ಪಾಕಿಸ್ತಾನಕ್ಕೆ ಈಗ ಚೀನಾ ಬೆಂಬಲ


Team Udayavani, Jun 29, 2017, 3:45 AM IST

PAK-CHINA.jpg

ಬೀಜಿಂಗ್‌: ಹಿಜ್ಬುಲ್‌ ಮುಜಾಹಿದೀನ್‌ ಉಗ್ರ ಸಂಘಟನೆ ಸ್ಥಾಪಕ ಸಯ್ಯದ್‌ ಸಲಾವುದ್ದೀನ್‌ನನ್ನು ಜಾಗತಿಕ ಉಗ್ರ ಎಂದು ಅಮೆರಿಕ ಘೋಷಣೆ ಮಾಡಿದ ಬೆನ್ನಲ್ಲೇ ಚೀನಾ ಸರ್ಕಾರ ಪಾಕಿಸ್ತಾನಕ್ಕೆ ಬೆಂಬಲ ಸೂಚಿಸಿದೆ. 

ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ಪಾಕಿಸ್ತಾನ ಯಾವತ್ತೂ ಮುಂಚೂಣಿಯಲ್ಲಿದೆ ಎಂದು ಅದರ ಯಾವತ್ತೂ ಸ್ನೇಹಿತ ಚೀನಾ ಬೆನ್ನು ತಟ್ಟಿ ಪ್ರೋತ್ಸಾಹ ನೀಡಿದೆ. ಈ ನಿಟ್ಟಿನಲ್ಲಿ ಪಾಕಿಸ್ತಾನ ನಡೆಸುತ್ತಿರುವ ಹೋರಾಟಕ್ಕೆ ಅಂತಾರಾಷ್ಟ್ರೀಯ ಸಮುದಾಯ ಬೆಂಬಲ ನೀಡಬೇಕು ಎಂದು ಚೀನಾ ವಿದೇಶಾಂಗ ಇಲಾಖೆ ವಕ್ತಾರ ಬುಧವಾರ ತಿಳಿಸಿದ್ದಾರೆ. ಉಗ್ರರಿಗೆ ನೆರವು ನೀಡುವುದನ್ನು ಹಾಗೂ ಅವರ ಶಿಬಿರ ನಾಶಕ್ಕೆ ಮುಂದಾಗಬೇಕೆಂದು ಪ್ರಧಾನಿ ಮೋದಿ ಮತ್ತು ಅಧ್ಯಕ್ಷ ಟ್ರಂಪ್‌ ಜಂಟಿ ಹೇಳಿಕೆಯಲ್ಲಿ ಒತ್ತಾಯಿಸಿದ ಬಳಿಕ ಚೀನಾ ಈ ಹೇಳಿಕೆ ನೀಡಿದೆ.

ಕಾಂಗ್ರೆಸ್‌ ಆಕ್ಷೇಪ: ಉಗ್ರ ಸಯ್ಯದ್‌ ಸಲಾವುದ್ದೀನ್‌ ಬಗ್ಗೆ ಘೋಷಣೆ ಮಾಡುವ ಸಂದರ್ಭದಲ್ಲಿ ಅಮೆರಿಕದ ಹೇಳಿಕೆಯಲ್ಲಿ “ಭಾರತದ ಆಡಳಿತಕ್ಕೆ ಒಳಪಟ್ಟ ಕಾಶ್ಮೀರ’ ಎಂದು ಉಲ್ಲೇಖೀಸಲಾಗಿದೆ. ಈ ಬಗ್ಗೆ ಕೇಂದ್ರ ಸರ್ಕಾರ ಮೌನವಾಗಿದೆ. ಇಡೀ ಜಮ್ಮು ಮತ್ತು ಕಾಶ್ಮೀರವೇ ಭಾರತಕ್ಕೆ ಸೇರಿದ್ದು ಎಂದು ಪಕ್ಷ ನಾಯಕ ಗುಲಾಂ ನಬಿ ಆಜಾದ್‌ ಹೇಳಿದ್ದಾರೆ. ದೇಶದ ಸಾರ್ವಭೌಮತ್ವದ ಜತೆ ರಾಜಿ ಮಾಡಿಕೊಳ್ಳಲಾಗಿದೆ ಎಂದು ಅವರು ದೂರಿದ್ದಾರೆ.

ನಮ್ಮದೇ ನೆಲದಲ್ಲಿ ರಸ್ತೆ ನಿರ್ಮಾಣ: ಇದೇ ವೇಳೆ ಸಿಕ್ಕಿಂ ಗಡಿ ಪ್ರದೇಶದಲ್ಲಿ ರಸ್ತೆ ನಿರ್ಮಾಣ ಕಾರ್ಯವನ್ನು ಚೀನಾ ಸಮರ್ಥಿಸಿಕೊಂಡಿದೆ. ತನ್ನ ಪ್ರದೇಶಕ್ಕೆ ಸೇರಿದ ಸ್ಥಳದಲ್ಲಿ ರಸ್ತೆ ನಿರ್ಮಾಣ ಆಗುತ್ತಿದೆಯೇ ಹೊರತು ಭಾರತದಲ್ಲಿ ಅಲ್ಲ ಎಂದು ಅದು ಹೇಳಿದೆ. ಇದೇ ಕಾರಣಕ್ಕಾಗಿ ಹಾಲಿ ಸಾಲಿನ ಮಾನಸ ಸರೋವರ ಯಾತ್ರೆಗೂ ತಡೆಯುಂಟಾಗಿದೆ.

ಟಾಪ್ ನ್ಯೂಸ್

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

drowned

Kenya; ಭಾರೀ ಮಳೆಗೆ ಒಡೆದ ಡ್ಯಾಮ್‌: ಕನಿಷ್ಠ 40 ಸಾವು!

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

anna 2

Hate speech: ಅಣ್ಣಾಮಲೈ ವಿಚಾರಣೆಗೆ ತಡೆ ವಿಸ್ತರಣೆ

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

UGC

UGC;ಉಪನ್ಯಾಸಕರ ಅರ್ಹತಾ ಪರೀಕ್ಷೆ ಜೂ.18ಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.