ಅಮೆರಿಕಕ್ಕೆ ಚೀನ ವಾರ್ನಿಂಗ್‌; ಸ್ಪೀಕರ್‌ ನ್ಯಾನ್ಸಿಯವರ ತೈವಾನ್‌ ಭೇಟಿಗೆ ಕೆಂಡಾಮಂಡಲ

ಘೋರ ಪರಿಣಾಮಗಳಿಗೆ ಅಮೆರಿಕವೇ ಹೊಣೆ ಎಂದ ಚೀನ

Team Udayavani, Aug 3, 2022, 6:55 AM IST

thumb-1

ಬೀಜಿಂಗ್‌: ತೈವಾನ್‌ ಮತ್ತು ಚೀನ ನಡುವಿನ ವಿರಸ ತಾರಕಕ್ಕೇರಿದ್ದು, ಅಮೆರಿಕ ಸಂಸತ್ತಿನ ಸ್ಪೀಕರ್‌ ನ್ಯಾನ್ಸಿ ಪೆಲೋಸಿ ಅವರು ತೈವಾನ್‌ಗೆ ಸದ್ಯದಲ್ಲೇ ಭೇಟಿ ನೀಡಲಿರುವುದು ಚೀನವನ್ನು ಕೆರಳಿಸಿದೆ. ನ್ಯಾನ್ಸಿ ಅವರೇನಾದರೂ ತೈವಾನ್‌ಗೆ ಕಾಲಿಟ್ಟಿದ್ದೇ ಆದರೆ, ಅದಕ್ಕೆ ಸೂಕ್ತ ಬೆಲೆಯನ್ನು ಅಮೆರಿಕ ತೆರಬೇಕಾಗುತ್ತದೆ. ಅಷ್ಟೇ ಅಲ್ಲ, ಮುಂದಾಗುವ ಘೋರ ಪರಿಣಾಮಗಳಿಗೆ ಅಮೆರಿಕವೇ ಹೊಣೆ ಹೊರಬೇಕಾಗುತ್ತದೆ ಎಂದು ಚೀನದ ವಿದೇಶಾಂಗ ಇಲಾಖೆಯ ವಕ್ತಾರ ಹುವಾ ಚುನ್ಯಿಂಗ್‌ ಕಿಡಿಕಾರಿದ್ದಾರೆ.

ತೈವಾನ್‌ನನ್ನು ಅತಿಕ್ರಮಿಸಿಕೊಂಡಿರುವ ಚೀನ, ಇಡೀ ತೈವಾನ್‌ ತನ್ನ ದೇಶದ್ದೇ ಭಾಗ ಎಂಬ ರೀತಿಯಲ್ಲಿ ಆಡಳಿತ ನಡೆಸುತ್ತಿದೆ. ಆದರೆ, ನೆಪಮಾತ್ರಕ್ಕೊಂದು ಸ್ವಾಯತ್ತ ಸರ್ಕಾರವನ್ನು ಅಲ್ಲಿ ಚೀನ ನೇಮಿಸಿದೆ. ಅಮೆರಿಕ, ತೈವಾನ್‌ ಬೆಂಬಲಕ್ಕೆ ನಿಂತಿದ್ದು, ನ್ಯಾನ್ಸಿ ಅವರು ತೈವಾನ್‌ಗೆ ಆಗಮಿಸುತ್ತಿರುವುದು ಚೀನಾ ಕಣ್ಣು ಕೆಂಪಾಗಿಸಿದೆ.

ಯುದ್ಧ ವಿಮಾನಗಳ ನಿಯೋಜನೆ
ಚೀನದ ಎಚ್ಚರಿಕೆಯ ನಡುವೆಯೇ ನ್ಯಾನ್ಸಿಯವರು ತೈವಾನ್‌ನತ್ತ ಮಂಗಳವಾರ ಪ್ರಯಾಣ ಬೆಳೆಸಿದ್ದಾರೆ. ಅವರು ತೈವಾನ್‌ಗೆ ಆಗಮಿಸುವ ಮುನ್ನವೇ ಅಮೆರಿಕದ ನಾಲ್ಕು ಯುದ್ಧ ನೌಕೆಗಳು ತೈವಾನ್‌-ಚೀನ ಕಡಲಿನಲ್ಲಿ ಬೀಡುಬಿಟ್ಟಿವೆ. ಇದರಲ್ಲೊಂದು ಯುದ್ಧ ವಿಮಾನಗಳನ್ನು ಹೊತ್ತೂಯ್ಯಬಲ್ಲ ಹಡಗಾಗಿದೆ.

ಟಾಪ್ ನ್ಯೂಸ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.