ಭಾರತದ ಗಡಿಯಲ್ಲಿ ವಾಯು ರಕ್ಷಣೆ ಬಲಪಡಿಸುತ್ತಿದೆ ಚೀನ


Team Udayavani, Feb 21, 2018, 10:22 AM IST

258896.jpg

ಬೀಜಿಂಗ್‌: ಡೋಕ್ಲಾಂನಲ್ಲಿ ಕಾಲು ಕೆರೆದುಕೊಂಡು ಬಂದಿದ್ದ ಚೀನ ಈಗ ಮತ್ತೆ ಕ್ಯಾತೆ ಶುರುವಿಟ್ಟುಕೊಂಡಿದೆ. ವಾಸ್ತವಿಕ ಗಡಿ ನಿಯಂತ್ರಣ ರೇಖೆ(ಎಲ್‌ಎಸಿ) ಗುಂಟ ಭದ್ರತೆಯನ್ನು ನೋಡಿಕೊಳ್ಳುವ ತನ್ನ ವೆಸ್ಟರ್ನ್ ಥಿಯೇ ಟರ್‌ ಕಮಾಂಡ್‌ನ‌ ವಾಯುರಕ್ಷಣಾ ವ್ಯವಸ್ಥೆಯನ್ನು ಮೇಲ್ದ ರ್ಜೆಗೇರಿಸುವ ಮೂಲಕ, ಭಾರತದಿಂದ ಆಗುವ ಅಪಾಯವನ್ನು ಎದುರಿಸಲು ಸಜ್ಜಾಗುತ್ತಿ ದ್ದೇವೆ ಎಂದು ಚೀನ ಹೇಳಿದೆ. ಚೀನದ ಸೇನಾ ತಜ್ಞರೇ ನೀಡಿರುವ ಈ ಹೇಳಿಕೆಯನ್ನು ಅಲ್ಲಿನ ಅಧಿಕೃತ ಮಾಧ್ಯಮವೇ ವರದಿ ಮಾಡಿದೆ.

ಜೆ-10 ಯುದ್ಧವಿಮಾನ ಮತ್ತು ಜೆ-11 ಸಿಂಗಲ್‌ ಸೀಟರ್‌ ಯುದ್ಧ ವಿಮಾನ ಹಾರಾಡುವ ಚಿತ್ರವನ್ನೂ ಬಿಡುಗಡೆ ಮಾಡಲಾಗಿದೆ. ಈ ಯುದ್ಧವಿಮಾನಗಳು ವಾಯುಪಡೆಯ ಪಿಎಲ್‌ಎ ವೆಸ್ಟರ್ನ್ ಥಿಯೇಟರ್‌ ಕಮಾಂಡ್‌ಗೆ ಸೇರಿದ್ದು ಎಂದೂ ಚೀನ ಸೇನೆ ತಿಳಿಸಿದೆ. ಈ ಕಮಾಂಡ್‌ಗೆ ಹೆಚ್ಚಿನ ಬಲ ಒದಗಿಸುವುದು ತುರ್ತು ಅಗತ್ಯವಾಗಿದೆ. ಭಾರತದ ಬಳಿಯಿರುವ ಮೂರನೇ ತಲೆಮಾರಿನ ಯುದ್ಧ ವಿಮಾನಗಳನ್ನು ಪರಿಗಣಿಸಿ, ನಾವು 3.5 ತಲೆಮಾರಿನ 

ಜೆಟ್‌ಗಳನ್ನು ನಿಯೋಜಿಸುತ್ತಿದ್ದೇವೆ ಎಂದಿದೆ ಚೀನ.ಉಗ್ರರೊಂದಿಗೆ ಸ್ನೇಹ: ಇನ್ನೊಂದೆಡೆ, ಪಾಕಿಸ್ಥಾನದ ಬಲೂಚಿಸ್ಥಾನ ಪ್ರಾಂತ್ಯ ದಲ್ಲಿರುವ ಬಲೂಚ್‌ ಉಗ್ರರ ಜತೆಗೆ ಚೀನ ಮಾತುಕತೆ ನಡೆಸುತ್ತಿರುವ ವಿಚಾರವೂ ಬೆಳಕಿಗೆ ಬಂದಿದೆ. ತನ್ನ 60 ಶತಕೋಟಿ ಡಾಲರ್‌ ವೆಚ್ಚದ ಚೀನ-ಪಾಕಿಸ್ಥಾನ ಆರ್ಥಿಕ ಕಾರಿಡಾರ್‌ ಯೋಜನೆಗೆ ರಕ್ಷಣೆ ಒದಗಿಸುವ ನಿಟ್ಟಿನಲ್ಲಿ ಈ ಮಾತುಕತೆ ನಡೆದಿದೆ ಎನ್ನಲಾಗಿದೆ. ಬಲೂಚ್‌ ಪ್ರಾಂತ್ಯದಲ್ಲಿ ಚೀನ ಪ್ರಾಬಲ್ಯ ಹೆಚ್ಚಿದರೆ ಭಾರತಕ್ಕೆ ಅಪಾಯವಾಗುವ ಸಾಧ್ಯತೆಯಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಟಾಪ್ ನ್ಯೂಸ್

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.