![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
ಅನ್ಯಗ್ರಹ ಜೀವಿಗಳ ಕುರುಹು ಪತ್ತೆ? ಚೀನದ ಸ್ಕೈ ಐ ರೇಡಿಯೋ ಟೆಲೆಸ್ಕೋಪ್ಗೆ ಸಂಕೇತ!?
Team Udayavani, Jun 16, 2022, 7:00 AM IST
![ಅನ್ಯಗ್ರಹ ಜೀವಿಗಳ ಕುರುಹು ಪತ್ತೆ? ಚೀನದ ಸ್ಕೈ ಐ ರೇಡಿಯೋ ಟೆಲೆಸ್ಕೋಪ್ಗೆ ಸಂಕೇತ!?](https://www.udayavani.com/wp-content/uploads/2022/06/China-6-620x413.jpg)
ಬೀಜಿಂಗ್: ಭೂಮಿಯಿಂದ ಆಚೆಗೆ ಜೀವಿಗಳು ಇವೆಯೇ ಎಂಬ ಬಗ್ಗೆ ಹಲವು ದೇಶಗಳು ದಶಕಗಳಿಂದ ಸಂಶೋಧನೆ ನಡೆಸುತ್ತಿವೆ. ಆದರೆ, ಈ ಬಗ್ಗೆ ಖಚಿತ ಎನ್ನಬಹುದಾದ ಉತ್ತರ ಇದುವರೆಗೆ ಸಿಕ್ಕಿಲ್ಲ. ಆದರೆ, ಚೀನದ ಇತ್ತೀಚಿನ ಹೇಳಿಕೆ ಪ್ರಕಾರ ಭೂಮಿಯಿಂದಾಚೆಗೆ ಜೀವಿಗಳು ಇವೆ.
ಚೀನದ ನೈಋತ್ಯ ಭಾಗದಲ್ಲಿರುವ ಗುಯಿಝೋವ್ ಪ್ರಾಂತ್ಯದಲ್ಲಿ 2020ರ ಸೆಪ್ಟೆಂಬರ್ನಲ್ಲಿ ಅಳವಡಿಸಲಾಗಿರುವ ಜಗತ್ತಿನ ಅತ್ಯಂತ ದೊಡ್ಡದು ಎಂದು ಹೇಳಲಾಗಿರುವ “ಸ್ಕೈ ಐ’ ಎಂಬ ರೇಡಿಯೋ ದೂರದರ್ಶಕಕ್ಕೆ ಭೂಮಿಯಿಂದ ಆಚೆಗೆ ಜೀವಿಗಳು ಇರುವ ಬಗ್ಗೆ ಸಂಕೇತಗಳು ಲಭ್ಯವಾಗಿದೆ. ಕೆಲವೇ ಗಂಟೆಗಳಲ್ಲಿ ಪತ್ರಿಕೆಯ ವೆಬ್ಸೈಟ್ನಲ್ಲಿ ಅಪ್ಲೋಡ್ ಮಾಡಲಾಗಿದ್ದ ವರದಿಯನ್ನು ವಾಪಸ್ ಪಡೆಯಲಾಗಿದೆ.
ಈ ಹಿಂದೆಯೂ ಕೂಡ ಇಂಥದ್ದೇ ಮಾದರಿಯ ಸಂಕೇತ ಲಭ್ಯವಾಗಿತ್ತು ಎಂದು ಮುಖ್ಯ ವಿಜ್ಞಾನಿ ಝಾಂಗ್ ತೋಂಜೆ ಪ್ರತಿಪಾದಿಸಿದ್ದಾರೆ. ಇದೊಂದು ರೇಡಿಯೋ ಸಂಕೇತಗಳ ಛೇದನವಾಗಿರಬಹುದು. ಅನ್ಯ ಜೀವಿಗಳು ಇರುವ ಬಗ್ಗೆ ಮತ್ತಷ್ಟು ಅಧ್ಯಯನಗಳು ಅಗತ್ಯವಿದೆ ಎಂದು ಝಾಂಗ್ ಹೇಳಿದ್ದಾರೆ. ವೆಬ್ಸೈಟ್ನಲ್ಲಿ ವರದಿ ಅಪ್ಲೋಡ್ ಮಾಡಲಾಗುತ್ತಿದ್ದಂತೆಯೇ ಜಗತ್ತಿನ ಮಾಧ್ಯಮಗಳಲ್ಲಿ ಅದು ಪ್ರಕಟವಾಗತೊಡಗಿತ್ತು.
ಟಾಪ್ ನ್ಯೂಸ್
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
![1-aaasdeqweqw](https://www.udayavani.com/wp-content/uploads/2024/07/1-aaasdeqweqw-150x100.jpg)
India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್ ಯುಗಾರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.