ನಿವೃತ್ತಿ ಘೋಷಿಸಿದ ರೌಲ್…ಕ್ಯೂಬಾದಲ್ಲಿ ಕ್ಯಾಸ್ಟ್ರೋ ಆಡಳಿತ ಯುಗಾಂತ್ಯ

ಹೊಸ ಪೀಳಿಗೆಗೆ ನಾಯಕತ್ವದ ಜವಾಬ್ದಾರಿಯನ್ನು ವಹಿಸುವುದಾಗಿ ಹೇಳಿದರು.

Team Udayavani, Apr 17, 2021, 2:53 PM IST

ನಿವೃತ್ತಿ ಘೋಷಿಸಿದ ರೌಲ್…ಕ್ಯೂಬಾದಲ್ಲಿ ಕ್ಯಾಸ್ಟ್ರೋ ಆಡಳಿತ ಯುಗಾಂತ್ಯ

ಹವಾನಾ: ಕ್ಯೂಬಾದ ಪ್ರಭಾವಿ ಕಮ್ಯೂನಿಷ್ಟ್ ಪಕ್ಷದ ಎಲ್ಲಾ ಹುದ್ದೆಗಳಿಗೂ ರಾಜೀನಾಮೆ ನೀಡುವುದಾಗಿ ರೌಲ್ ಕ್ಯಾಸ್ಟ್ರೋ ಘೋಷಿಸಿದ್ದು, ಪಕ್ಷವನ್ನು ಮುನ್ನಡೆಸಲು ಯುವ ಪೀಳಿಗೆಗೆ ಅವಕಾಶ ನೀಡಲಾಗುವುದು ಎಂದು ಹೇಳುವ ಮೂಲಕ ಕ್ಯೂಬಾದಲ್ಲಿ  ಕ್ಯಾಸ್ಟ್ರೋ ಆಡಳಿತದ ಯುಗಾಂತ್ಯವಾದಂತಾಗಿದೆ ಎಂದು ವರದಿ ವಿಶ್ಲೇಷಿಸಿದೆ.

ಇದನ್ನೂ ಓದಿ:ಚುನಾವಣಾ ಪ್ರಚಾರದಲ್ಲಿದ್ದ ಕೆಲವರಿಗೆ ಸೋಂಕು: ಲಕ್ಷ್ಮಣ್ ಸವದಿಗೆ ಕ್ವಾರಂಟೈನ್ ಆಗಲು ಸೂಚನೆ

ಕ್ಯೂಬಾದಲ್ಲಿ ಫಿಡೆಲ್ ಕ್ಯಾಸ್ಟ್ರೋ ಹಾಗೂ ರೌಲ್ ಕ್ಯಾಸ್ಟ್ರೋ ಆರು ದಶಕಗಳ ಕಾಲ ಆಡಳಿತ ನಡೆಸಿದ್ದು, ತಮ್ಮ ಅಧಿಕೃತ ನಿವೃತ್ತಿಯ ಘೋಷಣೆಯೊಂದಿಗೆ ಕ್ಯಾಸ್ಟ್ರೋ ಆಡಳಿತ ಕೊನೆಗೊಂಡಂತಾಗಿದೆ.

89 ವರ್ಷದ ರೌಲ್ ಕ್ಯಾಸ್ಟ್ರೋ ಇಲ್ಲಿ ನಡೆದ ಕಮ್ಯುನಿಷ್ಟ್ ಪಕ್ಷದ 4 ದಿನಗಳ ಕಾಲದ ಸಮಾವೇಶದ ಉದ್ಘಾಟನೆ ನೆರವೇರಿಸಿ ಮಾತನಾಡುತ್ತಾ, ತಮ್ಮ ಜತೆ ದಶಕಗಳ ಕಾಲ ದುಡಿದ ಪಕ್ಷದ ನಿಷ್ಠಾವಂತ, ಹೊಸ ಪೀಳಿಗೆಗೆ ನಾಯಕತ್ವದ ಜವಾಬ್ದಾರಿಯನ್ನು ವಹಿಸುವುದಾಗಿ ಹೇಳಿದರು.

2018ರಲ್ಲಿಯೇ ರೌಲ್ ಕ್ಯಾಸ್ಟ್ರೋ ಅವರು ಕ್ಯೂಬಾದ ಅಧ್ಯಕ್ಷ ಸ್ಥಾನವನ್ನು ಮಿಗುಯೆಲ್ ಡಿಯಾಜ್ ಕ್ಯಾನೆಲ್ ಅವರಿಗೆ ಹಸ್ತಾಂತರಿಸಿದ್ದರು. ಕಮ್ಯೂನಿಷ್ಟ್ ಪಕ್ಷ ಪ್ರತಿ ಐದು ವರ್ಷಗಳಿಗೊಮ್ಮೆ ನೀತಿ ಪರಿಶೀಲನೆಯ ಸಭೆಯನ್ನು ನಡೆಸುವ ಮೂಲಕ ಹೊಸ ನಾಯಕತ್ವದ ಬಗ್ಗೆ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ವರದಿ ತಿಳಿಸಿದೆ.

ಕ್ಯೂಬಾ ಎಂದಾಕ್ಷಣ ನೆನಪಿಗೆ ಬರುವ ಹೆಸರೇ ಫಿಡೆಲ್‌ ಕ್ಯಾಸ್ಟ್ರೋ

ಕ್ಯೂಬಾ ಎಂದಾಕ್ಷಣ ನೆನಪಿಗೆ ಬರುವ ಹೆಸರೇ ಫಿಡೆಲ್‌ ಕ್ಯಾಸ್ಟ್ರೋ. ಕ್ಯಾಸ್ಟ್ರೋ 20ನೇ ಶತಮಾನದ ಪ್ರಖ್ಯಾತ ಕ್ರಾಂತಿಕಾರಿಗಳಲ್ಲಿ ನಿಸ್ಸಂಶಯವಾಗಿಯೂ ಪ್ರಮುಖರು. ಅದರಲ್ಲೂ ಎಡಚಿಂತನೆಯವರ ವಲಯದಲ್ಲಿ ಕ್ಯಾಸ್ಟ್ರೋ ಬಹಳ ಜನಪ್ರಿಯರಾಗಿದ್ದರು. ಆದರೆ ದಮನಿತರ ಪರ ದನಿಯೆತ್ತುತ್ತಾ ಕ್ಯೂಬಾದ ಚುಕ್ಕಾಣಿ ಹೊತ್ತಿದ್ದ ಕ್ಯಾಸ್ಟ್ರೋ ಕ್ರಮೇಣ ಸರ್ವಾಧಿಕಾರದತ್ತ ವಾಲಿದ್ದು ದುರಂತ. ಸುಧಾರಣೆಗಳ ಜತೆಜತೆಗೇ ಸ್ವತಂತ್ರ ದನಿಗಳನ್ನು ಹತ್ತಿಕ್ಕಿದರು. ಅವರ ಅರ್ಧ ಶತಮಾನದ ಆಡಳಿತಾವಧಿಯಲ್ಲಿ 15,000ಕ್ಕೂ ಹೆಚ್ಚು ರಾಜಕೀಯವಿರೋಧಿಗಳನ್ನು ಬಂಧಿಸಲಾಯಿತು. ಕ್ಯಾಸ್ಟ್ರೋ 2008ರಲ್ಲಿ ಕ್ಯೂಬಾದ ಅಧ್ಯಕ್ಷ ಪದವಿಯನ್ನು ತಮ್ಮ ಸಹೋದರ ರೌಲ್‌ ಕ್ಯಾಸ್ಟ್ರೋಗೆ ವಹಿಸಿದ್ದರು. 2016 ನವೆಂಬರ್‌ 26ರಂದುತಮ್ಮ 90ನೇ ವಯಸ್ಸಲ್ಲಿ ಫಿಡೆಲ್‌ ಕ್ಯಾಸ್ಟ್ರೋ ಮೃತಪಟ್ಟಿದ್ದರು.

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.