ಕೋವಿಂದ್ ಅರುಣಾಚಲ ಭೇಟಿಗೆ ಚೀನ ಕ್ಯಾತೆ
Team Udayavani, Nov 21, 2017, 6:40 AM IST
ಬೀಜಿಂಗ್: ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಬಳಿಕ ಇದೀಗ ಅರುಣಾಚಲ ಪ್ರದೇಶಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ಭೇಟಿಗೂ ಚೀನವಿರೋಧ ವ್ಯಕ್ತಪಡಿಸಿದೆ. ದ್ವಿಪಕ್ಷೀಯ ಸಂಬಂಧಗಳು ಮಹತ್ವದ ಘಟ್ಟದಲ್ಲಿ ಇರುವಂಥ ಈ ಸಂದರ್ಭದಲ್ಲಿ ಭಾರತವು ಗಡಿ ವಿವಾದವನ್ನು ಮತ್ತಷ್ಟು ಸಂಕೀರ್ಣಗೊಳಿಸುವುದು ಸರಿಯಲ್ಲ ಎಂದು ಎಚ್ಚರಿಕೆಮಿಶ್ರತ ಧ್ವನಿಯಲ್ಲಿ ಚೀನಹೇಳಿದೆ. ರವಿವಾರವಷ್ಟೇ ರಾಷ್ಟ್ರಪತಿ ಅಲ್ಲಿಗೆ ಭೇಟಿ ನೀಡಿದ್ದರು. ಇದೇ ವೇಳೆ, ಭಾರತೀಯ ಗಣ್ಯರ ಭೇಟಿಗೆ ವಿರೋಧ ವ್ಯಕ್ತಪಡಿಸುತ್ತಿರುವ ಚೀನಗೆ ತಿರುಗೇಟು ನೀಡಿ ರುವ ಭಾರತ, “ಅರುಣಾಚಲವು ಭಾರತದ ಅವಿಭಾಜ್ಯ ಅಂಗ. ದೇಶದ ಯಾವುದೇ ಪ್ರದೇಶಕ್ಕೂ ಹೋಗುವ ಮುಕ್ತ ಸ್ವಾತಂತ್ರ್ಯ ಭಾರತೀಯರಿಗೆ ಇದೆ’ ಎಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು
MUST WATCH
ಹೊಸ ಸೇರ್ಪಡೆ
ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ