ಚಾಬಹಾರ್‌ ಬಂದರು ಅಭಿವೃದ್ದಿ; ಭಾರತಕ್ಕೆ ಅಮೆರಿಕ ನಿಷೇಧ ರಿಯಾಯಿತಿ


Team Udayavani, Nov 7, 2018, 10:46 AM IST

chabahar-port-700.jpg

ವಾಷಿಂಗ್ಟನ್‌ : ಜಾಗತಿಕ ವಾಣಿಜ್ಯ ರಂಗದಿಂದ ಇರಾನನ್ನು ಪ್ರತ್ಯೇಕಿಸುವ ನಿಟ್ಟಿನಲ್ಲಿ ಅದರ ಮೇಲೆ ವ್ಯಾಪಕ ಬಿಗಿ ನಿಷೇಧಗಳನ್ನು ಹೇರಿರುವ ಅಮೆರಿಕ, ಇರಾನ್‌ ನಲ್ಲಿನ ಚಾಬಹಾರ್‌ ಬಂದರಿನ ಅಭಿವೃದ್ದಿಗಾಗಿ ಭಾರತಕ್ಕೆ ನಿಷೇಧದಿಂದ ಕೆಲವೊಂದು ರಿಯಾಯಿತಿಗಳನ್ನು ನೀಡಿದೆ.

ಗಲ್ಫ್ ಆಪ್‌ ಓಮಾನ್‌ ನಲ್ಲಿನ ಚಾಬಹಾರ್‌ ಬಂದರನ್ನು ಅಭಿವೃದ್ಧಿ ಪಡಿಸುವಲ್ಲಿ ಭಾರತ ವಹಿಸಿರುವ ಮಹತ್ತರ ಪಾತ್ರವನ್ನು ವಾಷಿಂಗ್ಟನ್‌ ಮಾನ್ಯ ಮಾಡಿರುವುದಕ್ಕೆ ಅಮೆರಿಕದ ಈ ರಿಯಾಯಿತಿ ಸಾಕ್ಷಿಯಾಗಿದೆ. 

ಇದು ಮಾತ್ರವಲ್ಲದೆ ಈ ಬಂದರನ್ನು ಅಫ್ಘಾನಿಸ್ಥಾನವನ್ನು ಜೋಡಿಸುವಲ್ಲಿ ಭಾರತ ಕೈಗೊಂಡಿರುವ ರೈಲು ಮಾರ್ಗ ನಿರ್ಮಾಣ ಕಾರ್ಯಕ್ಕೂ ಅಮೆರಿಕ ಭಾರತಕ್ಕೆ ನಿಷೇಧದಿಂದ ಕೆಲವು ರಿಯಾಯಿತಿಗಳನ್ನು ನೀಡಿದೆ.

ಇರಾನ್‌ ಮೇಲಿನ ಅಮೆರಿಕದ ಕಟ್ಟು ನಿಟ್ಟಿನ ನಿಷೇಧಗಳು ಜಾರಿಗೆ ಬಂದ ಒಂದು ದಿನದ ತರುವಾಯ ವಾಷಿಂಗ್ಟನ್‌, ಭಾರತಕ್ಕೆ ನೀಡಿರುವ ನಿಷೇದ-ರಿಯಾಯಿತಿಗಳು ಟ್ರಂಪ್‌ ಆಡಳಿತೆಯ ಅತ್ಯಾಶ್ಚರ್ಯದ ಕ್ರಮವೆಂದು ವಿಶ್ಲೇಷಕರಿಂದ  ಪರಿಗಣಿತವಾಗಿದೆ. 

ಸಮರ ತ್ರಸ್ತ ಅಫ್ಘಾನಿಸ್ಥಾನವನ್ನು ಅಭಿವೃದ್ಧಿಪಡಿಸುವ ದಿಶೆಯಲ್ಲಿ ಇರಾನ್‌ನಲ್ಲಿನ ಚಾಬಹಾರ್‌ ಬಂದರು ಅಮೆರಿಕ ಮತ್ತು ಭಾರತಕ್ಕೆ ಅತ್ಯಂತ ವ್ಯೂಹಾತ್ಮಕ ಮಹತ್ವದ ಬಂದರು ಆಗಿರುವುದೇ ವಾಷಿಂಗ್ಟನ್‌ ನಿಷೇಧ-ರಿಯಾಯಿತಿಗೆ ಕಾರಣವೆಂದು ತಿಳಿಯಲಾಗಿದೆ. 

ಟಾಪ್ ನ್ಯೂಸ್

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

drowned

Kenya; ಭಾರೀ ಮಳೆಗೆ ಒಡೆದ ಡ್ಯಾಮ್‌: ಕನಿಷ್ಠ 40 ಸಾವು!

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

UGC

UGC;ಉಪನ್ಯಾಸಕರ ಅರ್ಹತಾ ಪರೀಕ್ಷೆ ಜೂ.18ಕ್ಕೆ

drowned

Kenya; ಭಾರೀ ಮಳೆಗೆ ಒಡೆದ ಡ್ಯಾಮ್‌: ಕನಿಷ್ಠ 40 ಸಾವು!

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.