ವಿವಾದಿತ ಪಿಓಕೆಯಲ್ಲಿ ಪಾಕಿಸ್ಥಾನದ ಬೃಹತ್‌ ಅಣೆಕಟ್ಟಿಗೆ ಚೀನದ ಹಣ ?


Team Udayavani, Jun 22, 2017, 4:33 PM IST

China-Pak-POK-700.jpg

ಬೀಜಿಂಗ್‌ : ಪಾಕ್‌ ಆಕ್ರಮಿತ ಕಾಶ್ಮೀರದಲ್ಲಿನ ಬೃಹತ್‌ ದೈಮರ್‌-ಭಾಷಾ ಅಣೆಕಟ್ಟು ನಿರ್ಮಾಣಕ್ಕಾಗಿ ಚೀನವು 14 ಶತಕೋಟಿ ಡಾಲರ್‌ ಮೊತ್ತವನ್ನು ಒದಗಿಸಲಿದ್ದು ಇದನ್ನು 50 ಶತಕೋಟಿ ಡಾಲರ್‌ಗಳ ಚೀನ – ಪಾಕಿಸ್ಥಾನ ಆರ್ಥಿಕ ವಲಯ ಯೋಜನೆಗೆ ಸೇರ್ಪಡೆಗೊಳಿಸಲಿದೆ ಎಂಬ ವರದಿಗಳು ಪಾಕ್‌ ಮಾಧ್ಯಮದಲ್ಲಿ ಪ್ರಕಟವಾಗಿದ್ದು ಈ ಬಗ್ಗೆ ಚೀನ ಯಾವುದೇ ಪ್ರತಿಕ್ರಿಯೆ ನೀಡದೆ ಜಾಣ ಮೌನವನ್ನು ಪ್ರದರ್ಶಿಸಿದೆ. 

ಪಾಕ್‌ ಮಾಧ್ಯಮಗಳಲ್ಲಿ ವರದಿಯಾಗಿರುವ ಬೃಹತ್‌ ಪಿಓಕೆ ಅಣೆಕಟ್ಟಿನ ಬಗ್ಗೆ ನಮಗೆ ಯಾವುದೇ ಮಾಹಿತಿಗಳಿಲ್ಲ; ಆ ಬಗ್ಗೆ ನಮಗೇನೂ ಗೊತ್ತಿಲ್ಲ ಎಂದು ಚೀನದ ವಿದೇಶ ಸಚಿವಾಲಯದವಕ್ತಾರ ಗೆಂಗ್‌ ಶುವಾಂಗ್‌ ಇಂದು ಮಾಧ್ಯಮಕ್ಕೆ ಹೇಳಿದರು.

ಬಹಳ ಹಿಂದಿನಿಂದಲೂ ಪಾಕಿಸ್ಥಾನ ಗಿಲ್‌ಗಿಟ್‌-ಬಾಲ್ಟಿಸ್ಥಾನ್‌ ವಲಯದಲ್ಲಿ ದೈಮರ್‌-ಭಾಷಾ ಅಣೆಕಟ್ಟು ನಿರ್ಮಾಣಕ್ಕಾಗಿ 12ರಿಂದ 14 ಬಿಲಿಯ ಡಾಲರ್‌ ಮೊತ್ತವನ್ನು ಪಡೆಯಲು ಯತ್ನಿಸುತ್ತಿತ್ತು. ಆದರೆ ಪಿಓಕೆ ವಿವಾದಾತ್ಮಕ ಪ್ರದೇಶವಾಗಿರುವುದರಿಂದ ಪಾಕ್‌ ಯೋಜನೆಗೆ ಎಲ್ಲಿಂದಲೂ ಹಣ ಬಂದಿರಲಿಲ್ಲ. ಏಶ್ಯನ್‌ ಡೆವಲಪ್‌ಮೆಂಟ್‌ ಬ್ಯಾಂಕ್‌ ಮತ್ತು ವಿಶ್ವ ಬ್ಯಾಂಕ್‌ ಈ ಹಿಂದೆಯೇ ಪಾಕಿಸ್ಥಾನದ ಈ ವಿವಾದಾತ್ಮಕ ಯೋಜನೆಗೆ ಹಣ ಒದಗಿಸಲು ಅಸಾಧ್ಯವೆಂದು ಹೇಳಿತ್ತು.

ಟಾಪ್ ನ್ಯೂಸ್

Prajwal Revanna ನನಗೆ ಆತ್ಮೀಯ ಸ್ನೇಹಿತ: ಸಂಸದ ಬಸವರಾಜು

Prajwal Revanna ನನಗೆ ಆತ್ಮೀಯ ಸ್ನೇಹಿತ: ಸಂಸದ ಬಸವರಾಜು

21-wqewewqe

IPL; ಗುಜರಾತ್ ವಿರುದ್ಧ ಭರ್ಜರಿ ಜಯ: ಆರ್ ಸಿಬಿ ಪ್ಲೇ ಆಫ್ ಕನಸು ಜೀವಂತ

Dingaleshwara (2)

Prahlad Joshi ವಿರುದ್ದ ರಣಕಹಳೆ : ದಿಂಗಾಲೇಶ್ವರ ಶ್ರೀ ವಿರುದ್ದ ಎಫ್ ಐಆರ್ ದಾಖಲು

Revanna 2

H.D. Revanna ಬಂಧನ; ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ

1-rwrrer

BJP; ತೇಜಸ್ವಿ ಸೂರ್ಯ ನವರಾತ್ರಿಯ ಮುನ್ನಾದಿನ ಮೀನು ತಿನ್ನುತ್ತಾರೆ!: ಕಂಗನಾ ಭಾಷಣ ವೈರಲ್

1-weqwqewq

Mumbai; ಚಿನ್ನ ಕಳ್ಳಸಾಗಣೆಯಲ್ಲಿ ಸಿಕ್ಕಿಬಿದ್ದ ಆಫ್ಘಾನ್ ಕಾನ್ಸುಲ್ ಜನರಲ್ ರಾಜೀನಾಮೆ

Chintamani; ಮಗನಿಗೆ ಈಜು ಕಲಿಸಲು ಕೃಷಿ ಹೊಂಡಕ್ಕೆ ಇಳಿದ ತಂದೆ ಸಾವು

Chintamani; ಮಗನಿಗೆ ಈಜು ಕಲಿಸಲು ಕೃಷಿ ಹೊಂಡಕ್ಕೆ ಇಳಿದ ತಂದೆ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: 3 ಭಾರತೀಯರನ್ನು ಬಂಧಿಸಿದ ಕೆನಡಾ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: ಮೂವರು ಭಾರತೀಯರನ್ನು ಬಂಧಿಸಿದ ಕೆನಡಾ

Chandra

China ಹೊಸ ಸಾಹಸ; ಭೂಮಿಗೆ ಕಾಣದ ಚಂದ್ರನ ಭಾಗದ ಮಾದರಿ ಸಂಗ್ರಹ

IND VS PAK

ಪಾಕ್‌ಗೆ ರಾಜತಾಂತ್ರಿಕ ಸಭ್ಯತೆ ಇಲ್ಲ: ಭಾರತ ಕಿಡಿ

ಲೇಸರ್‌ ಸಂವಹನ: ಭೂಮಿಗೆ 14 ಕೋಟಿ ಮೈಲು ದೂರದಿಂದ ಸಂದೇಶ ರವಾನೆ

ಲೇಸರ್‌ ಸಂವಹನ: ಭೂಮಿಗೆ 14 ಕೋಟಿ ಮೈಲು ದೂರದಿಂದ ಸಂದೇಶ ರವಾನೆ

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Prajwal Revanna ನನಗೆ ಆತ್ಮೀಯ ಸ್ನೇಹಿತ: ಸಂಸದ ಬಸವರಾಜು

Prajwal Revanna ನನಗೆ ಆತ್ಮೀಯ ಸ್ನೇಹಿತ: ಸಂಸದ ಬಸವರಾಜು

21-wqewewqe

IPL; ಗುಜರಾತ್ ವಿರುದ್ಧ ಭರ್ಜರಿ ಜಯ: ಆರ್ ಸಿಬಿ ಪ್ಲೇ ಆಫ್ ಕನಸು ಜೀವಂತ

Dingaleshwara (2)

Prahlad Joshi ವಿರುದ್ದ ರಣಕಹಳೆ : ದಿಂಗಾಲೇಶ್ವರ ಶ್ರೀ ವಿರುದ್ದ ಎಫ್ ಐಆರ್ ದಾಖಲು

Revanna 2

H.D. Revanna ಬಂಧನ; ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ

1-rwrrer

BJP; ತೇಜಸ್ವಿ ಸೂರ್ಯ ನವರಾತ್ರಿಯ ಮುನ್ನಾದಿನ ಮೀನು ತಿನ್ನುತ್ತಾರೆ!: ಕಂಗನಾ ಭಾಷಣ ವೈರಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.