ಭಾರತದಿಂದ ತೆರಳಿದೆ ಚಾರ್ಟರ್ಡ್‌ ಫ್ಲೈಟ್; ಚೋಕ್ಸಿ ಗಡೀಪಾರು ಖಚಿತ?


Team Udayavani, May 31, 2021, 7:50 AM IST

ಭಾರತದಿಂದ ತೆರಳಿದೆ ಚಾರ್ಟರ್ಡ್‌ ಫ್ಲೈಟ್; ಚೋಕ್ಸಿ ಗಡೀಪಾರು ಖಚಿತ?

ಹೊಸದಿಲ್ಲಿ: ಡೊಮಿನಿಕ್‌ ಗಣರಾಜ್ಯದಲ್ಲಿ ಸೆರೆ ಸಿಕ್ಕಿರುವ ಪಂಜಾಬ್‌ ನ್ಯಾಶನಲ್‌ ಬ್ಯಾಂಕ್‌ ವಂಚನೆ ಆರೋಪಿ ಮೆಹುಲ್‌ ಚೋಕ್ಸಿಯನ್ನು ಭಾರತಕ್ಕೆ ಕರೆ ತರುವ ನಿಟ್ಟಿನಲ್ಲಿ ಪ್ರಯತ್ನಗಳು ಮುಂದುವರಿದಿವೆ. ಕೇಂದ್ರ ಸರಕಾರ ಡೊಮಿನಿಕ್‌ ಗಣರಾಜ್ಯಕ್ಕೆ ಚೋಕ್ಸಿ ವಿರುದ್ಧದ ದಾಖಲೆಗಳು ಮತ್ತು ಚಾರ್ಟರ್ಡ್‌ ವಿಮಾನವನ್ನು ಕಳುಹಿಸಿಕೊಟ್ಟಿದೆ. ಈ ಬಗ್ಗೆ ಸ್ವತಃ ಆ್ಯಂಟಿಗುವಾ ಮತ್ತು ಬಾರ್ಬುಡಾ ಪ್ರಧಾನಿ ಗಾಸ್ಟನ್‌ ಬ್ರೌನ್‌ ಅವರೇ ಮಾಹಿತಿ ನೀಡಿದ್ದಾರೆ.

“ಭಾರತ ಸರಕಾರದ ವತಿಯಿಂದ ಡೊಮಿನಿಕ್‌ಗೆ ವಿಮಾನ ಮತ್ತು ಚೋಕ್ಸಿ ವಿರುದ್ಧದ ದಾಖಲೆಗಳನ್ನು ಕಳುಹಿಸಲಾಗಿದೆ. ಈ ಹಿನ್ನೆಲೆಯಲ್ಲಿ ಕೂಡಲೇ ಆತನನ್ನು ಗಡೀಪಾರು ಮಾಡಬೇಕು ಎಂದು ಡೊಮಿನಿಕ್‌ ಗಣರಾಜ್ಯಕ್ಕೆ ಮನವಿ ಮಾಡುತ್ತೇನೆ. ಆ್ಯಂಟಿಗುವಾಕ್ಕೆ ಮರಳಿದರೆ, ಆತನಿಗೆ ಮತ್ತೆ ದೇಶದ ಪ್ರಜೆ ಎಂಬ ನೆಲೆಯಲ್ಲಿ ರಕ್ಷಣೆ ನೀಡಬೇಕಾಗುತ್ತದೆ. ನಮ್ಮ ದೇಶದಲ್ಲಿ ವಿಪಕ್ಷಗಳಿಗೆ ಚೋಕ್ಸಿ ವಿತ್ತೀಯ ನೆರವು ನೀಡುತ್ತಿದ್ದಾನೆ’ ಎಂದು ದೂರಿದ್ದಾರೆ.

ಕತಾರ್‌ನ ಖಾಸಗಿ ವಿಮಾನಯಾನ ಕಂಪೆನಿಯ ಚಾರ್ಟರ್ಡ್‌ ವಿಮಾನವನ್ನು ಡೊಮಿನಿಕ್‌ ಗಣರಾಜ್ಯಕ್ಕೆ ಹೊಸದಿಲ್ಲಿ ವಿಮಾನ ನಿಲ್ದಾಣದಿಂದ ಕಳುಹಿಸಿ ಕೊಡಲಾಗಿದೆ. ಆದರೆ ಕೇಂದ್ರ ಸರಕಾರ ಈ ಅಂಶವನ್ನು ಖಚಿತಪಡಿಸಿಲ್ಲ. ಇದೇ ವೇಳೆ, ಡೊಮಿನಿಕಾ ಹೈಕೋರ್ಟ್‌ ದೇಶದಿಂದ ಚೋಕ್ಸಿಯನ್ನು ಗಡೀಪಾರು ಮಾಡಬೇಕು ಎಂದು ಸಲ್ಲಿಕೆ ಮಾಡಿರುವ ಅರ್ಜಿ ವಿಚಾರಣೆ ನಡೆಸಿ ಸದ್ಯಕ್ಕೆ ತಡೆಯಾಜ್ಞೆ ನೀಡಿದೆ. ಜೂ.2ರಂದು ಅರ್ಜಿಯ ವಿಚಾರಣೆ ನಡೆಯಲಿದೆ.

ಫೋಟೋ ಬಿಡುಗಡೆ: ಮತ್ತೂಂದು ಬೆಳವಣಿಗೆಯಲ್ಲಿ 62 ವರ್ಷದ ಚೋಕ್ಸಿಯದ್ದು ಎಂದು ಹೇಳಲಾಗಿರುವ ಊದಿಕೊಂಡಿರುವ ಕೈಗಳು, ಕಣ್ಣುಗಳು ಮತ್ತು ದೇಹದ ಮೇಲೆ ಗಾಯಗಳಿರುವ ಫೋಟೋಗಳು ಬಹಿರಂಗಗೊಂಡಿವೆ. ಜಾಲ್ಲ ಹಾರ್ಬರ್‌ ನಿಂದ ಪೊಲೀಸರು ಚೋಕ್ಸಿಯನ್ನು ಅಪಹರಿಸಿ ದೌರ್ಜನ್ಯ ಎಸಗಿದ್ದಾರೆ ಎಂದು ಅವರ ವಕೀಲರು ಆರೋಪಿಸಿದ್ದಾರೆ. ಆದರೆ ಪೊಲೀಸರು ಈ ಆರೋಪವನ್ನು ಅಲ್ಲಗಳೆದಿದ್ದಾರೆ.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.