2020ರ ಹೊಸ ವರ್ಷಕ್ಕೆ ದುಬೈ ಮೆಟ್ರೋದಲ್ಲಿ ಬದಲಾವಣೆ  


Team Udayavani, Dec 20, 2019, 11:06 PM IST

Dubai-Metro-f

ದುಬೈ: ಹೊಸ ವರ್ಷ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಜಗತ್ತಿನಾದ್ಯಂತ ಸಡಗರಕ್ಕೆ ಸಿದ್ಧತೆ ಪೂರ್ಣಗೊಳ್ಳುತ್ತಿದೆ. ದುಬೈನಲ್ಲಿ ಹೊಸ ವರ್ಷಕ್ಕೆ ಮೆಟ್ರೋ ಕೆಲವೊಂದು ಬದಲಾವಣೆಗಳನ್ನು ಮಾಡಿಕೊಳ್ಳಲು ಮುಂದಾಗಿದೆ.

ಮಾತ್ರವಲ್ಲದೇ ಪ್ರಯಾಣಿಕರು ಕೆಲವೊಂದು ಅಂಶಗಳನ್ನು ಗಮನದಲ್ಲಿಟ್ಟುಕೊಳ್ಳಬೇಕು ಎಂದು ಎಮಿರೇಟ್ಸ್‌ ಏರ್‌ಲೈನ್ಸ್‌, ದುಬೈ ರೋಡ್ಸ್‌ ಆ್ಯಂಡ್‌ ಟ್ರಾನ್ಸ್‌ಪೋರ್ಟ್ ಅಥಾರಿಟಿ, ದುಬೈ ಪೊಲೀಸ್‌, ದುಬೈ ಕಸ್ಟಮ್ಸ, ದ ಜನರಲ್‌ ಡೈರೆಕ್ಟೋರೇಟ್‌ ಆಫ್ ಫಾರೈನ್‌ ರೆಸಿಡೆನ್ಸಿ ಅಫೇರ್‌ ಮತ್ತು ದುಬೈ ಏರ್‌ಪೋರ್ಟ್‌ ಹೇಳಿದೆ.

ಡಿಸೆಂಬರ್‌ 27 ಮತ್ತು 28ರಂದು ರಶಿದಿಯಾ ಮತ್ತು ಡಿಎಂಸಿಸಿ ನಿಲ್ದಾಣದಿಂದ ಹೊರಡುವ ರೆಡ್‌ ಲೈನ್‌ ರೈಲು ಸೇವೆ ಬೆಳಗ್ಗೆ 5ರಿಂದ ಮರುದಿನ 3.30ರ ವರೆಗೆ ಮಾತ್ರ ಇರಲಿದೆ. ಅದೇ ರೀತಿ ಗ್ರೀನ್‌ ಲೈನ್‌ ರೈಲು ಬೆಳಗ್ಗೆ 5.30ರಿಂದ 3.30ರ ವರೆಗೆ ಮಾತ್ರ ಇರಲಿದೆ. ಆದರೆ ಡಿಸೆಂಬರ್‌ 31 ಮತ್ತು ಜನವರಿ 1ರಂದು 24 ಗಂಟೆಯೂ ಮೆಟ್ರೋ ಸೇವೆ ಇರಲಿದೆ.

ಜನವರಿ 2 ಮತ್ತು 3ರಂದು ರಶಿದಿಯಾ ಮತ್ತು ಡಿಎಂಸಿಸಿ ನಿಲ್ದಾಣದಿಂದ ಹೊರಡುವ ರೆಡ್‌ ಲೈನ್‌ ರೈಲು ಸೇವೆ ಬೆಳಗ್ಗೆ 5ರಿಂದ ಮರುದಿನ 3.30ರ ವರೆಗೆ ಮಾತ್ರ ಇರಲಿದೆ. ಅದೇ ರೀತಿ ಗ್ರೀನ್‌ ಲೈನ್‌ ರೈಲು ಬೆಳಗ್ಗೆ 5.30ರಿಂದ 3.30ರ ವರೆಗೆ ಇರಲಿದೆ.

ಹೊಸ ವರ್ಷದ ಸಂದರ್ಭದಲ್ಲಿ ಎಲ್ಲಾ ಮೆಟ್ರೋ ಮತ್ತು ವಿಮಾನ ನಿಲ್ದಾಣಗಳಲ್ಲಿ ಕೇಂದ್ರಗಳಲ್ಲಿ 2 ಬಾರಿ ನಮ್ಮ ಲಗೇಜ್‌ಗಳನ್ನು ಚೆಕ್‌ ಮಾಡಿಕೊಳ್ಳಲಾಗುತ್ತದೆ. ಡಿಸೆಂಬರ್‌ 19ರಿಂದ ಜನವರಿ 6ರ ವರೆಗೆ ಸುಮಾರು 50 ಲಕ್ಷ ಪ್ರಯಾಣಿಕರು ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಭೇಟಿ ನೀಡಿದ್ದಾರೆ.ಪ್ರಯಾಣಿಕರಿಗೆ ಕೆಲವೊಂದು ಸೂಚನೆಗಳನ್ನು ನೀಡಿರುವ ದುಬೈ ವಿಮಾನ ನಿಲ್ದಾಣಗಳು ಟರ್ಮಿನಲ್‌ಗ‌ಳಲ್ಲಿ ಎರಡು ಲಗೇಜ್‌ಗಳನ್ನು ಡ್ರಾಪ್‌ ಮಾಡುವ ಪಾಯಿಂಟ್‌ಗಳು ಇರಲಿವೆ. ಮಾತ್ರವಲ್ಲದೇ ತಮ್ಮ ಲಗೇಜ್‌ಗಳೊಂದಿಗೆ ಪ್ರಯಾಣಿಕರು 3-4 ಗಂಟೆಗೆ ಮೊದಲೇ ವಿಮಾನಗಳಲ್ಲಿ ಇರಬೇಕು.

ಇನ್ನು ವಿಮಾನ ನಿಲ್ದಾಣಗಳನ್ನು ಸಂಪರ್ಕಿಸುವ ರಸ್ತೆಗಳಲ್ಲಿ ಟ್ರಾಫಿಕ್‌ಗಳನ್ನು ನಿಭಾಯಿಸಲು ಹೆಚ್ಚುವರಿ ಪೊಲೀಸರನ್ನು ನಿಯೋಜನೆ ಮಾಡಲಾಗುತ್ತದೆ. ಪ್ರಯಾಣಿಕರಿಗೆ ಯಾವುದೇ ತೊಂದರೆಗಳು ಆಗದಂತೆ ಅವರು ನೋಡಿಕೊಳ್ಳಲಿದ್ದಾರೆ. ವಿಮಾನ ನಿಲ್ದಾಣದಲ್ಲಿನ ಪ್ಯಾಸೆಂಜರ್‌ ಗೇಟ್‌ಗಳನ್ನು ಮುಚ್ಚುವ 20 ನಿಮಿಷಗಳ ಮೊದಲು ಸೂಚನೆಗಳನ್ನು ನೀಡಲಾಗುತ್ತದೆ. ಹ್ಯಾಂಡ್‌ ಬ್ಯಾಗ್‌ಗಳನ್ನು ಹೊಂದಿರುವವರು ಸುಲಭವಾಗಿ ಏರ್‌ಪೋರ್ಟ್‌ ಪ್ರವೇಶಿಸಿಬಹುದು. ಆಧರೆ ಲಗೇಜ್‌ ಹೊಂದಿರುವವರು ಮಾತ್ರ ಕಾಯಬೇಕಾಗುತ್ತದೆ.

ಟಾಪ್ ನ್ಯೂಸ್

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ

Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ

America: ಕಾನೂನು ಸಮರದಲ್ಲಿ ಹೈರಾಣ-ಹಣ ಸಂಗ್ರಹಕ್ಕಾಗಿ ಟ್ರಂಪ್‌ ಬೈಬಲ್‌ ಮಾರಾಟ!

America: ಕಾನೂನು ಸಮರದಲ್ಲಿ ಹೈರಾಣ-ಹಣ ಸಂಗ್ರಹಕ್ಕಾಗಿ ಟ್ರಂಪ್‌ ಬೈಬಲ್‌ ಮಾರಾಟ!

1—weqe

Baltimore bridge collapse; ಆರು ಕಾರ್ಮಿಕರು ನಾಪತ್ತೆ: ಪತ್ತೆ ಕಾರ್ಯ ಸ್ಥಗಿತ

LGBTQ Couple anjali chakra sufi malik broke their marriage

Anjali Chakra – Sufi Malik; ಮದುವೆಗೂ ಮುನ್ನ ಭಾರತ-ಪಾಕ್‌ ಸಲಿಂಗಿ ಜೋಡಿ ಬ್ರೇಕಪ್‌!

ವಿಯೆಟ್ನಾಂನಲ್ಲಿ ಹಕ್ಕಿಜ್ವರಕ್ಕೆ ಮೊದಲ ಬಲಿ!

H5N1: ವಿಯೆಟ್ನಾಂನಲ್ಲಿ ಹಕ್ಕಿಜ್ವರಕ್ಕೆ ಮೊದಲ ಬಲಿ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.