೆಚ್ಚಿನ ಅಧಿಕಾರವನ್ನು ನೀಡಲಾಗುವುದು ಎಂದು ಟ್ರೂಡೊ ಹೇಳಿದರು.

ಹಿಂಸಾಚಾರದ ಬೆದರಿಕೆ ಮುಂದುವರಿದಂತೆ, ಕೌಟ್ಸ್, ಆಲ್ಬರ್ಟಾ ಮತ್ತು ಮೊಂಟಾನಾದ ಸ್ವೀಟ್ ಗ್ರಾಸ್ ನಡುವಿನ ಗಡಿಯಲ್ಲಿ ರೈಫಲ್‌ಗಳು, ಕೈಬಂದೂಕುಗಳು, ದೇಹದ ರಕ್ಷಾಕವಚ ಮತ್ತು ಮದ್ದುಗುಂಡುಗಳೊಂದಿಗೆ 11 ಪ್ರತಿಭಟನಾಕಾರರನ್ನು ಬಂಧಿಸಲಾಯಿತು ಎಂದು ಫೆಡರಲ್ ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ:ಕಾನ್ಪುರ ಚುನಾವಣಾ ರ್‍ಯಾಲಿ: ತ್ರಿವಳಿ ತಲಾಖ್‌ನಿಂದ ಲಾಭ; ಪ್ರಧಾನಿ ಮೋದಿ ಪ್ರತಿಪಾದನೆ

1970 ರ ಅಕ್ಟೋಬರ್ ಬಿಕ್ಕಟ್ಟಿನ ಸಂದರ್ಭದಲ್ಲಿ ಟ್ರುಡೊ ಅವರ ತಂದೆ, ಮಾಜಿ ಪ್ರಧಾನ ಮಂತ್ರಿ ಪಿಯರೆ ಟ್ರುಡೊ ಅವರು ಈ ಹಿಂದೆ ತುರ್ತು ಕಾಯಿದೆಯನ್ನು ಬಳಸಿದ್ದರು.

ಕೆನಡಾ ಮತ್ತು ಯುನೈಟೆಡ್ ಸ್ಟೇಟ್ಸ್ ನಡುವಿನ ಗಡಿಯನ್ನು ದಾಟಲು ಲಸಿಕೆ ಪಡೆಯುವುದು ಕಡ್ಡಾಯವೆಂದು ಕೆನಡಾ ಸರ್ಕಾರ ಘೋಷಿಸಿದ ಬಳಿಕ ಲಸಿಕೆಗಳ ವಿರುದ್ಧ ಕೆನಡಾದ ಟ್ರಕ್ಕರ್‌ಗಳು ಪ್ರತಿಭಟನೆ ಆರಂಭಿಸಿದ್ದರು.

ಟಾಪ್ ನ್ಯೂಸ್

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ

Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ

America: ಕಾನೂನು ಸಮರದಲ್ಲಿ ಹೈರಾಣ-ಹಣ ಸಂಗ್ರಹಕ್ಕಾಗಿ ಟ್ರಂಪ್‌ ಬೈಬಲ್‌ ಮಾರಾಟ!

America: ಕಾನೂನು ಸಮರದಲ್ಲಿ ಹೈರಾಣ-ಹಣ ಸಂಗ್ರಹಕ್ಕಾಗಿ ಟ್ರಂಪ್‌ ಬೈಬಲ್‌ ಮಾರಾಟ!

1—weqe

Baltimore bridge collapse; ಆರು ಕಾರ್ಮಿಕರು ನಾಪತ್ತೆ: ಪತ್ತೆ ಕಾರ್ಯ ಸ್ಥಗಿತ

LGBTQ Couple anjali chakra sufi malik broke their marriage

Anjali Chakra – Sufi Malik; ಮದುವೆಗೂ ಮುನ್ನ ಭಾರತ-ಪಾಕ್‌ ಸಲಿಂಗಿ ಜೋಡಿ ಬ್ರೇಕಪ್‌!

ವಿಯೆಟ್ನಾಂನಲ್ಲಿ ಹಕ್ಕಿಜ್ವರಕ್ಕೆ ಮೊದಲ ಬಲಿ!

H5N1: ವಿಯೆಟ್ನಾಂನಲ್ಲಿ ಹಕ್ಕಿಜ್ವರಕ್ಕೆ ಮೊದಲ ಬಲಿ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

Raksha Ramaiah: ಯಾರಿಗೆ ಟಿಕೆಟ್‌ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ: ರಕ್ಷಾ ರಾಮಯ್ಯ

Raksha Ramaiah: ಯಾರಿಗೆ ಟಿಕೆಟ್‌ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ; ರಕ್ಷಾ ರಾಮಯ್ಯ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.