China “ಬೇಹುಗಾರರ’ ಭಯ! ಗೂಢಚಾರರ ಸೆರೆಗೆ ನೆರವಾಗುವಂತೆ ನಾಗರಿಕರಿಗೆ ಸೂಚನೆ


Team Udayavani, Sep 4, 2023, 8:34 PM IST

China “ಬೇಹುಗಾರರ’ ಭಯ! ಗೂಢಚಾರರ ಸೆರೆಗೆ ನೆರವಾಗುವಂತೆ ನಾಗರಿಕರಿಗೆ ಸೂಚನೆ

ಬೀಜಿಂಗ್‌:ಆರ್ಥಿಕ ಬಿಕ್ಕಟ್ಟು, ಪಾಶ್ಚಿಮಾತ್ಯ ದೇಶಗಳೊಂದಿಗೆ ಶತ್ರುತ್ವ ಸೇರಿದಂತೆ ವಿವಿಧ ರೀತಿಯ ಸವಾಲುಗಳನ್ನು ಎದುರಿಸುತ್ತಿರುವ ಚೀನಾಗೆ ಈಗ “ಗೂಢಚಾರಿಕೆಯೆಂಬ ಅಗೋಚರ ಭಯ’ ಆವರಿಸಿದೆ!

ಹೌದು, “ಎಲ್ಲೆಲ್ಲೂ ಗೂಢಚಾರಿಕೆ ನಡೆಯುತ್ತಿದೆ, ಎಚ್ಚರದಿಂದಿರಿ. ಬೇಹುಗಾರರನ್ನು ಹಿಡಿಯಲು ನಮಗೆ ನೆರವಾಗಿ’ ಎಂದು ದೇಶವಾಸಿಗಳಿಗೆ ಚೀನಾ ಸರ್ಕಾರ ಕರೆ ನೀಡಿದೆ. ಬಹುರಾಷ್ಟ್ರೀಯ ಕಂಪನಿಗಳಲ್ಲಿ ತೂರಿಕೊಂಡು, ಸಾಮಾಜಿಕ ಜಾಲತಾಣಗಳಲ್ಲಿ ನುಸುಳಿಕೊಂಡು, ವಿದ್ಯಾರ್ಥಿಗಳನ್ನು ಸುತ್ತುವರಿದುಕೊಂಡು ನಮ್ಮ ದೇಶವನ್ನು ದುರ್ಬಲಗೊಳಿಸಲು ಗೂಢಚಾರರು ಯತ್ನಿಸುತ್ತಿದ್ದಾರೆ. ಅವರ ಪ್ರಯತ್ನ ಸಫ‌ಲವಾಗದಂತೆ ನೋಡಿಕೊಳ್ಳಿ ಎಂದು ಚೀನಾ ಸೂಚಿಸಿದೆ.

ಏನೇನು ಸೂಚನೆ?
ಪಶುವೈದ್ಯಕೀಯಕ್ಕೆ ಸಂಬಂಧಿಸಿದ ಔಷಧ ಕ್ಷೇತ್ರ ಸೇರಿದಂತೆ ಪ್ರತಿಯೊಂದು ವಿಭಾಗದಲ್ಲೂ ಸರ್ಕಾರದ ರಹಸ್ಯಗಳು ಹೊರಜಗತ್ತಿಗೆ ತಿಳಿಯದಂತೆ ನೋಡಿಕೊಳ್ಳಿ. ಚೀನಾದ ಬೇಹುಗಾರಿಕೆ ನಿಗ್ರಹ ಕಾನೂನನ್ನು ಅರ್ಥ ಮಾಡಿಕೊಳ್ಳುವುದು ಮತ್ತು ಬಳಸುವುದು ಹೇಗೆ ಎಂಬ ಬಗ್ಗೆ ಉಪನ್ಯಾಸ ಕಾರ್ಯಕ್ರಮ ಏರ್ಪಡಿಸಿ, ಹೈಸ್ಪೀಡ್‌ ರೈಲುಗಳಲ್ಲಿ ಸಂಚರಿಸುವ ಪ್ರಯಾಣಿಕರು ಫೋಟೋ, ವಿಡಿಯೋಗಳನ್ನು ಸೆರೆಹಿಡಿಯುವಾಗ ಎಚ್ಚರಿಕೆ ವಹಿಸಿ. ಯಾವುದೇ ಸೂಕ್ಷ್ಮ ಮಾಹಿತಿಗಳು ನಿಮ್ಮ ಕ್ಯಾಮೆರಾಗಳಲ್ಲಿ ಸೆರೆಯಾಗದಂತೆ ನೋಡಿಕೊಳ್ಳಿ ಎಂದು ಸೂಚಿಸಲಾಗುತ್ತಿದೆ.

ದೇಶದ ರಾಷ್ಟ್ರೀಯ ಭದ್ರತಾ ಕಾನೂನನ್ನು ಉಲ್ಲಂ ಸುವುದು ಕಂಡುಬಂದರೆ ಕೂಡಲೇ ಮಾಹಿತಿ ನೀಡಿ. ನೋಡಿಯೂ ಮಾಹಿತಿ ನೀಡದಿದ್ದರೆ ನಿಮಗೆ ಜೈಲು ಖಚಿತ ಎಂಬ ಎಚ್ಚರಿಕೆಯನ್ನೂ ನೀಡಲಾಗುತ್ತಿದೆ. ಸರ್ಕಾರದ ಗೌಪ್ಯ ಸಂರಕ್ಷಣೆಗೆ ಸಂಬಂಧಿಸಿದ ಪ್ರಾಧಿಕಾರವು ರಹಸ್ಯಗಳನ್ನು ಕಾಪಿಡುವುದು ಹೇಗೆ ಎಂಬ ಬಗ್ಗೆ ಆನ್‌ಲೈನ್‌ ಕೋರ್ಸ್‌ ಅನ್ನೂ ಆರಂಭಿಸಿದೆ. ಚೀನಾದ ಹಲವು ವಿವಿಗಳು ಮತ್ತು ಕಂಪನಿಗಳು ಈ ಕೋರ್ಸ್‌ ಮಾಡುವಂತೆ ತಮ್ಮ ವಿದ್ಯಾರ್ಥಿಗಳಿಗೆ ಹಾಗೂ ಸಿಬ್ಬಂದಿಗೆ ಆದೇಶಿಸಿವೆ. ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ತಂಡವನ್ನು ರೂಪಿಸಿ, ಅವರಿಗೆ ಸಾಗರೋತ್ತರ ವೆಬ್‌ಸೈಟ್‌ಗಳನ್ನು ಬಳಸುವವರ ಮೇಲೆ ಕಣ್ಣಿಡುವ ಮತ್ತು ಅವರ ಬಗ್ಗೆ ಮಾಹಿತಿ ಒದಗಿಸುವ ಟಾಸ್ಕ್ ವಹಿಸಲಾಗಿದೆ.

ಟಾಪ್ ನ್ಯೂಸ್

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

12

Karkala: ಹಿಮ್ಮುಖ ಚಲಿಸಿದ ಟಿಪ್ಪರ್‌; ಸ್ಕೂಟರ್‌ ಜಖಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

drowned

Kenya; ಭಾರೀ ಮಳೆಗೆ ಒಡೆದ ಡ್ಯಾಮ್‌: ಕನಿಷ್ಠ 40 ಸಾವು!

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.