ಗಡಿಯಿಂದ ಯೋಧರನ್ನು ವಾಪಸ್ ಕರೆಯಿಸಿಕೊಳ್ಳಿ; ಭಾರತಕ್ಕೆ ಚೀನಾ ಧಮ್ಕಿ
Team Udayavani, Jun 27, 2017, 2:12 PM IST
ಬೀಜಿಂಗ್/ನವದೆಹಲಿ: ಸಿಕ್ಕಿಂ ಗಡಿವಿವಾದದ ಬಗ್ಗೆ ಭಾರತ ಕ್ರಮ ತೆಗೆದುಕೊಳ್ಳದೆ ಹೋದರೆ ಯಾವುದೇ ಕಾರಣಕ್ಕೂ ಸಿಕ್ಕಿಂನ ನಾಥುಲಾ ಪಾಸ್ ಮೂಲಕ ಕೈಲಾಸ ಮಾನಸ ಸರೋವರ ಯಾತ್ರೆಗೆ ಅವಕಾಶ ನೀಡಲ್ಲ ಎಂದು ಚೀನಾ ಭಾರತಕ್ಕೆ ಕಠಿಣ ಸಂದೇಶ ರವಾನಿಸಿದೆ.
ಭಾರತೀಯ ಸೇನಾಪಡೆ ಸಿಕ್ಕಿಂ ಪ್ರದೇಶದಲ್ಲಿ ಕಾನೂನು ಬಾಹಿರವಾಗಿ ಗಡಿ ಪ್ರವೇಶಿಸಿದೆ ಎಂದು ಆರೋಪಿಸಿರುವ ಚೀನಾ, ಕೂಡಲೇ ಯೋಧರನ್ನು ಹಿಂದಕ್ಕೆ ಕರೆಯಿಸಿಕೊಳ್ಳಬೇಕು ಎಂದು ಆಗ್ರಹಿಸಿದೆ ಎಂದು ಮಾಧ್ಯಮದ ವರದಿ ತಿಳಿಸಿದೆ.
ಒಂದು ವೇಳೆ ಯೋಧರನ್ನು ವಾಪಸ್ ಕರೆಯಿಸಿಕೊಳ್ಳದಿದ್ದರೆ ಮಾನಸ ಸರೋವರ ಯಾತ್ರೆಗೆ ತೆರಳುವ ನಾಥುಲಾ ಪಾಸ್ ಮಾರ್ಗವನ್ನು ಬಂದ್ ಮಾಡುವುದಾಗಿ ಚೀನಾ ಬೆದರಿಕೆಯೊಡ್ದಿದೆ. ಈ ಬಗ್ಗೆ ಭಾರತಕ್ಕೆ ರಾಜತಾಂತ್ರಿಕ ಪ್ರತಿಭಟನೆ ವ್ಯಕ್ತಪಡಿಸಿರುವುದಾಗಿ ಹೇಳಿದೆ.
ಸಿಕ್ಕಿಂ ಪ್ರದೇಶದಲ್ಲಿ ಭಾರತೀಯ ಸೇನಾಪಡೆ ಅತಿಕ್ರಮಣ ಪ್ರವೇಶ ಮಾಡಿರುವುದಾಗಿ ಚೀನಾ ಆರೋಪಿಸಿದೆ. ಆದರೆ ಚೀನಾದ ಯೋಧರೆ ಸಿಕ್ಕಿಂ ಗಡಿ ಪ್ರವೇಶಿಸಿರುವುದಾಗಿ ಭಾರತ ದೂರಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ