“ಈ” ದೇಶದ ಗಡಿಯಲ್ಲಿ 2 ಸಾವಿರ ಕಿಲೋ ಮೀಟರ್ ಉದ್ದದ ಗೋಡೆ…ಚೀನಾದ ಮಾಸ್ಟರ್ ಪ್ಲಾನ್ ಏನು?

ಮುಂಬರುವ ದಶಕಗಳಲ್ಲಿ ದಕ್ಷಿಣ ಏಷ್ಯಾ ದೇಶಗಳ ಜತೆಗಿನ ಸಂಘರ್ಷ ಹೆಚ್ಚಳವಾಗಲಿದೆ ಎಂದು ಎಚ್ಚರಿಸಿದೆ.

Team Udayavani, Dec 18, 2020, 10:40 AM IST

“ಈ” ದೇಶದ ಗಡಿಯಲ್ಲಿ 2 ಸಾವಿರ ಕಿಲೋ ಮೀಟರ್ ಉದ್ದದ ಗೋಡೆ…ಚೀನಾದ ಮಾಸ್ಟರ್ ಪ್ಲಾನ್ ಏನು

Representative Image

ಬೀಜಿಂಗ್:ಭಾರತದ ಲಡಾಖ್ ಗಡಿಯಲ್ಲಿ ತಗಾದೆ ತೆಗೆದು ಸಂಘರ್ಷಕ್ಕೆ ಇಳಿದಿದ್ದ ಚೀನ ಇದೀಗ ನೆರೆಯ ರಾಷ್ಟ್ರವಾದ ಮ್ಯಾನ್ಮಾರ್ ದಕ್ಷಿಣ ಗಡಿ ಪ್ರದೇಶದಲ್ಲಿ ಬರೋಬ್ಬರಿ 2000 ಕಿಲೋ ಮೀಟರ್ ಉದ್ದದ ಮುಳ್ಳುತಂತಿಯ ಗೋಡೆಯನ್ನು ನಿರ್ಮಿಸಲು ಮುಂದಾಗಿರುವುದಾಗಿ ವರದಿ ತಿಳಿಸಿದೆ.

ವರದಿಯ ಪ್ರಕಾರ, ಗಡಿಯಲ್ಲಿ ಬೃಹತ್ ಗೋಡೆ ಕಟ್ಟಲು ಮುಂದಾಗಿರುವ ಚೀನಾದ ನಿರ್ಧಾರವನ್ನು ಮ್ಯಾನ್ಮಾರ್ ಸೇನೆ ಬಲವಾಗಿ ವಿರೋಧಿಸಿದೆ. ಆದರೆ ಚೀನಾ ತನ್ನ ನಿರ್ಧಾರಕ್ಕೆ ಬದ್ಧವಾಗಿರುವುದಾಗಿ ಹೇಳುವ ಮೂಲಕ ಸಂಘರ್ಷಕ್ಕೆ ಎಡೆಮಾಡಿಕೊಟ್ಟಿರುವುದಾಗಿ ವರದಿ ಹೇಳಿದೆ.

ಏತನ್ಮಧ್ಯೆ ಮ್ಯಾನ್ಮಾರ್ ಗಡಿಯಲ್ಲಿ ಚೀನಾ ಗೋಡೆ ನಿರ್ಮಾಣ ಮಾಡಲು ಹೊರಟಿರುವುದಕ್ಕೆ ಅಮೆರಿಕ ಕಳವಳ ವ್ಯಕ್ತಪಡಿಸಿದೆ. ಈ ಕುರಿತು ಅಮೆರಿಕದ ಚಿಂತಕರ ಚಾಡಿ ಪ್ರತಿಕ್ರಿಯಿಸಿದ್ದು, ಚೀನಾದ ಈ ಪ್ರಯತ್ನ ವಿಸ್ತರಣಾವಾದದ ಆಲೋಚನೆಯಾಗಿದೆ. ಇದರಿಂದಾಗಿ ಮುಂಬರುವ ದಶಕಗಳಲ್ಲಿ ದಕ್ಷಿಣ ಏಷ್ಯಾ ದೇಶಗಳ ಜತೆಗಿನ ಸಂಘರ್ಷ ಹೆಚ್ಚಳವಾಗಲಿದೆ ಎಂದು ಎಚ್ಚರಿಸಿದೆ.

ಇದನ್ನೂ ಓದಿ:ಬಾಲಂಗೋಚಿಗಳ ಪೆವಿಲಿಯನ್ ಪರೇಡ್: ದಿನದ ಆರಂಭದಲ್ಲೇ ಟೀಂ ಇಂಡಿಯಾ ಆಲ್ ಔಟ್

ಚೀನಾ ಸರ್ಕಾರದ ಮುಖವಾಣಿ ಗ್ಲೋಬಲ್ ಟೈಮ್ಸ್ ತನ್ನ ವರದಿಯಲ್ಲಿ, ಮ್ಯಾನ್ಮಾರ್ ನಿಂದ ಚೀನಾಕ್ಕೆ ಅಕ್ರಮವಾಗಿ ನುಸುಳುವಿಕೆಯನ್ನು ತಡೆಗಟ್ಟುವ ಉದ್ದೇಶದಿಂದ ಗೋಡೆ ನಿರ್ಮಿಸಲಾಗುತ್ತಿದೆ ಎಂದು ಹೇಳಿದೆ. ಚೀನಾದ ನೈರುತ್ಯ ದಿಕ್ಕಿನ ಯುನ್ನಾನ್ ಪ್ರಾಂತ್ಯದ ಗಡಿಯಲ್ಲಿ 9 ಮೀಟರ್(ಸುಮಾರು 30 ಅಡಿ) ಎತ್ತರದ ಮುಳ್ಳುತಂತಿಯ ಗೋಡೆಯನ್ನು ನಿರ್ಮಿಸಲಾಗುವುದು ಎಂದು ವರದಿ ಹೇಳಿದೆ.

ಚೀನಾ ಗೋಡೆ ಕಟ್ಟುವ ಹಿಂದಿನ ಉದ್ದೇಶವೇನು?

ಅಕ್ರಮ ನುಸುಳುಕೋರರನ್ನು ತಡೆಗಟ್ಟುವ ನಿಟ್ಟಿನಲ್ಲಿ ಮ್ಯಾನ್ಮಾರ್ ಗಡಿಯಲ್ಲಿ ಬೃಹತ್ ಗೋಡೆ ಕಟ್ಟುವ ನಿರ್ಧಾರ ತೆಗೆದುಕೊಂಡಿರುವುದಾಗಿ ಚೀನಾ ಹೇಳುತ್ತಿದೆ. ಆದರೆ ಆರ್ ಎಫ್ ಎ ವರದಿ ಪ್ರಕಾರ, ಚೀನಾ ಸರ್ವಾಧಿಕಾರ ಆಡಳಿತದ ವಿರುದ್ಧ ಅಸಮಾಧಾನಗೊಂಡು ಪರಾರಿಯಾಗುವ ಜನರನ್ನು ತಡೆಗಟ್ಟುವ ಹುನ್ನಾರ ಇದರಲ್ಲಿ ಅಡಗಿದೆ ಎಂದು ವಿವರಿಸಿದೆ.

ಟಾಪ್ ನ್ಯೂಸ್

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

Copters crash into each other

Kuala Lumpur; ಪರಸ್ಪರ ಡಿಕ್ಕಿ ಹೊಡೆದು ಪತನಗೊಂಡ ಕಾಪ್ಟರ್‌ಗಳು: 10 ಯೋಧರು ಸಾವು

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

1-wewwqewewqe

US ಪೌರತ್ವ: ಭಾರತೀಯರಿಗೆ ದ್ವಿತೀಯ ಸ್ಥಾನ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.