China; ಶಕ್ತಿಶಾಲಿ ನೌಕೆ ಕಾರ್ಯಾಚರಣೆ ಆರಂಭ: ವಿಶೇಷತೆಯೇನು?


Team Udayavani, May 7, 2024, 6:59 AM IST

1-wqewqeqwqweqwe

ಬೀಜಿಂಗ್‌: ಹಿಂದೂ ಮಹಾಸಾಗರದಲ್ಲಿ ತನ್ನ ಬಲ ಹೆಚ್ಚಿಸಿಕೊಳ್ಳಲು ಬಯಸುತ್ತಿರುವ ಚೀನ ಬತ್ತಳಿಕೆಗೆ ಮತ್ತೂಂದು ಶಕ್ತಿ ಸೇರ್ಪಡೆಯಾಗಿದೆ. “ಫುಜಿಯಾನ್‌’ ಹೆಸರಿನ ವಿಮಾನವಾಹಕ ನೌಕೆಯನ್ನು ಚೀನ ಕಡಲಿಗಿಳಿಸಿದ್ದು, ಇದು ಅತ್ಯಂತ ಶಕ್ತಿಶಾಲಿ ನೌಕೆಯಾಗಿದೆ.

ಇದರಲ್ಲಿ ಬೃಹತ್‌ ಯುದ್ಧವಿಮಾನಗಳನ್ನು ಇಳಿಸಲು ಸಾಧ್ಯವಿದೆ. ಅಲ್ಲದೇ ಕಡಿಮೆ ದೂರದಲ್ಲೇ ವಿಮಾನಗಳನ್ನು ಸುರಕ್ಷಿತವಾಗಿ ಟೇಕಾಫ್ ಮಾಡಬಲ್ಲ ವ್ಯವಸ್ಥೆ ಇದರಲ್ಲಿದೆ.

ನೌಕೆಯ ವಿಶೇಷತೆ:
ಫುಜಿಯಾನ್‌ ನೌಕೆ 79,000 ಟನ್‌ ತೂಕವಿದ್ದು, ವಿದ್ಯುತ್‌ಕಾಂತೀಯ ವಿಮಾನ ಉಡಾವಣ ವ್ಯವಸ್ಥೆಯನ್ನು ಹೊಂದಿದೆ. ವಿಶ್ವದ ಅತೀ ದೊಡ್ಡ ನೌಕೆಯಾದ ಗೆರಾಲ್ಡ್‌ ಆರ್‌ ಫೋರ್ಡ್‌ನಲ್ಲೂ ಇದೇ ವ್ಯವಸ್ಥೆ ಅಳವಡಿಸಲಾಗಿದೆ. ಯುದ್ಧವಿಮಾನಗಳು ದೂರದಲ್ಲಿರುವಾಗಲೇ ಅವುಗಳನ್ನು ಗುರುತಿಸಬಲ್ಲ ಶಕ್ತಿಶಾಲಿ ವ್ಯವಸ್ಥೆಯನ್ನು ಇದು ಹೊಂದಿದೆ. ಇದರ ಮೇಲೆ 70 ಯುದ್ಧವಿಮಾನಗಳನ್ನು ನಿಲ್ಲಿಸಬಲ್ಲಷ್ಟು ವಿಶಾಲ ಸ್ಥಳವಿದೆ.
ಚೀನಕ್ಕೆ ಬಲ: ಅಮೆರಿಕಕ್ಕೆ ಸಡ್ಡು ಹೊಡೆವ ಸಲುವಾಗಿ ಹಿಂದೂ ಮಹಾಸಾಗರದ ಮೇಲೆ ಹಕ್ಕು ಸಾಧಿಸಲು ಹೊರಟಿರುವ ಚೀನದ ಮಹತ್ವಾಕಾಂಕ್ಷೆಗೆ ಇದರಿಂದ ಹೆಚ್ಚು ಬಲ ದೊರೆತಿದೆ.

ಟಾಪ್ ನ್ಯೂಸ್

10-ಉವ-ಉಸಿಒನ

Madhur Temple: ಏಕದಂತನ ಚಿತ್ರವೇ ಮೂರ್ತಿ ಆದ ಪರಿ

CSKvsRCB; ಹಲವು ದಾಖಲೆಗಳಿಗೆ ಸಾಕ್ಷಿಯಾದ ಬೆಂಗಳೂರು – ಚೆನ್ನೈ ಪಂದ್ಯ

CSKvsRCB; ಹಲವು ದಾಖಲೆಗಳಿಗೆ ಸಾಕ್ಷಿಯಾದ ಬೆಂಗಳೂರು – ಚೆನ್ನೈ ಪಂದ್ಯ

abh

Hubli; ಫಿನಾಯಿಲ್ ಸೇವಿಸಿದ ಅಂಜಲಿ ಅಂಬಿಗೇರ ಸಹೋದರಿ

9-pregnant

Pregnant: ಗರ್ಭಾವಸ್ಥೆ – ಬಾಣಂತನದ ಅವಧಿಯ ಮಾನಸಿಕ ಆರೋಗ್ಯ

8-Borderline-Personality-Disorder

Borderline Personality Disorder: ಬಾರ್ಡರ್‌ಲೈನ್‌ ಪರ್ಸನಾಲಿಟಿ ಡಿಸಾರ್ಡರ್‌

Election; ಮೋದಿ ನೇತೃತ್ವದ ‘ನವ ಭಾರತ’ಕ್ಕೆ ಮದರಸಾಗಳ ಅಗತ್ಯವಿಲ್ಲ: ಹಿಮಂತ ಬಿಸ್ವಾ ಶರ್ಮಾ

Election; ಮೋದಿ ನೇತೃತ್ವದ ‘ನವ ಭಾರತ’ಕ್ಕೆ ಮದರಸಾಗಳ ಅಗತ್ಯವಿಲ್ಲ: ಹಿಮಂತ ಬಿಸ್ವಾ ಶರ್ಮಾ

Air India Express ವಿಮಾನದ ಇಂಜಿನ್ ನಲ್ಲಿ ಬೆಂಕಿ; ಬೆಂಗಳೂರಿನಲ್ಲಿ ತುರ್ತು ಭೂಸ್ಪರ್ಶ

Air India Express ವಿಮಾನದ ಇಂಜಿನ್ ನಲ್ಲಿ ಬೆಂಕಿ; ಬೆಂಗಳೂರಿನಲ್ಲಿ ತುರ್ತು ಭೂಸ್ಪರ್ಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wq-eeqeqwe

Kyrgyzstan:ಭಾರತೀಯ ವಿದ್ಯಾರ್ಥಿಗಳ ಮೇಲೆ ಹಲ್ಲೆ ; ಪಾಕಿಸ್ಥಾನದ 3 ವಿದ್ಯಾರ್ಥಿಗಳ ಕೊಲೆ?

1-wewewqe

Swimwear ಫ್ಯಾಶನ್‌ ಶೋ: ಮೊದಲ ಬಾರಿಗೆ ಸೌದಿಯಿಂದ ಅನುಮತಿ!

1-wqeeqwewq

Taiwan; ಸಂಸತ್‌ನಲ್ಲಿ ಸಂಸದರ ಭಾರೀ ಬಡಿದಾಟ!

Covid test

Singapore; ಹೆಚ್ಚಿದ ಕೋವಿಡ್‌: ಮಾಸ್ಕ್ ಕಡ್ಡಾಯಕ್ಕೆ ಮತ್ತೆ ಆದೇಶ

4

ಈಜಿಪ್ಟ್ ನ ಅತೀ ಪ್ರಾಚೀನ, ಶ್ರೀಮಂತ ದೊರೆ ಚಿತ್ರ ಸಿದ್ಧ!

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

Hubli ಘಟನೆಗಳಿಗೆ ಪೋಲಿಸ್ ಇಲಾಖೆಯ ಭ್ರಷ್ಟಾಚಾರವೇ ಕಾರಣ: ಅರವಿಂದ ಬೆಲ್ಲದ್

Hubli ಘಟನೆಗಳಿಗೆ ಪೊಲೀಸ್ ಇಲಾಖೆಯ ಭ್ರಷ್ಟಾಚಾರವೇ ಕಾರಣ: ಅರವಿಂದ ಬೆಲ್ಲದ್

10-ಉವ-ಉಸಿಒನ

Madhur Temple: ಏಕದಂತನ ಚಿತ್ರವೇ ಮೂರ್ತಿ ಆದ ಪರಿ

CSKvsRCB; ಹಲವು ದಾಖಲೆಗಳಿಗೆ ಸಾಕ್ಷಿಯಾದ ಬೆಂಗಳೂರು – ಚೆನ್ನೈ ಪಂದ್ಯ

CSKvsRCB; ಹಲವು ದಾಖಲೆಗಳಿಗೆ ಸಾಕ್ಷಿಯಾದ ಬೆಂಗಳೂರು – ಚೆನ್ನೈ ಪಂದ್ಯ

abh

Hubli; ಫಿನಾಯಿಲ್ ಸೇವಿಸಿದ ಅಂಜಲಿ ಅಂಬಿಗೇರ ಸಹೋದರಿ

9-pregnant

Pregnant: ಗರ್ಭಾವಸ್ಥೆ – ಬಾಣಂತನದ ಅವಧಿಯ ಮಾನಸಿಕ ಆರೋಗ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.