ಅಮೆರಿಕ-ತೈವಾನ್‌ ಒಪ್ಪಂದಕ್ಕೆ ಚೀನಾ ಖ್ಯಾತೆ


Team Udayavani, Jun 2, 2023, 8:15 AM IST

ಅಮೆರಿಕ-ತೈವಾನ್‌ ಒಪ್ಪಂದಕ್ಕೆ ಚೀನಾ ಖ್ಯಾತೆ

ಬೀಜಿಂಗ್‌: ತೈವಾನ್‌ ವಿಚಾರದಲ್ಲಿ ಈಗಾಗಲೇ ಅಮೆರಿಕದ ಮೇಲೆ ಕೆಂಡಾಮಂಡಲವಾಗಿರುವ ಚೀನಾ, ಈಗ ಮತ್ತೂಮ್ಮೆ ಸಿಡಿಮಿಡಿಗೊಂಡಿದ್ದು, ತೈವಾನ್‌ ಜತೆಗೆ ವ್ಯಾಪಾರ ಒಪ್ಪಂದಮಾಡಿಕೊಳ್ಳುವ ಅಮೆರಿಕದ ಯೋಜನೆಯನ್ನು ಖಂಡಿಸಿದೆ.

“ಚೀನಾದ ಒಂದು ಭಾಗವಾಗಿಯೇ ಇದ್ದು, ಸ್ವತಂತ್ರ ಆಡಳಿತ ಹೊಂದಿರುವ ತೈವಾನ್‌ ಜತೆಗೆ ಅಮೆರಿಕ ನೇರ ಸಂಪರ್ಕ ಸಾಧಿಸುತ್ತಿದೆ. ಈ ಮೂಲಕ ತೈವಾನ್‌ ಸ್ಥಾನಮಾನಗಳಿಗೆ ಸಂಬಂಧಿಸಿದ ನಿಯಮವನ್ನು ಅಮೆರಿಕ ಉಲ್ಲಂ ಸಿದೆ. ಈಗ ವ್ಯಾಪಾರ ಒಪ್ಪಂದಕ್ಕೆ ಮುಂದಾಗುವ ಮೂಲಕ ಚೀನಾದ ನೀತಿಗೂ ಧಕ್ಕೆ ತರುತ್ತಿದೆ.

ಇಂಥ ಹೆಜ್ಜೆಗಳಿಂದ ಅಮೆರಿಕ ಹಿಂದೆ ಸರಿಯಬೇಕು ಹಾಗೂ ತೈವಾನ್‌ ಕೂಡ ಇಂಥ ಬೆಳವಣಿಗೆಗಳಿಗೆ ಆಸ್ಪದ ನೀಡುವುದು ಸರಿಯಲ್ಲ’ ಎಂದು ಚೀನಾ ವಿದೇಶಾಂಗ ಸಚಿವ ಮಾಓ ನಿಂಗ್‌ ತಿಳಿಸಿದ್ದಾರೆ.

ಇಷ್ಟೇ ಅಲ್ಲದೇ ವ್ಯಾಪಾರ ಒಪ್ಪಂದದ ಕುರಿತು ಮಾತುಕತೆಯನ್ನು ಸ್ಥಗಿತಗೊಳಿಸದೇ ಹೋದಲ್ಲಿ ತೈವಾನ್‌ ಮೇಲೆ ಚೀನಾ ಬಲಪ್ರಯೋಗಿಸುವುದು ಅನಿವಾರ್ಯವಾಗಬಹುದು ಎನ್ನುವಂಥ ಮಾತುಗಳೂ ಕೇಳಿಬಂದಿವೆ. ಏತನ್ಮಧ್ಯೆ, ಅಮೆರಿಕದ ಜತೆಗಿನ ವ್ಯಾಪಾರ ಒಪ್ಪಂದಕ್ಕೆ ತೈವಾನ್‌ ಸಿದ್ದವಾಗಿದ್ದು, ಈ ಒಪ್ಪಂದ ನಿಯಮಗಳನ್ನು ಸರಳಗೊಳಿಸುವ ಮೂಲಕ ಹೂಡಿಕೆಯನ್ನು ಹೆಚ್ಚಿಸಲು ನೆರವಾಗಲಿದೆ ಎಂದು ಹೇಳಿಕೊಂಡಿದೆ.

ಟಾಪ್ ನ್ಯೂಸ್

Cauvery issue; Vatal Nagaraj calls for KRS siege

Cauvery issue; ಕೆಆರ್ ಎಸ್ ಮುತ್ತಿಗೆಗೆ ವಾಟಾಳ್ ನಾಗರಾಜ್ ಕರೆ

Rain;ಉಡುಪಿ, ಉ.ಕ ಜಿಲ್ಲೆಗೆ ಆರೆಂಜ್, ದ.ಕ‌ ಜಿಲ್ಲೆಗೆ ಯೆಲ್ಲೊ ಅಲರ್ಟ್; ‌ಭಾರಿ ಮಳೆ ಸಾಧ್ಯತೆ

Rain;ಉಡುಪಿ, ಉ.ಕ ಜಿಲ್ಲೆಗೆ ಆರೆಂಜ್, ದ.ಕ‌ ಜಿಲ್ಲೆಗೆ ಯೆಲ್ಲೊ ಅಲರ್ಟ್; ‌ಭಾರಿ ಮಳೆ ಸಾಧ್ಯತೆ

ನಮ್ಮ ಕೆಲಸಗಳಿಂದ ಮತ್ತೊಬ್ಬರ ಕೆಡುಕಿಗೆ ಕಾರಣವಾಗದಂತೆ ನೋಡಿಕೊಳ್ಳಬೇಕು: ಪೇಜಾವರ ಶ್ರೀ

Chaturmasya: ನಿತ್ಯ ಜೀವನದಲ್ಲಿ ರಾಮನಾಮ ಸ್ಮರಣೆ ಮಾಡಿದರೆ ಜೀವನ ಪಾವನ: ಪೇಜಾವರ ಶ್ರೀ

Election: ಅನಂತಕುಮಾರ ಹೆಗಡೆ ಅವರೇ ಉತ್ತರ ಕನ್ನಡದ ಬಿಜೆಪಿ ಅಭ್ಯರ್ಥಿ: ಕಾಗೇರಿ

Election: ಅನಂತಕುಮಾರ ಹೆಗಡೆ ಅವರೇ ಉತ್ತರ ಕನ್ನಡದ ಬಿಜೆಪಿ ಅಭ್ಯರ್ಥಿ: ಕಾಗೇರಿ

Yash 19; ರಾಜ್ಯೋತ್ಸವಕ್ಕೆ ಯಶ್‌ ಹೊಸ ಚಿತ್ರ ಘೋಷಣೆ?

Yash 19; ರಾಜ್ಯೋತ್ಸವಕ್ಕೆ ಯಶ್‌ ಹೊಸ ಚಿತ್ರ ಘೋಷಣೆ?

ಇಂಡಿಯಾದ ಮೈತ್ರಿಗಾಗಿ ರಾಜ್ಯದ ಹಿತ ಬಲಿ‌ ಕೊಡಲಾಗುತ್ತಿದೆ…: ಮಾಜಿ ಸ್ಪೀಕರ್

Sirsi: ಇಂಡಿಯಾದ ಮೈತ್ರಿಗಾಗಿ ರಾಜ್ಯದ ಹಿತ ಬಲಿ‌ ಕೊಡಲಾಗುತ್ತಿದೆ…: ಮಾಜಿ ಸ್ಪೀಕರ್

Karnataka Bandh: ಕಾವೇರಿಗಾಗಿ ಕಾಫಿನಾಡಲ್ಲಿ ತೀವ್ರಗೊಂಡ ಹೋರಾಟ.. ಅರೆಬೆತ್ತಲೆ ಉರುಳು ಸೇವೆ

Karnataka Bandh: ಕಾವೇರಿಗಾಗಿ ಕಾಫಿನಾಡಲ್ಲಿ ತೀವ್ರಗೊಂಡ ಹೋರಾಟ.. ಅರೆಬೆತ್ತಲೆ ಉರುಳು ಸೇವೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pakistani Tv Show: ಟಿವಿ ಚಾನೆಲ್‌ ನ ಲೈವ್‌ ಶೋನಲ್ಲೇ ಪಾಕ್‌ ಮುಖಂಡರ ಮಾರಾಮಾರಿ!

Pakistani Tv Show: ಟಿವಿ ಚಾನೆಲ್‌ ನ ಲೈವ್‌ ಶೋನಲ್ಲೇ ಪಾಕ್‌ ಮುಖಂಡರ ಮಾರಾಮಾರಿ!

Canada; ಭಾರತದೊಂದಿಗೆ ಸ್ನೇಹಕ್ಕೆ ಸದಾ ಬದ್ಧ: ಬಿಕ್ಕಟ್ಟಿನ ನಡುವೆ ಟ್ರುಡೊ

Canada; ಭಾರತದೊಂದಿಗೆ ಸ್ನೇಹಕ್ಕೆ ಸದಾ ಬದ್ಧ: ಬಿಕ್ಕಟ್ಟಿನ ನಡುವೆ ಟ್ರುಡೊ

UK ವಿಶ್ವದಲ್ಲೇ ಬಲಿಷ್ಠ ಲೇಸರ್‌ ನಿರ್ಮಾಣ? ಸೂರ್ಯನಿಗಿಂತಲೂ ಶತಕೋಟಿ ಪಟ್ಟು ಪ್ರಕಾಶಮಾನ

UK ವಿಶ್ವದಲ್ಲೇ ಬಲಿಷ್ಠ ಲೇಸರ್‌ ನಿರ್ಮಾಣ? ಸೂರ್ಯನಿಗಿಂತಲೂ ಶತಕೋಟಿ ಪಟ್ಟು ಪ್ರಕಾಶಮಾನ

London ಹ್ಯಾರಿಪಾಟರ್‌ ನಟ ಮೈಕೆಲ್‌ ಗ್ಯಾಂಬೊನ್‌ ನಿಧನ

London ಹ್ಯಾರಿಪಾಟರ್‌ ನಟ ಮೈಕೆಲ್‌ ಗ್ಯಾಂಬೊನ್‌ ನಿಧನ

White House Fellows ಆಗಿ ಕಮಲಾ ಮೇಘರಂಜನಿ ಆಯ್ಕೆ

White House Fellows ಆಗಿ ಕಮಲಾ ಮೇಘರಂಜನಿ ಆಯ್ಕೆ

MUST WATCH

udayavani youtube

ಅಕ್ವಾಟಿಕ್ಸ್ ಗ್ಯಾಲರಿ ನೋಡಿ ಕಣ್ತುಂಬಿಕೊಂಡ ಪ್ರಧಾನಿ ಮೋದಿ

udayavani youtube

ಬೆಂಗಳೂರಿನಲ್ಲಿ ನಡೆಯಿತು ತುಳುನಾಡ ಸಂಸ್ಕೃತಿ ಬಿಂಬಿಸುವ ಅಷ್ಟಮಿದ ಐಸಿರ

udayavani youtube

ಕಾಡೊಳಗೆ ಕಳೆದು ಹೋಗಿದ್ದ ಹುಡುಗ 8 ದಿನದಲ್ಲಿ ಪ್ರತ್ಯಕ್ಷ

udayavani youtube

ಪೆಂಡಾಲ್ ಹಾಕುವ ವಿಚಾರಕ್ಕೆ ಗಲಾಟೆ; ನೆರೆಮನೆಯಾತನ ರಿಕ್ಷಾಕ್ಕೆ ಬೆಂಕಿಯಿಟ್ಟ ವ್ಯಕ್ತಿ

udayavani youtube

ಕಾಪುವಿಗೆ ಬಂದವರು ಈ ಹೋಟೆಲ್ ಗೊಮ್ಮೆ ಮಿಸ್ ಮಾಡದೆ ಭೇಟಿ ನೀಡಿ

ಹೊಸ ಸೇರ್ಪಡೆ

Cauvery issue; Vatal Nagaraj calls for KRS siege

Cauvery issue; ಕೆಆರ್ ಎಸ್ ಮುತ್ತಿಗೆಗೆ ವಾಟಾಳ್ ನಾಗರಾಜ್ ಕರೆ

Rain;ಉಡುಪಿ, ಉ.ಕ ಜಿಲ್ಲೆಗೆ ಆರೆಂಜ್, ದ.ಕ‌ ಜಿಲ್ಲೆಗೆ ಯೆಲ್ಲೊ ಅಲರ್ಟ್; ‌ಭಾರಿ ಮಳೆ ಸಾಧ್ಯತೆ

Rain;ಉಡುಪಿ, ಉ.ಕ ಜಿಲ್ಲೆಗೆ ಆರೆಂಜ್, ದ.ಕ‌ ಜಿಲ್ಲೆಗೆ ಯೆಲ್ಲೊ ಅಲರ್ಟ್; ‌ಭಾರಿ ಮಳೆ ಸಾಧ್ಯತೆ

ನಮ್ಮ ಕೆಲಸಗಳಿಂದ ಮತ್ತೊಬ್ಬರ ಕೆಡುಕಿಗೆ ಕಾರಣವಾಗದಂತೆ ನೋಡಿಕೊಳ್ಳಬೇಕು: ಪೇಜಾವರ ಶ್ರೀ

Chaturmasya: ನಿತ್ಯ ಜೀವನದಲ್ಲಿ ರಾಮನಾಮ ಸ್ಮರಣೆ ಮಾಡಿದರೆ ಜೀವನ ಪಾವನ: ಪೇಜಾವರ ಶ್ರೀ

Election: ಅನಂತಕುಮಾರ ಹೆಗಡೆ ಅವರೇ ಉತ್ತರ ಕನ್ನಡದ ಬಿಜೆಪಿ ಅಭ್ಯರ್ಥಿ: ಕಾಗೇರಿ

Election: ಅನಂತಕುಮಾರ ಹೆಗಡೆ ಅವರೇ ಉತ್ತರ ಕನ್ನಡದ ಬಿಜೆಪಿ ಅಭ್ಯರ್ಥಿ: ಕಾಗೇರಿ

Yash 19; ರಾಜ್ಯೋತ್ಸವಕ್ಕೆ ಯಶ್‌ ಹೊಸ ಚಿತ್ರ ಘೋಷಣೆ?

Yash 19; ರಾಜ್ಯೋತ್ಸವಕ್ಕೆ ಯಶ್‌ ಹೊಸ ಚಿತ್ರ ಘೋಷಣೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.