ಚಂದ್ರನ ಹಿಂಭಾಗದ ಅಧ್ಯಯನ ಮಾಡಿದ ಚೀನದ ಚೇಂಜ್‌ 4


Team Udayavani, May 17, 2019, 6:00 AM IST

32

ಬೀಜಿಂಗ್‌: ಇದೇ ಮೊದಲ ಬಾರಿಗೆ ಚಂದ್ರನ ಹಿಂಭಾಗದಲ್ಲಿ ಇಳಿದ ಚೀನದ ಚೇಂಜ್‌ 4 ರೋವರ್‌ ಯುತು ಮಹತ್ವದ ಅಧ್ಯಯನಗಳನ್ನು ನಡೆಸಿದೆ. ಇಲ್ಲಿನ ರಾಸಾಯನಿಕ ಹಾಗೂ ಖನಿಜ ಗುಣಲಕ್ಷಣಗಳ ವಿವರಗಳನ್ನೂ ಭೂಮಿಗೆ ಕಳುಹಿಸಿದೆ. ಇದು ಭೂಮಿ ಹಾಗೂ ಇತರ ನೈಸರ್ಗಿಕ ಉಪಗ್ರಹಗಳ ಉಗಮದ ಬಗ್ಗೆ ಆಳ ಅಧ್ಯಯನಕ್ಕೆ ನೆರವಾಗಲಿದೆ.

ಜನವರಿಯಲ್ಲಿ ಯುತು 2 ಚಂದ್ರನ ಮೇಲೆ ಇಳಿದಿತ್ತು. ಯುತುವಿನಲ್ಲಿ ಅಳವಡಿಸಿದ ಇನ್‌ಫ್ರಾರೆಡ್‌ ಸ್ಪೆಕ್ಟ್ರೋ ಮೀಟರ್‌ ಬಳಸಿ ಶೋಧ ನಡೆಸಿದ ವಿಜ್ಞಾನಿಗಳಿಗೆ ಚೇಂಜ್‌ 4 ಲ್ಯಾಂಡ್‌ ಆದ ಭಾಗದಲ್ಲಿನ ಚಂದ್ರನ ಮಣ್ಣಿನಲ್ಲಿ ಒಲಿವಿನ್‌ ಹಾಗೂ ಪೈರಾಕ್ಸಿನ್‌ ಅಂಶ ಗಳು ಇರುವುದು ಕಂಡುಬಂದಿದೆ. ಈ ಬಗ್ಗೆ ಸಮಗ್ರ ವಿವರಗಳನ್ನು ನೇಚರ್‌ ನಿಯತಕಾಲಿಕೆಯಲ್ಲಿ ವಿವರಿಸಲಾಗಿದೆ.

ಚಂದ್ರನ ಮೇಲ್ಮೆ„ ರಚನೆ ಭೂಮಿಯಂತೆಯೇ ಇದೆ. ಮೇಲಿನ ಪದರ ಮಣ್ಣಿನಂತಿದ್ದು, ನಂತರದ ಪದರದಲ್ಲಿ ಒಲಿವಿನ್‌ ಹಾಗೂ ಪೈರಾಕ್ಸಿನ್‌ ಇದೆ. ಇದು ಕೆಳ ಪದರಗಳನ್ನು ಗಟ್ಟಿಯಾಗಿಸಿದೆ ಎಂದು ಸಂಶೋಧಕ ಲಿ ಚುನ್ಲ„ ಹೇಳಿ ದ್ದಾರೆ. ಈ ಮೇಲ್ಮೆ„ ಮಣ್ಣಿನ ಪದರವು ತುಂಬಾ ಗಟ್ಟಿಯಾಗಿದ್ದುದರಿಂದ ಯಾವುದೇ ರಾಸಾಯನಿಕ ಚಟುವಟಿಕೆ ನಡೆಯುತ್ತಿಲ್ಲ. ಅಲ್ಲದೆ ಪದರಗಳ ಚಲನೆಯೂ ಕೋಟ್ಯಂತರ ವರ್ಷಗಳಿಂದ ನಡೆದಿಲ್ಲ ಎಂದು ಅವರು ಹೇಳಿದ್ದಾರೆ.

ಚೀನದ ಯುತು ಲ್ಯಾಂಡರ್‌ ವಾನ್‌ ಕರ್ಮನ್‌ ಎಂಬ ಕುಳಿಯಲ್ಲಿ ಇಳಿದಿದ್ದು, ಈ ಕುಳಿ ಸುಮಾರು 2300 ಕಿ.ಮೀ. ವ್ಯಾಪ್ತಿಯನ್ನು ಹೊಂದಿದೆ. ಇದು ಚಂದ್ರನ ಕಾಲು ಭಾಗವನ್ನು ಒಳಗೊಂಡಿದೆ.

ಟಾಪ್ ನ್ಯೂಸ್

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

imran-khan

Oxford ವಿವಿ ಕುಲಪತಿ: ಇಮ್ರಾನ್‌ ಜೈಲಿಂದ ಸ್ಪರ್ಧೆ!

1-musk

Gender change ಬಗ್ಗೆ ವಿರೋಧ: ಮಸ್ಕ್ ಗೆ ಪುತ್ರಿ ತಿರುಗೇಟು!

1-obamma-aaa

US; ಅದ್ಭುತ ಅಧ್ಯಕ್ಷೆಯಾಗುತ್ತಾರೆ: ಕಮಲಾ ಹ್ಯಾರಿಸ್‌ಗೆ ಒಬಾಮಾ ಸಂಪೂರ್ಣ ಬೆಂಬಲ

kamala-haris

US; ಕಮಲಾ ಹ್ಯಾರಿಸ್‌ಗೆ ಕೊನೆಗೂ ಮಾಜಿ ಅಧ್ಯಕ್ಷ ಒಬಾಮಾ ಬೆಂಬಲ?

Bangladesh: ಮಮತಾ ಬ್ಯಾನರ್ಜಿ ವಿರುದ್ಧ ದೂರು ದಾಖಲಿಸಿದ ಬಾಂಗ್ಲಾದೇಶ್ ಸರ್ಕಾರ!

Bangladesh: ಮಮತಾ ಬ್ಯಾನರ್ಜಿ ವಿರುದ್ಧ ದೂರು ದಾಖಲಿಸಿದ ಬಾಂಗ್ಲಾದೇಶ್ ಸರ್ಕಾರ!

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

2-chithapura

Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.