ಚೀನದ OBORನಿಂದ ಪಾಕ್‌, ಲಂಕಾ, ಬಾಂಗ್ಲಾ, ನೇಪಾಲ ದಿವಾಳಿ: ಎಚ್ಚರಿಕೆ


Team Udayavani, Jun 12, 2017, 3:43 PM IST

OBOR PROJECT-700.jpg

ಬ್ರಸೆಲ್ಸ್‌ : ಚೀನದ ಒನ್‌ಬೆಲ್ಟ್ ಒನ್‌ ರೋಡ್‌ (ಓಬಿಓಆರ್‌) ಯೋಜನೆಯು ಪಾಕಿಸ್ಥಾನ ಸಹಿತ ಹಲವು ದೇಶಗಳಿಗೆ ಎಂದೂ ತೀರಿಸಲಾಗದ ಸಾಲದ ಕುಣಿಕೆಯಾಗಲಿದ್ದು, ಆ ದೇಶಗಳನ್ನು ಅದು ದೀವಾಳಿತನದ ಅಂಚಿಗೆ ದೂಡಲಿದೆ ಎಂದು ಐರೋಪ್ಯ ಅರ್ಥಶಾಸ್ತ್ರಜ್ಞರು ಮತ್ತು ಪರಿಣತರು ಎಚ್ಚರಿಸಿದ್ದಾರೆ. 

ಚೀನದ ಬೀಜಿಂಗ್‌ನಲ್ಲಿ ಓಬಿಓಆರ್‌ ಯೋಜನೆ ಕುರಿತ ಬೃಹತ್‌ ಸಮಾವೇಶ ನಡೆದ ಒಂದು ತಿಂಗಳ ತರುವಾಯ ಈ ಯೋಜನೆಯನ್ನು ಆಮೂಲಾಗ್ರವಾಗಿ ಅಧ್ಯಯನ ಮಾಡಿರುವ ಯುರೋಪ್‌ನ ಅರ್ಥಶಾಸ್ತ್ರಜ್ಞರು ಮತ್ತು ಪರಿಣತರು ಅತ್ಯಂತ ಕಳವಳಕಾರಿಯಾಗಿರುವ ಈ ಆಭಿಪ್ರಾಯಕ್ಕೆ ಬಂದಿದ್ದಾರೆ. 

ಚೀನದ ಓಬಿಓಆರ್‌ ಯೋಜನೆಯಲ್ಲಿ ಚೀನ-ಪಾಕಿಸ್ತಾನ ಇಕಾನಮಿಕ್‌ ಕಾರಿಡಾರ್‌ (ಸಿಪಿಇಸಿ) ಯೋಜನೆಯು ಅಂತರ್ಗತವಾಗಿದ್ದು ಇದು ಪಾಕ್‌ ಆಕ್ರಮಿತ ಕಾಶ್ಮೀರದ ಮೂಲಕ ಸಾಗುತ್ತದೆ. ಅಂತೆಯೇ ಭಾರತ ತನಗೆ ಸೇರಬೇಕಿರುವ ಈ ಪ್ರದೇಶದಿಂದ ಸಾಗುವ ಯೋಜನೆಯನ್ನು  ಪ್ರಾದೇಶಿಕ ಸಾರ್ವಭೌಮತೆಯ ನೆಲೆಯಲ್ಲಿ ತೀವ್ರವಾಗಿ ವಿರೋಧಿಸಿದೆ. 

ಸಿಪಿಇಸಿ ಯೋಜನೆಯು ಚೀನದ ಮಹತ್ವಾಕಾಂಕ್ಷೆಯ ಬೆಲ್ಟ್ ಆ್ಯಂಡ್‌ ರೋಡ್‌ ಯೋಜನೆಯ ಪ್ರಧಾನ ಭಾಗವಾಗಿದ್ದು  ಇದು ಏಶ್ಯ, ಯುರೋಪ್‌ ಮತ್ತು ಆಫ್ರಿಕವನ್ನು ರಸ್ತೆ, ರೈಲು ಮತ್ತು ಬಂದರುಗಳ ಮೂಲಕ ಜೋಡಿಸುವ ಉದ್ದೇಶ ಹೊಂದಿದೆ. 

ಯುರೋಪಿನ ಅರ್ಥ ಶಾಸ್ತ್ರಜ್ಞರು ಮತ್ತು ಪರಿಣತರ ಪ್ರಕಾರ ಚೀನವು ಸಿಪಿಇಸಿ ಯಂತಹ ಓಬಿಓಆರ್‌ ಯೋಜನೆಯಡಿ ತಾನು ಒದಗಿಸುವ ಬಂಡವಾಳಕ್ಕೆ ಶೇ.16ರ ಗರಿಷ್ಠ ಬಡ್ಡಿಯನ್ನು ವಿಧಿಸುತ್ತದೆ. ಚಕ್ರಬಡ್ಡಿಯಲ್ಲಿ  ಲೆಕ್ಕ ಹಾಕಲಾಗುವ ಈ ಸಾಲವು ಕ್ಷಿಪ್ರಗತಿಯಲ್ಲಿ ಬೃಹತ್‌ ಮೊತ್ತದ ಸಾಲವಾಗಿ ಪರಿಣಮಿಸುವುದರಿಂದ ಅದನ್ನು ತೀರಿಸುವುದು ಅಷ್ಟು ಸುಲಭವಲ್ಲ. 

ಇದರಿಂದಾಗಿ ಪಾಕಿಸ್ಥಾನ, ಶ್ರೀಲಂಕಾ, ಬಾಂಗ್ಲಾದೇಶ ಮತ್ತು ನೇಪಾಲ ಸಾಲದ ಉರುಳಿಗೆ ಸಿಲುಕಿಕೊಳ್ಳುತ್ತವೆ. ಈ ದೇಶಗಳ ಸಕಲ ಸಂಪನ್ಮೂಲಗಳ ಮೇಲೆ ನಿಯಂತ್ರಣ ಹೊಂದ ಬಯಸುವ ಚೀನವು ಆ ಮೂಲಕ ಈ ದೇಶಗಳ ರಿಮೋಟ್‌ ಕಂಟ್ರೋಲನ್ನು ತನ್ನ ಕೈಯಲ್ಲಿ ಹೊಂದಿರುತ್ತದೆ ಎಂದು ಅರ್ಥಶಾಸ್ತ್ರಜ್ಞರು ಎಚ್ಚರಿಸಿದ್ದಾರೆ. 

ಟಾಪ್ ನ್ಯೂಸ್

Pen Drive ಹಂಚಿದವರ ವಿರುದ್ಧ ಯಾಕೆ ಎಸ್ಐಟಿ ಕ್ರಮ ಕೈಗೊಳ್ಳಲಿಲ್ಲ: ಜಿ.ಟಿ ದೇವೇಗೌಡ ಪ್ರಶ್ನೆ

Pen Drive ಹಂಚಿದವರ ವಿರುದ್ಧ ಯಾಕೆ ಎಸ್ಐಟಿ ಕ್ರಮ ಕೈಗೊಳ್ಳಲಿಲ್ಲ: ಜಿ.ಟಿ ದೇವೇಗೌಡ ಪ್ರಶ್ನೆ

ಪಾಕಿಸ್ತಾನಕ್ಕೆ ನುಗ್ಗಿ ಹೊಡೆಯುತ್ತೇವೆ ಎಂದವರಿಗೆ ಪ್ರಜಲ್ ತರಲಾಗದೇ: ಸಚಿವ ಶಿವಾನಂದ

ಪಾಕಿಸ್ತಾನಕ್ಕೆ ನುಗ್ಗಿ ಹೊಡೆಯುತ್ತೇವೆ ಎಂದವರಿಗೆ ಪ್ರಜಲ್ ತರಲಾಗದೇ: ಸಚಿವ ಶಿವಾನಂದ

Politics: ಸಿದ್ದರಾಮಯ್ಯ, ಪರಮೇಶ್ವರ ಅವರ ಸಿಡಿಯೂ ಮುಂದೆ ಬರಬಹುದು; ಜಾರಕಿಹೊಳಿ‌

Politics: ಸಿದ್ದರಾಮಯ್ಯ, ಪರಮೇಶ್ವರ ಅವರ ಸಿಡಿಯೂ ಮುಂದೆ ಬರಬಹುದು; ಜಾರಕಿಹೊಳಿ‌

8

UP: ಪತಿಯ ಕೈಕಾಲು ಕಟ್ಟಿ ಖಾಸಗಿ ಅಂಗವನ್ನು ಸಿಗರೇಟ್‌ನಿಂದ ಸುಟ್ಟು ಚಿತ್ರಹಿಂಸೆ: ಪತ್ನಿ ಬಂಧನ

Lok Sabha Election: ಮತ ಚಲಾಯಿಸಲು ಜರ್ಮನಿಯಿಂದ ಹುಟ್ಟೂರಿಗೆ ಬಂದ ಯುವತಿ

Lok Sabha Election: ಮತ ಚಲಾಯಿಸಲು ಜರ್ಮನಿಯಿಂದ ಬನಹಟ್ಟಿಗೆ ಬಂದ ಯುವತಿ

Thirthahalli: ಪತಿ ಮರಣಹೊಂದಿದರೂ ಗಂಡನ ನೆಮ್ಮದಿಗೆ ಮತದಾನ ಮಾಡಿದ ಪತ್ನಿ…

Thirthahalli: ಪತಿ ಮರಣಹೊಂದಿದರೂ ಗಂಡನ ನೆಮ್ಮದಿಗಾಗಿ ಮತದಾನ ಮಾಡಿದ ಪತ್ನಿ…

Lok Sabha Election: ದಾಖಲೆಯ ಸಂಖ್ಯೆಯಲ್ಲಿ ಮತದಾನ ಮಾಡಿ… ಮತದಾರರಲ್ಲಿ ಪ್ರಧಾನಿ ಮೋದಿ

Lok Sabha Election: ದಾಖಲೆಯ ಸಂಖ್ಯೆಯಲ್ಲಿ ಮತದಾನ ಮಾಡಿ… ಮತದಾರರಲ್ಲಿ ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1—-wqwqeqwewqeq

India-born ಸುನೀತಾ ವಿಲಿಯಮ್ಸ್‌ ಇಂದು 3ನೇ ಬಾರಿ ನಭಕ್ಕೆ!: ಗಣೇಶನ ವಿಗ್ರಹ ಬಾಹ್ಯಾಕಾಶಕ್ಕೆ!

1-wqewqeqwqweqwe

China; ಶಕ್ತಿಶಾಲಿ ನೌಕೆ ಕಾರ್ಯಾಚರಣೆ ಆರಂಭ: ವಿಶೇಷತೆಯೇನು?

1-bra

Brazil; ಭೀಕರ ಪ್ರವಾಹಕ್ಕೆ 75 ಬಲಿ, 103 ಮಂದಿ ಕಾಣೆ

police USA

Australia; ಚಾಕುವಿನಿಂದ ಇರಿದು ಭಾರತೀಯ ವಿದ್ಯಾರ್ಥಿ ಕೊಲೆ

Israel War- ಭೂ ದಾಳಿಗೂ ಮುನ್ನ ರಾಫಾದಿಂದ 1 ಲಕ್ಷ ಜನರ ಸ್ಥಳಾಂತರ: WHO

Israel War- ಭೂ ದಾಳಿಗೂ ಮುನ್ನ ರಾಫಾದಿಂದ 1 ಲಕ್ಷ ಜನರ ಸ್ಥಳಾಂತರ: WHO

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

Pen Drive ಹಂಚಿದವರ ವಿರುದ್ಧ ಯಾಕೆ ಎಸ್ಐಟಿ ಕ್ರಮ ಕೈಗೊಳ್ಳಲಿಲ್ಲ: ಜಿ.ಟಿ ದೇವೇಗೌಡ ಪ್ರಶ್ನೆ

Pen Drive ಹಂಚಿದವರ ವಿರುದ್ಧ ಯಾಕೆ ಎಸ್ಐಟಿ ಕ್ರಮ ಕೈಗೊಳ್ಳಲಿಲ್ಲ: ಜಿ.ಟಿ ದೇವೇಗೌಡ ಪ್ರಶ್ನೆ

ಪಾಕಿಸ್ತಾನಕ್ಕೆ ನುಗ್ಗಿ ಹೊಡೆಯುತ್ತೇವೆ ಎಂದವರಿಗೆ ಪ್ರಜಲ್ ತರಲಾಗದೇ: ಸಚಿವ ಶಿವಾನಂದ

ಪಾಕಿಸ್ತಾನಕ್ಕೆ ನುಗ್ಗಿ ಹೊಡೆಯುತ್ತೇವೆ ಎಂದವರಿಗೆ ಪ್ರಜಲ್ ತರಲಾಗದೇ: ಸಚಿವ ಶಿವಾನಂದ

Politics: ಸಿದ್ದರಾಮಯ್ಯ, ಪರಮೇಶ್ವರ ಅವರ ಸಿಡಿಯೂ ಮುಂದೆ ಬರಬಹುದು; ಜಾರಕಿಹೊಳಿ‌

Politics: ಸಿದ್ದರಾಮಯ್ಯ, ಪರಮೇಶ್ವರ ಅವರ ಸಿಡಿಯೂ ಮುಂದೆ ಬರಬಹುದು; ಜಾರಕಿಹೊಳಿ‌

8

UP: ಪತಿಯ ಕೈಕಾಲು ಕಟ್ಟಿ ಖಾಸಗಿ ಅಂಗವನ್ನು ಸಿಗರೇಟ್‌ನಿಂದ ಸುಟ್ಟು ಚಿತ್ರಹಿಂಸೆ: ಪತ್ನಿ ಬಂಧನ

Lok Sabha Election: ಮತ ಚಲಾಯಿಸಲು ಜರ್ಮನಿಯಿಂದ ಹುಟ್ಟೂರಿಗೆ ಬಂದ ಯುವತಿ

Lok Sabha Election: ಮತ ಚಲಾಯಿಸಲು ಜರ್ಮನಿಯಿಂದ ಬನಹಟ್ಟಿಗೆ ಬಂದ ಯುವತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.