ತರಬೇತುದಾರರ ಮೇಲೆ ಡಾಲ್ಫಿನ್‌ ದಾಳಿ


Team Udayavani, Apr 15, 2022, 6:55 AM IST

Untitled-1

ವಾಷಿಂಗ್ಟನ್‌: ತಮ್ಮ ಮನರಂಜನೆಗಾಗಿ ಡಾಲ್ಫಿನ್‌ಗಳ ಆಟಗಳನ್ನು ನೋಡುವುದು ಅಮೆರಿಕನ್ನರ ಮೆಚ್ಚಿನ ಹವ್ಯಾಸ. ಹಾಗಾಗಿ, ಅಲ್ಲಿನ ನಾನಾ ನಗರಗಳಲ್ಲಿ ಡಾಲ್ಫಿನ್‌ಗಳ ಆಟಗಳ ಮನರಂಜನೆಯನ್ನು ಉಣಬಡಿಸಲೆಂದೇ ದೊಡ್ಡ ಈಜುಕೊಳಗಳುಳ್ಳ ಸೀಕ್ವೇರಿಯಂಗಳಿವೆ. ಅದರಲ್ಲಿ ತರಬೇತುದಾರರು ಡಾಲ್ಫಿನ್‌ಗಳಿಂದ ವಿವಿಧ ರೀತಿಯ ಸರ್ಕಸ್‌ಗಳನ್ನು, ಆಟಗಳನ್ನು ಆಡಿಸಿ ಜನರನ್ನು ಖುಷಿಪಡಿಸುತ್ತಾರೆ. ಆದರೆ, ಮಿಯಾಮಿ ನಗರದಲ್ಲಿರುವ ಸೀಕ್ವೇರಿಯಂನಲ್ಲಿ ದುರ್ಘ‌ಟನೆಯೊಂದು ನಡೆದಿದೆ.

ಅಲ್ಲಿ ಡಾಲ್ಫಿನ್‌ಗಳನ್ನು ಆಡಿಸುತ್ತಿದ್ದ ಸಂಡನ್ಸ್‌ ಎಂಬ ತರಬೇತುದಾರರೊಬ್ಬರ ಮೇಲೆ ಡಾಲ್ಫಿನ್‌ ಮೀನು ದಾಳಿ ಮಾರಣಾಂತಿಕ ದಾಳಿ ನಡೆಸಿದ್ದು ಈ ವಿಚಾರ ತಡವಾಗಿ ಬೆಳಕಿಗೆ ಬಂದಿದೆ.

ತರಬೇತುದಾರನ ಆಣತಿಯಂತೆ ವಿವಿಧ ಚಾಕಚಕ್ಯತೆಗಳನ್ನು ಪ್ರದರ್ಶಿಸುತ್ತಿದ್ದ ಡಾಲ್ಫಿನ್‌, ಇದ್ದಕ್ಕಿದ್ದಂತೆ ಆಕ್ರೋಶಗೊಂಡು, ಏಕಾಏಕಿ ತರಬೇತಿದಾರನ ಮೇಲೆ ದಾಳಿ ನಡೆಸಿತು ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ಪ್ರೇಕ್ಷಕರ ಗ್ಯಾಲರಿಯಲ್ಲಿ ಕುಳಿತು ಡಾಲ್ಫಿನ್‌ಗಳ ಆಟವನ್ನು ಸೆರೆಹಿಡಿಯುತ್ತಿದ್ದ ಪ್ರೇಕ್ಷಕರ ಮೊಬೈಲ್‌ಗ‌ಳಲ್ಲಿ ಎದೆ ಝಲ್ಲೆನಿಸುವ ದಾಳಿಯ ದೃಶ್ಯಗಳೂ ಚಿತ್ರೀಕರಣಗೊಂಡಿವೆ.

ಇದೇ ಮೊದಲೇನಲ್ಲ! :

ಇತ್ತೀಚಿನ ವರ್ಷಗಳಲ್ಲಿ, ಡಾಲ್ಫಿನ್‌ಗಳು ರೊಚ್ಚಿಗೆದ್ದು ತರಬೇತುದಾರರನ್ನಷ್ಟೇ ಅಲ್ಲ, ಪ್ರೇಕ್ಷಕರ ಗ್ಯಾಲರಿಯಲ್ಲಿ ಕುಳಿತಿದ್ದ ಪ್ರೇಕ್ಷಕರ ಮೇಲೂ ದಾಳಿ ನಡೆಸಿರುವ ಹಲವಾರು ಉದಾಹರಣೆಗಳಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸೀಕ್ವೇರಿಯಂಗಳ ಲೈಸನ್ಸ್‌ ಪಡೆದವರು ಡಾಲ್ಫಿನ್‌ಗಳನ್ನು ಸರಿಯಾದ ಕ್ರಮದಲ್ಲಿ ಉಪಚರಿಸುವುದಿಲ್ಲ. ಅವುಗಳಿಗೆ ಕೊಳೆತ ಮೀನುಗಳನ್ನು ನೀಡುವುದು, ಅವುಗಳ ಆರೋಗ್ಯ ಸರಿಯಿಲ್ಲದಿದ್ದರೂ ಅವುಗಳನ್ನು ಪ್ರದರ್ಶನಕ್ಕೆ ತರುವುದು ಇತ್ಯಾದಿಗಳಿಂದಾಗಿ ಅವು ರೊಚ್ಚಿಗೇಳುತ್ತವೆ. ಇಂಥ ಪ್ರಮಾದಗಳನ್ನು ನಿಲ್ಲಿಸಲು ಕ್ರಮ ಕೈಗೊಳ್ಳಲು ಅಮೆರಿಕ ಸರ್ಕಾರ ಸಿದ್ಧತೆ ನಡೆಸಿದೆ ಎಂದು ಹೇಳಿದ್ದಾರೆ.

 

 

ಟಾಪ್ ನ್ಯೂಸ್

10

ದ.ಕ: ಬಿಜೆಪಿ ಜತೆಗಿನ ಮೈತ್ರಿಗೆ ವಿರೋಧ: 42 ಮಂದಿ ಜೆಡಿಎಸ್ ಪದಾಧಿಕಾರಿಗಳು ‘ಕೈʼ ಸೇರ್ಪಡೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ISREL

Iran ವಿರುದ್ಧ ಪ್ರತೀಕಾರ ಬೇಡ: ಇಸ್ರೇಲ್‌ ಮೇಲೆ ಹಲವು ರಾಷ್ಟ್ರಗಳ ಒತ್ತಡ

Flash Floods: ಅಫ್ಘಾನಿಸ್ತಾನದಲ್ಲಿ ಭೀಕರ ಪ್ರವಾಹ: 33 ಮಂದಿ ಮೃತ್ಯು, 600 ಮನೆಗಳಿಗೆ ಹಾನಿ

Flash Floods: ಅಫ್ಘಾನಿಸ್ತಾನದಲ್ಲಿ ಭೀಕರ ಪ್ರವಾಹ: 33 ಮಂದಿ ಮೃತ್ಯು, 600 ಮನೆಗಳಿಗೆ ಹಾನಿ

1eewqew

Sydney attack: ತನ್ನ ಪ್ರಾಣವೇ ಹೋಗುತ್ತಿದ್ದರೂ ಪುತ್ರಿ ರಕ್ಷಣೆಗೆ ಮಹಿಳೆ ಕೋರಿಕೆ!

1qeqweqwe

Canada; ಅಮೆರಿಕ ಮಾದರಿಯಲ್ಲಿ ಭಾರತೀಯ ವಿದ್ಯಾರ್ಥಿಯ ಹತ್ಯೆ

police USA

US ಷಿಕಾಗೋದಲ್ಲಿ ಶೂಟೌಟ್‌: 7 ವರ್ಷದ ಬಾಲಕಿ ಸಾವು

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

10

ದ.ಕ: ಬಿಜೆಪಿ ಜತೆಗಿನ ಮೈತ್ರಿಗೆ ವಿರೋಧ: 42 ಮಂದಿ ಜೆಡಿಎಸ್ ಪದಾಧಿಕಾರಿಗಳು ‘ಕೈʼ ಸೇರ್ಪಡೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.