ಚೀನಾ ನೆರವಿನಿಂದ ಕ್ಷಿಪಣಿ ನಿರ್ಮಿಸುತ್ತಿದೆ ಸೌದಿ ಅರೇಬಿಯಾ!

ಅಮೆರಿಕದ ಗುಪ್ತಚರ ಸಂಸ್ಥೆಗಳ ವರದಿ; ಸೌದಿಯ ದವಾದ್ಮಿಯ ಸಮೀಪ ನಿರ್ಮಾಣ

Team Udayavani, Dec 24, 2021, 9:15 PM IST

ಚೀನಾ ನೆರವಿನಿಂದ ಕ್ಷಿಪಣಿ ನಿರ್ಮಿಸುತ್ತಿದೆ ಸೌದಿ ಅರೇಬಿಯಾ!

ಕತಾರ್‌: ಸೌದಿ ಅರೇಬಿಯಾವು ರಹಸ್ಯ ಸ್ಥಳವೊಂದರಲ್ಲಿ ಚೀನಾದ ನೆರವಿನೊಂದಿಗೆ ಖಂಡಾಂತರ ಕ್ಷಿಪಣಿಗಳನ್ನು ನಿರ್ಮಿಸುತ್ತಿರುವ ವಿಚಾರ ಈಗ ಬೆಳಕಿಗೆ ಬಂದಿದೆ.

ಸೌದಿಯು ತನ್ನದೇ ಆದ ಶಸ್ತ್ರಾಸ್ತ್ರಗಳನ್ನು ಅಭಿವೃದ್ಧಿ ಪಡಿಸುತ್ತಿರುವ ಬಗ್ಗೆ ಗುಪ್ತಚರ ವರದಿಗಳು ಹಾಗೂ ಉಪಗ್ರಹ ಚಿತ್ರಗಳನ್ನು ಉಲ್ಲೇಖಿಸಿ”ಸಿಎನ್‌ಎನ್‌’ ವರದಿ ಮಾಡಿದೆ.

ಇರಾನ್‌ನೊಂದಿಗೆ ಮಧ್ಯಪ್ರಾಚ್ಯ ದೇಶಗಳ ಶೀತಲ ಸಮರ ಮುಂದುವರಿದಿರುವಂತೆಯೇ ಈ ಬೆಳವಣಿಗೆ ನಡೆದಿದೆ.

ಈ ಹಿಂದೆ ಸೌದಿ ಅರೇಬಿಯಾವು ಚೀನಾದಿಂದ ಖಂಡಾಂತರ ಕ್ಷಿಪಣಿಗಳನ್ನು ಖರೀದಿಸಿತ್ತಾದರೂ, ಗಲ್ಫ್ ರಾಷ್ಟ್ರವು ತಾನಾಗಿಯೇ ಅವುಗಳನ್ನು ನಿರ್ಮಿಸುತ್ತಿರುವುದು ಇದೇ ಮೊದಲು ಎಂದು ಹೇಳಲಾಗಿದೆ.

ಅ.26ರಿಂದ ನ. 6ರ ನಡುವಿನ ಉಪಗ್ರಹ ಚಿತ್ರಗಳಲ್ಲಿ, ಸೌದಿಯ ದವಾದ್ಮಿಯ ಸಮೀಪ ಖಂಡಾಂತರ ಕ್ಷಿಪಣಿ ಅಭಿವೃದ್ಧಿಪಡಿಸಲಾಗುತ್ತಿರುವ ನೆಲೆಯು ಸೆರೆಹಿಡಿಯಲ್ಪಟ್ಟಿದೆ.

ಇದನ್ನೂ ಓದಿ:ಕೋವಿಡ್: ರಾಜ್ಯದಲ್ಲಿಂದು 405 ಪಾಸಿಟಿವ್‌ ಪತ್ತೆ; ನಾಲ್ವರ ಸಾವು

ಚೀನಾದ ಸಹಾಯದಿಂದಲೇ ಈ ನೆಲೆಯನ್ನೂ ಸ್ಥಾಪಿಸಲಾಗಿದ್ದು, ಅಲ್ಲಿ ಕ್ಷಿಪಣಿ ನಿರ್ಮಾಣಕ್ಕೆ ಬಳಸಲಾಗುವ ಸಾಲಿಡ್‌-ಪ್ರಾಪಲ್ಲೆಂಟ್‌ಗಳನ್ನು ವಿಲೇವಾರಿ ಮಾಡುವ “ಬರ್ನ್ ಪಿಟ್‌’ಗಳೂ ಕಂಡುಬಂದಿವೆ. ಚೀನಾವು ಸೌದಿ ಅರೇಬಿಯಾಗೆ ರಕ್ಷಣೆಗೆ ಸಂಬಂಧಿಸಿದ ಅನೇಕ ಸೂಕ್ಷ್ಮ ಮಾಹಿತಿಗಳನ್ನು ಹಂಚಿಕೊಂಡಿದೆ.

 

ಟಾಪ್ ನ್ಯೂಸ್

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Copters crash into each other

Kuala Lumpur; ಪರಸ್ಪರ ಡಿಕ್ಕಿ ಹೊಡೆದು ಪತನಗೊಂಡ ಕಾಪ್ಟರ್‌ಗಳು: 10 ಯೋಧರು ಸಾವು

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

1-wewwqewewqe

US ಪೌರತ್ವ: ಭಾರತೀಯರಿಗೆ ದ್ವಿತೀಯ ಸ್ಥಾನ

police USA

USA: ಅಪಘಾತದಲ್ಲಿ ಭಾರತ ಮೂಲದ ಇಬ್ಬರ ಸಾವು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

12

Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

10-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.