ಭಾರತ ಮನವೊಲಿಸಲು ಚೀನ ಯತ್ನ
Team Udayavani, Nov 6, 2019, 12:50 AM IST
ಬೀಜಿಂಗ್: ಬ್ಯಾಂಕಾಕ್ನಲ್ಲಿ ನಡೆದ ಪ್ರಾದೇಶಿಕ ಸಮಗ್ರ ಆರ್ಥಿಕ ಸಹಭಾಗಿತ್ವ ಒಪ್ಪಂದದ (ಆರ್ಸಿಇಪಿ) ಪೂರ್ವಸಿದ್ಧತಾ ಸಭೆಯಲ್ಲಿ ಒಪ್ಪಂದದಲ್ಲಿರುವ ಕೆಲವು ಅಂಶಗಳ ಬಗ್ಗೆ ಭಾರತ ಎತ್ತಿರುವ ಆಕ್ಷೇಪಗಳನ್ನು ಚರ್ಚೆಯ ಮೂಲಕ ಬಗೆಹರಿಸಲು ಪ್ರಯತ್ನಿಸಲಾಗುತ್ತದೆ ಎಂದು ಚೀನ ಹೇಳಿದೆ.
‘ಪರಸ್ಪರ ತಿಳಿವಳಿಕೆ ಹಾಗೂ ಅನುಸಂಧಾನ ಪ್ರಕ್ರಿಯೆಗಳ ಮೂಲಕ ಭಾರತ ಹೊಂದಿರುವ ಆತಂಕಗಳನ್ನು ದೂರಾಗಿಸಲು ನಿರ್ಧರಿಸಲಾಗಿದೆ. ಆರ್ಸಿಇಪಿಗೆ ಭಾರತ ಆದಷ್ಟು ಬೇಗನೇ ಸೇರಿದರೆ ಅದನ್ನು ಸ್ವಾಗತಿಸುತ್ತೇವೆ” ಎಂದು ಚೀನದ ವಿದೇಶಾಂಗ ಸಚಿವಾಲಯದ ವಕ್ತಾರ ಗೆಂಗ್ ಶುವಾಂಗ್ ತಿಳಿಸಿದ್ದಾರೆ. ಇದೇ ವೇಳೆ, ‘ಆರ್ಸಿಇಪಿಯು ಒಂದು ಪ್ರಾದೇಶಿಕ ಮಟ್ಟದ ವ್ಯಾಪಾರ ಒಪ್ಪಂದವಾಗಿದ್ದು, ಅದರಲ್ಲಿ ಪಾಲ್ಗೊಳ್ಳುವ ಎಲ್ಲರಿಗೂ ಸಮಾನ ಲಾಭವಿರುತ್ತದೆ” ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ
America: ಕಾನೂನು ಸಮರದಲ್ಲಿ ಹೈರಾಣ-ಹಣ ಸಂಗ್ರಹಕ್ಕಾಗಿ ಟ್ರಂಪ್ ಬೈಬಲ್ ಮಾರಾಟ!
Baltimore bridge collapse; ಆರು ಕಾರ್ಮಿಕರು ನಾಪತ್ತೆ: ಪತ್ತೆ ಕಾರ್ಯ ಸ್ಥಗಿತ
Anjali Chakra – Sufi Malik; ಮದುವೆಗೂ ಮುನ್ನ ಭಾರತ-ಪಾಕ್ ಸಲಿಂಗಿ ಜೋಡಿ ಬ್ರೇಕಪ್!
H5N1: ವಿಯೆಟ್ನಾಂನಲ್ಲಿ ಹಕ್ಕಿಜ್ವರಕ್ಕೆ ಮೊದಲ ಬಲಿ!