ಸೊಮಾಲಿಯಾ ಹಡಗು ಹೈಜಾಕ್‌ : ಭಾರತದ ಸಾಹಸ ಕಡೆಗಣಿಸಿದ ಚೀನ


Team Udayavani, Apr 10, 2017, 6:01 PM IST

Somalia-operation-600.jpg

ಬೀಜಿಂಗ್‌ : ‘ಗಲ್ಫ್  ಆಫ್ ಏಡನ್‌ನಲ್ಲಿ ಸೊಮಾಲಿ ಕಡಲ್ಗಳ್ಳರು ಹೈಜ್ಯಾಕ್‌ ಮಾಡಿದ್ದ ಹಡಗನ್ನು ರಕ್ಷಿಸಿದ್ದು ತಾನೇ’ ಎಂದು ಭಾರತವನ್ನು ಎಲ್ಲಿಯೂ ಉಲ್ಲೇಖೀಸದೆ ಈ ಸಾಹಸ ಕಾರ್ಯಾಚರಣೆಯ ಪೂರ್ತಿ ಹೆಗ್ಗಳಿಕೆಯನ್ನು  ಚೀನ ಪಡೆದುಕೊಂಡಿದೆ. 

ಈ ಸಾಹಸ ಕಾರ್ಯಾಚರಣೆಯಲ್ಲಿ   ಚೀನೀ ನೌಕಾ ಪಡೆಯ ನೌಕೆಗೆ ಬೆಂಗಾವಲಾಗಿ ಭಾರತೀಯ ನೌಕಾಪಡೆಯ ಹೆಲಿಕಾಪ್ಟರ್‌ಗಳು ಸಹಕರಿಸಿದ್ದವು. 

“ಏಡನ್‌ ಕೊಲ್ಲಿಯಲ್ಲಿ ಸೊಮಾಲಿ ಕಡಲ್ಗಳ್ಳರ ವಶದಲ್ಲಿದ್ದ ಹಡಗನ್ನು  ಬಿಡಿಸಿಕೊಳ್ಳುವಲ್ಲಿ ನಮ್ಮ ನೌಕಾಪಡೆ ಯೋಧರು ತೋರಿರುವ ಸಾಹಸದಿಂದ ಕಡಲ್ಗಳ್ಳರ ವಿರುದ್ಧ ಹೋರಾಡುವಲ್ಲಿನ ನಮ್ಮ  ಶಕ್ತಿಯ ಪರಿಣಾಮಕಾರಿತ್ವವು ಈಗ ಜಗಜ್ಜಾಹೀರಾಗಿದೆ’ ಎಂದು ಚೀನ ರಕ್ಷಣಾ ಸಚಿವಾಲಯದ ವಕ್ತಾರ ಹುಆ ಚ್ಯುನ್ಯಿಂಗ್‌ ಹೇಳಿದರು. ತಮ್ಮ ಹೇಳಿಕಯಲ್ಲಿ ಎಲ್ಲಿಯೂ ಅವರು ಕಾರ್ಯಾಚರಣೆಗೆ ಸಹಕರಿಸಿದ ಭಾರತವನ್ನು ಉಲ್ಲೇಖೀಸಲಿಲ್ಲ.

ಈ ಕಾರ್ಯಾಚರಣೆಯಲ್ಲಿ ಭಾರತೀಯ ನೌಕಾಪಡೆಯ ಪಾತ್ರವೇನು ಎಂಬ ಬಗ್ಗೆ ಮಾಧ್ಯಮದವರು ಪ್ರಶ್ನಿಸಿದಾಗ, ನಮಗಿನ್ನೂ ಕಾರ್ಯಾಚರಣೆ ಕುರಿತ ಪೂರ್ಣ ಮಾಹಿತಿ ಸಿಕ್ಕಿಲ್ಲ ಎಂದಷ್ಟೇ ಉತ್ತರಿಸಿದರು. ಎಪ್ರಿಲ್‌ 8ರಂದು ಸಂಜೆ ಐದು ಗಂಟೆಯ ಹೊತ್ತಿಗೆ ಈ ಕಾರ್ಯಾಚರಣೆ ನಡೆದಿತ್ತು. 

ಟಾಪ್ ನ್ಯೂಸ್

1-asdsdsad

Poll debut; ವಯನಾಡು ಕ್ಷೇತ್ರ ತಂಗಿಗೆ ಬಿಟ್ಟುಕೊಟ್ಟ ರಾಹುಲ್: ನಾಳೆ ರಾಜೀನಾಮೆ

Bantwal ಹಳೆಯ ದ್ವೇಷಕ್ಕೆ ಬೆಂಕಿಗಾಹುತಿಯಾಯಿತು ಸ್ನೇಹಿತನ ಬೈಕ್ ….

Bantwal ಸ್ನೇಹಿತರಿಬ್ಬರ ದ್ವೇಷ; ಅಮಾಯಕ ಯುವಕನ ಬೈಕ್‌ ಭಸ್ಮ

1-dharwad

Dharwad; ನೇಚರ್ ವ್ಯೂ ಫೋಟೋಗ್ರಫಿ, ರೀಲ್ಸ್ ಗೆ 16 ರ ಬಾಲಕರಿಬ್ಬರು ಬಲಿ!

renukaacharya

BJP vs BJP; ಶಾಸಕ ಬಿ.ಪಿ. ಹರೀಶ್ ವಿರುದ್ಧ ಕಿಡಿ ಕಾರಿದ ರೇಣುಕಾಚಾರ್ಯ

ಆಲದಮರ ಕೆಳಗೆ ಶಾಂತವಾಗಿ ಕುಳಿತುಕೊಳ್ಳಲಿ: ಸಿದ್ದೇಶ್ವರ್ ಗೆ ರವೀಂದ್ರನಾಥ್ ಟಾಂಗ್

Davanagere;ಆಲದಮರ ಕೆಳಗೆ ಶಾಂತವಾಗಿ ಕುಳಿತುಕೊಳ್ಳಲಿ: ಸಿದ್ದೇಶ್ವರ್ ಗೆ ರವೀಂದ್ರನಾಥ್ ಟಾಂಗ್

Ekam web series produced by Rakshit is coming to the audience; Full details are here

ಪ್ರೇಕ್ಷಕರೆದುರು ಬರುತ್ತಿದೆ ರಕ್ಷಿತ್ ನಿರ್ಮಾಣದ Ekam ವೆಬ್ ಸಿರೀಸ್; ಪೂರ್ಣಮಾಹಿತಿ ಇಲ್ಲಿದೆ

Chikkodi;ಸಮಸ್ಯೆ ಬಗೆಹರಿಸಲು, ಬೇಡಿಕೆ ಈಡೇರಿಸಲು ಪ್ರಯತ್ನ: ಸಂಸದೆ ಪ್ರಿಯಾಂಕಾ ಜಾರಕಿಹೊಳಿ

Chikkodi;ಸಮಸ್ಯೆ ಬಗೆಹರಿಸಲು, ಬೇಡಿಕೆ ಈಡೇರಿಸಲು ಪ್ರಯತ್ನ: ಸಂಸದೆ ಪ್ರಿಯಾಂಕಾ ಜಾರಕಿಹೊಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

UK: ಡಿಲೀಟ್‌ ಆದ ಮೇಸೆಜ್‌ ಪತ್ತೆ ಹಚ್ಚಿದ ಪತ್ನಿ; Apple ಕಂಪನಿ ವಿರುದ್ಧ ದಾವೆ ಹೂಡಿದ ಪತಿ!

UK: ಡಿಲೀಟ್‌ ಆದ ಮೇಸೆಜ್‌ ಪತ್ತೆ ಹಚ್ಚಿದ ಪತ್ನಿ; Apple ಕಂಪನಿ ವಿರುದ್ಧ ದಾವೆ ಹೂಡಿದ ಪತಿ!

Pannun: ಪನ್ನು ಹತ್ಯೆಗೆ ಸಂಚು ಆರೋಪ: ಭಾರತೀಯ ಮೂಲದ ನಿಖಿಲ್ ಗುಪ್ತಾ ಅಮೆರಿಕಕ್ಕೆ ಹಸ್ತಾಂತರ

Pannun: ಪನ್ನು ಹತ್ಯೆಗೆ ಸಂಚು ಆರೋಪ: ಭಾರತೀಯ ಮೂಲದ ನಿಖಿಲ್ ಗುಪ್ತಾ ಅಮೆರಿಕಕ್ಕೆ ಹಸ್ತಾಂತರ

canada

G7 ಶೃಂಗಕ್ಕೆ ಮೋದಿಗೆ ಆಹ್ವಾನ: ಸ್ಪಷ್ಟ ಉತ್ತರ ನೀಡದ ಕೆನಡಾ!

1-wqeqwewqe

Japan ಈಗ ಮಾಂಸ ಭಕ್ಷಕ ಬ್ಯಾಕ್ಟೀರಿಯಾ ಭೀತಿ!;ಸೋಂಕು ತಗಲಿದ 48 ಗಂಟೆಯಲ್ಲೇ ಸಾವು

police USA

ಅಮೆರಿಕದಲ್ಲಿ 2 ಪ್ರತ್ಯೇಕ ಶೂಟೌಟ್‌: ಇಬ್ಬರು ಸಾವು

MUST WATCH

udayavani youtube

ಈದ್ಗಾ ಮೈದಾನದಲ್ಲಿ ನಡೆದ ಬಕ್ರೀದ್ ಆಚರಣೆಯಲ್ಲಿ ಪ್ರಾರ್ಥನೆ ಸಲ್ಲಿಸಿದ ಆರ್ ಬಿ ತಿಮ್ಮಾಪುರ

udayavani youtube

ಮಾನಸಿಕ ಸಮಸ್ಯೆಯ ಲಕ್ಷಣಗಳೇನು?

udayavani youtube

ಈ ಇಳಿವಯಸ್ಸಿನಲ್ಲಿ ಇಂತದ್ದೆಲ್ಲ ಒಳ್ಳೆಯದಲ್ಲ… BSY ಕುರಿತು ಸಚಿವ ತಿಮ್ಮಾಪುರ ಹೇಳಿಕೆ

udayavani youtube

ಸಿದ್ದರಾಮಯ್ಯ ಡಿಕೆ ಶಿವಕುಮಾರ್ ಆಡಳಿತ ಮಾಡಲು ಅಸಮರ್ಥರು

udayavani youtube

ಬಿಜೆಪಿ ಹಿರಿಯ ಮುಖಂಡ ಎಂ.ಬಿ‌.ಭಾನುಪ್ರಕಾಶ್ ಹೃದಯಾಘಾತದಿಂದ ನಿಧನ

ಹೊಸ ಸೇರ್ಪಡೆ

1-asdsdsad

Poll debut; ವಯನಾಡು ಕ್ಷೇತ್ರ ತಂಗಿಗೆ ಬಿಟ್ಟುಕೊಟ್ಟ ರಾಹುಲ್: ನಾಳೆ ರಾಜೀನಾಮೆ

Bantwal ಹಳೆಯ ದ್ವೇಷಕ್ಕೆ ಬೆಂಕಿಗಾಹುತಿಯಾಯಿತು ಸ್ನೇಹಿತನ ಬೈಕ್ ….

Bantwal ಸ್ನೇಹಿತರಿಬ್ಬರ ದ್ವೇಷ; ಅಮಾಯಕ ಯುವಕನ ಬೈಕ್‌ ಭಸ್ಮ

1-dharwad

Dharwad; ನೇಚರ್ ವ್ಯೂ ಫೋಟೋಗ್ರಫಿ, ರೀಲ್ಸ್ ಗೆ 16 ರ ಬಾಲಕರಿಬ್ಬರು ಬಲಿ!

Alnavar: ಎತ್ತ ನೋಡಿದರೂ ಹಕ್ಕಿಗಳ ಕಲರವ

Alnavar: ಎತ್ತ ನೋಡಿದರೂ ಹಕ್ಕಿಗಳ ಕಲರವ

renukaacharya

BJP vs BJP; ಶಾಸಕ ಬಿ.ಪಿ. ಹರೀಶ್ ವಿರುದ್ಧ ಕಿಡಿ ಕಾರಿದ ರೇಣುಕಾಚಾರ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.