![PM Modi- Pope ಭೇಟಿ ಫೋಟೋ: ಕ್ಷಮೆಯಾಚಿಸಿದ ಕೇರಳ ಕಾಂಗ್ರೆಸ್- ಏನಿದು ವಿವಾದ?](https://www.udayavani.com/wp-content/uploads/2024/06/Pope-415x233.jpg)
ಕನ್ನಡ ಜಾನಪದ ಚಿತ್ರಕ್ಕೆ ಲಾ ಸಿನೆಫ್ ಗೌರವ
"ಸೂರ್ಯಕಾಂತಿ ಹೂವಿಗೆ ಮೊದಲು ಗೊತ್ತಾಗಿದ್ದು' ಕಿರುಚಿತ್ರಕ್ಕೆ ಪ್ರತಿಷ್ಠಿತ ಪ್ರಶಸ್ತಿ
Team Udayavani, May 26, 2024, 7:55 AM IST
![SUNಕನ್ನಡ ಜಾನಪದ ಚಿತ್ರಕ್ಕೆ ಲಾ ಸಿನೆಫ್ ಗೌರವ](https://www.udayavani.com/wp-content/uploads/2024/05/SUN-1-620x349.jpg)
ಕಾನ್ಸ್: ಕರ್ನಾಟಕದ ಜಾನಪದವನ್ನು ಆಧಾರವಾಗಿ ಇಟ್ಟು ಕೊಂಡು ತಯಾರಿಸಲಾದ “ಸೂರ್ಯ ಕಾಂತಿ ಹೂವಿಗೆ ಮೊದಲು ಗೊತ್ತಾಗಿದ್ದು’ ಕಿರು ಚಿತ್ರಕ್ಕೆ ಪ್ರತಿಷ್ಠಿತ ಲಾ ಸಿನೆಫ್ ಗೌರವ ದೊರೆತಿದೆ. ಈ ಸಿನೆಮಾದ ನಿರ್ದೇಶಕ ಕೂಡ ಮೈಸೂರಿನವರಾಗಿದ್ದು,ಫ್ರಾನ್ಸ್ನ ಕಾನ್ಸ್ ಚಿತ್ರೋತ್ಸವದಲ್ಲಿ ಪ್ರಶಸ್ತಿ ಸ್ವೀಕರಿಸಿದ್ದಾರೆ.
ಚಿತ್ರದ ನಿರ್ದೇಶಕ ಚಿದಾನಂದ ನಾಯಕ್ ಪುಣೆಯ ಟೆಲಿವಿಷನ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ (ಎಫ್ಟಿಐಐ) ದಲ್ಲಿ ವ್ಯಾಸಂಗ ಮಾಡುತ್ತಿದ್ದು, ಸೂರ್ಯ ಹುಟ್ಟಬಾರದು ಎಂದು ಕೋಳಿ ಕದಿಯುವ ಮಹಿಳೆಯೊಬ್ಬಳ ಕಥೆಯನ್ನು ಆಧಾರವಾಗಿಟ್ಟುಕೊಂಡು ಈ ಸಿನೆಮಾ ತಯಾರಿಸಿದ್ದಾರೆ.
ಎಫ್ಟಿಐಐ ಈ ಮಾಹಿತಿಯನ್ನು ಹಂಚಿಕೊಂಡಿದ್ದು, ಭಾರತಕ್ಕೆ ಇದು ಹೆಮ್ಮೆಯ ಕ್ಷಣವಾಗಿದೆ. ನಮ್ಮ ವಿದ್ಯಾರ್ಥಿಯ ಚಿತ್ರಕ್ಕೆ ಕ್ಯಾನೆಸ್ ಚಲನಚಿತ್ರೋತ್ಸವದಲ್ಲಿ ಲಾ ಸಿನೆಫ್ ಗೌರವ ದೊರೆತಿದೆ ಎಂದು ಹೇಳಿದೆ.
ಏನಿದು ಲಾ ಸಿನೆಫ್?
ಲಾ ಸಿನೆಫ್ ಕ್ಯಾನೆಸ್ ಚಲನಚಿತ್ರೋತ್ಸವದ ಅಂಗಸಂಸ್ಥೆಯಾಗಿದ್ದು, ಟೆಲಿವಿಷನ್ ಸಂಸ್ಥೆಗಳು, ನಟನಾ ಶಾಲೆಗಳು ತಯಾರಿಸುವ ಚಿತ್ರಗಳನ್ನು ಗುರುತಿಸಿ ಅವುಗಳಿಗೆ ಪ್ರಶಸ್ತಿ ನೀಡುತ್ತದೆ.
ಹೆಮ್ಮೆಯೆನಿಸುತ್ತಿದೆ: ನಟ ಯಶ್
ಚಿದಾನಂದ ನಾಯಕ್ ಅವರ ಕಿರುಚಿತ್ರಕ್ಕೆ ಪ್ರಶಸ್ತಿ ಬಂದಿರುವುದಕ್ಕೆ ಅಭಿನಂದನೆ ಸಲ್ಲಿಸಿರುವ ನಟ ಯಶ್, ರಾಜ್ಯದ ಜಾನಪದವನ್ನು ಜಾಗತಿಕ ವೇದಿಕೆಗೆ ಕೊಂಡೊಯ್ದ ನಿಮ್ಮ ಬಗ್ಗೆ ಹೆಮ್ಮೆ ಎನಿಸುತ್ತಿದೆ ಎಂದು ತಮ್ಮ ಎಕ್ಸ್ ಖಾತೆಯಲ್ಲಿ ಹೇಳಿಕೊಂಡಿದ್ದಾರೆ.
ಟಾಪ್ ನ್ಯೂಸ್
![PM Modi- Pope ಭೇಟಿ ಫೋಟೋ: ಕ್ಷಮೆಯಾಚಿಸಿದ ಕೇರಳ ಕಾಂಗ್ರೆಸ್- ಏನಿದು ವಿವಾದ?](https://www.udayavani.com/wp-content/uploads/2024/06/Pope-415x233.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![UK: ಡಿಲೀಟ್ ಆದ ಮೇಸೆಜ್ ಪತ್ತೆ ಹಚ್ಚಿದ ಪತ್ನಿ; Apple ಕಂಪನಿ ವಿರುದ್ಧ ದಾವೆ ಹೂಡಿದ ಪತಿ!](https://www.udayavani.com/wp-content/uploads/2024/06/England-150x85.jpg)
UK: ಡಿಲೀಟ್ ಆದ ಮೇಸೆಜ್ ಪತ್ತೆ ಹಚ್ಚಿದ ಪತ್ನಿ; Apple ಕಂಪನಿ ವಿರುದ್ಧ ದಾವೆ ಹೂಡಿದ ಪತಿ!
![Pannun: ಪನ್ನು ಹತ್ಯೆಗೆ ಸಂಚು ಆರೋಪ: ಭಾರತೀಯ ಮೂಲದ ನಿಖಿಲ್ ಗುಪ್ತಾ ಅಮೆರಿಕಕ್ಕೆ ಹಸ್ತಾಂತರ](https://www.udayavani.com/wp-content/uploads/2024/06/pannun-150x84.jpg)
Pannun: ಪನ್ನು ಹತ್ಯೆಗೆ ಸಂಚು ಆರೋಪ: ಭಾರತೀಯ ಮೂಲದ ನಿಖಿಲ್ ಗುಪ್ತಾ ಅಮೆರಿಕಕ್ಕೆ ಹಸ್ತಾಂತರ
![canada](https://www.udayavani.com/wp-content/uploads/2024/06/canada-1-150x90.jpg)
G7 ಶೃಂಗಕ್ಕೆ ಮೋದಿಗೆ ಆಹ್ವಾನ: ಸ್ಪಷ್ಟ ಉತ್ತರ ನೀಡದ ಕೆನಡಾ!
![1-wqeqwewqe](https://www.udayavani.com/wp-content/uploads/2024/06/1-wqeqwewqe-1-150x84.jpg)
Japan ಈಗ ಮಾಂಸ ಭಕ್ಷಕ ಬ್ಯಾಕ್ಟೀರಿಯಾ ಭೀತಿ!;ಸೋಂಕು ತಗಲಿದ 48 ಗಂಟೆಯಲ್ಲೇ ಸಾವು
![police USA](https://www.udayavani.com/wp-content/uploads/2024/06/police-USA-150x84.jpg)
ಅಮೆರಿಕದಲ್ಲಿ 2 ಪ್ರತ್ಯೇಕ ಶೂಟೌಟ್: ಇಬ್ಬರು ಸಾವು
MUST WATCH
ಹೊಸ ಸೇರ್ಪಡೆ
![Dhruva sarja’s bahaddur movie re releasing after 10 years](https://www.udayavani.com/wp-content/uploads/2024/06/bahaddur-150x83.jpg)
Dhruva Sarja; 10 ವರ್ಷಗಳ ನಂತರ ‘ಬಹದ್ದೂರ್’ ಮತ್ತೆ ರಿಲೀಸ್
![PM Modi- Pope ಭೇಟಿ ಫೋಟೋ: ಕ್ಷಮೆಯಾಚಿಸಿದ ಕೇರಳ ಕಾಂಗ್ರೆಸ್- ಏನಿದು ವಿವಾದ?](https://www.udayavani.com/wp-content/uploads/2024/06/Pope-150x84.jpg)
PM Modi- Pope ಭೇಟಿ ಫೋಟೋ: ಕ್ಷಮೆಯಾಚಿಸಿದ ಕೇರಳ ಕಾಂಗ್ರೆಸ್- ಏನಿದು ವಿವಾದ?
![Zap-X for painless treatment of brain tumors](https://www.udayavani.com/wp-content/uploads/2024/06/Zap-X-150x83.jpg)
ZAP-X Radiosurgery; ಬ್ರೈನ್ ಟ್ಯೂಮರ್ ನೋವುರಹಿತ ಚಿಕಿತ್ಸೆಗೆ ಝ್ಯಾಪ್- ಎಕ್ಸ್
![12-uppinangady](https://www.udayavani.com/wp-content/uploads/2024/06/12-uppinangady-150x90.jpg)
Uppinangady: ಮಹಿಳೆ ಸಾವು; ಕೊಲೆ ಶಂಕೆ
![Bihar: ವಿದ್ಯಾರ್ಥಿಗಳು ಸೇವಿಸಿದ್ದ ಆಹಾರದಲ್ಲಿ ಸತ್ತ ಹಾವು! 11 ಮಂದಿ ಆಸ್ಪತ್ರೆಗೆ ದಾಖಲು](https://www.udayavani.com/wp-content/uploads/2024/06/snake-1-150x84.jpg)
Bihar: ವಿದ್ಯಾರ್ಥಿಗಳು ಸೇವಿಸಿದ್ದ ಆಹಾರದಲ್ಲಿ ಸತ್ತ ಹಾವು! 11 ಮಂದಿ ಆಸ್ಪತ್ರೆಗೆ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.