ಪ್ರೀತಿ, ಪ್ರೇಮಕ್ಕೆಂದೇ ಒಂದು ವಾರ ರಜೆ! ಚೀನದಲ್ಲಿ ಹೊಸ ನಿಯಮ ಜಾರಿ


Team Udayavani, Apr 3, 2023, 7:45 AM IST

ಜನಸಂಖ್ಯೆ ಹೆಚ್ಚಿಸಲು ಎಪ್ರಿಲ್‌ ಮೊದಲ ವಾರ ರಜೆ! ಚೀನ ಕಾಲೇಜುಗಳಲ್ಲಿ ಹೊಸ ನಿಯಮ ಜಾರಿ

ಬೀಜಿಂಗ್‌: ಜಗತ್ತಿನಲ್ಲೇ ಅತಿಹೆಚ್ಚು ಜನಸಂಖ್ಯೆ ಹೊಂದಿರುವ ದೇಶವೆನ್ನಿಸಿಕೊಂಡಿರುವ ಚೀನದಲ್ಲಿ, ಈಗ ಜನನಪ್ರಮಾಣವೇ ಕುಸಿಯುತ್ತಿದೆ. ಇದರಿಂದ ಆ ದೇಶದಲ್ಲಿ ವೃದ್ಧರ ಪ್ರಮಾಣ ಏರಿ, ಯುವಕರ ಸಂಖ್ಯೆ ಇಳಿಕೆಯಾಗಿದೆ. ಇದರಿಂದ ಅಲ್ಲಿನ ಆಡಳಿತ ಮಾತ್ರವಲ್ಲ, ಶಿಕ್ಷಣ ಸಂಸ್ಥೆಗಳು ತಲೆಕೆಡಿಸಿಕೊಂಡು ಹಲವು ಯೋಜನೆಗಳನ್ನು ರೂಪಿಸುತ್ತಿವೆ. ಇದರಲ್ಲೊಂದು ಅತ್ಯಂತ ವಿಶೇಷವಾಗಿದೆ.

ಫ್ಯಾನ್‌ ಮೀ ಶೈಕ್ಷಣಿಕ ಸಮೂಹದಡಿಯಲ್ಲಿ ಬರುವ 9 ಕಾಲೇಜುಗಳು ಎ .1ರಿಂದ ಎ .7ರ ವರೆಗೆ ರಜೆಯನ್ನೇ ಘೋಷಿಸಿವೆ. ತಮ್ಮ ವಿದ್ಯಾರ್ಥಿಗಳಿಗೆ ಪ್ರಕೃತಿಯ ಸನಿಹ ಹೋಗಿ, ನಿಮ್ಮ ಜೀವನವನ್ನು ಆನಂದಿಸಿ ಎಂದು ಪರೋಕ್ಷವಾಗಿ ಸೂಚಿಸಿವೆ.

ಈ ಮೂಲಕ ವಿದ್ಯಾರ್ಥಿಗಳು ದೇಶದ ಜನಸಂಖ್ಯೆ ವೃದ್ಧಿಸಲು ಕೊಡುಗೆ ನೀಡಬೇಕೆಂದು ಅದರ ಆಶಯ. ಇದರಿಂದ ಎಷ್ಟು ಉಪಯೋಗವಾಗುತ್ತದೆ ಎಂದು ಕಾದು ನೋಡಬೇಕು. ಇನ್ನು ಸ್ಥಳೀಯ ಕಂಪನಿಗಳು, ಪ್ರಾಂತ್ಯಗಳು, ನಗರಗಳು ತಮ್ಮ ಉದ್ಯೋಗಿಗಳಿಗೆ ವಿವಾಹಕ್ಕೆಂದೇ 1 ತಿಂಗಳು ರಜೆ ನೀಡುತ್ತಿವೆ. ನಗರದ ಹುಡುಗಿಯರು ಹಳ್ಳಿಯ ವಯಸ್ಸಾದ ಹುಡುಗರನ್ನು ವಿವಾಹವಾಗುವಂತೆ ಪ್ರಚೋದಿಸುತ್ತಿವೆ.

ಟಾಪ್ ನ್ಯೂಸ್

Shimoga; ಪ್ಲಾಸ್ಟಿಕ್ ನುಂಗಿದ್ದ ಹಾವು ರಕ್ಷಣೆ

Shimoga; ಪ್ಲಾಸ್ಟಿಕ್ ನುಂಗಿದ್ದ ಹಾವು ರಕ್ಷಣೆ

Beans Price: ರಾಂಚಿಯಿಂದ ಬೆಂಗಳೂರಿಗೆ ವಿಮಾನದಲ್ಲಿ ಬೀನ್ಸ್‌ !

Beans Price: ರಾಂಚಿಯಿಂದ ಬೆಂಗಳೂರಿಗೆ ವಿಮಾನದಲ್ಲಿ ಬೀನ್ಸ್‌!

Bidar; ಪಲ್ಟಿಯಾಗಿ ನಾಲಿಗೆ ಬಿದ್ದ ಕಾರು; ಚಾಲಕ ಸ್ಥಳದಲ್ಲೇ ಸಾವು

Bidar; ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ನಾಲಿಗೆ ಬಿದ್ದ ಕಾರು; ಚಾಲಕ ಸ್ಥಳದಲ್ಲೇ ಸಾವು

Why not hold a press conference? Prime Minister Modi replied

PM Modi ಪತ್ರಿಕಾಗೋಷ್ಠಿ ಯಾಕೆ ನಡೆಸುವುದಿಲ್ಲ? ಉತ್ತರಿಸಿದ ಪ್ರಧಾನಿ ಮೋದಿ

4-Pavagada

Pavagada: ಸಿಡಿಲಿನ ಪರಿಣಾಮ ಹೊತ್ತಿ ಉರಿದ ದನದ ಕೊಟ್ಟಿಗೆ; ಸ್ಥಳದಲ್ಲಿಯೇ ಹಸು ಸಜೀವ ದಹನ

Sunil Chhetri

Sunil Chhetri ಸರಿಸಾಟಿಯಿಲ್ಲದ ಆಟಗಾರ; ಭಾರತ ಫುಟ್‌ಬಾಲ್‌ನ ತೆಂಡುಲ್ಕರ್‌ ಚೆಟ್ರಿ

ಲೈಂಗಿಕ ದೌರ್ಜನ್ಯ: ಸಾಕ್ಷ್ಯ ಸಂಗ್ರಹಕ್ಕೆ ಇನ್ಮುಂದೆ ಸುರಕ್ಷಿತ ಕಿಟ್‌ ಬಳಕೆ

ಲೈಂಗಿಕ ದೌರ್ಜನ್ಯ: ಸಾಕ್ಷ್ಯ ಸಂಗ್ರಹಕ್ಕೆ ಇನ್ಮುಂದೆ ಸುರಕ್ಷಿತ ಕಿಟ್‌ ಬಳಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Spicy Chip Challenge; ಅತ್ಯಂತ ಖಾರದ ಚಿಪ್ಸ್ ತಿಂದ 14ರ ಬಾಲಕ ಸಾವು!

Spicy Chip Challenge; ಅತ್ಯಂತ ಖಾರದ ಚಿಪ್ಸ್ ತಿಂದ 14ರ ಬಾಲಕ ಸಾವು!

IT WORK

Microsoft ಚಿಂತನೆ : ಚೀನದಿಂದ 800 ನೌಕರರ‌ ವರ್ಗ

1-aaaa

27 ವರ್ಷಗಳ ಹಿಂದೆ ನಾಪತ್ತೆಯಾದವ ನೆರೆಮನೆಯ ನೆಲಮಾಳಿಗೆಯಲ್ಲಿ ಪತ್ತೆ!!: ವಿಡಿಯೋ ವೈರಲ್

syed-kamal

Viral Video: ಭಾರತ ಚಂದ್ರನ ಮೇಲೆ ಕಾಲಿಟ್ಟಿದೆ; ಆದರೆ ನಾವು….: ಪಾಕ್ ನಾಯಕನ ಮಾತು

Slovak PM: ದುಷ್ಕರ್ಮಿಯಿಂದ ಸ್ಲೊವಾಕ್‌ ಪ್ರಧಾನಿ ರಾಬರ್ಟ್‌ಗೆ ಗುಂಡೇಟು…

Slovak PM: ದುಷ್ಕರ್ಮಿಯಿಂದ ಸ್ಲೊವಾಕ್‌ ಪ್ರಧಾನಿ ರಾಬರ್ಟ್‌ ಮೇಲೆ ಗುಂಡಿನ ದಾಳಿ…

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

Shimoga; ಪ್ಲಾಸ್ಟಿಕ್ ನುಂಗಿದ್ದ ಹಾವು ರಕ್ಷಣೆ

Shimoga; ಪ್ಲಾಸ್ಟಿಕ್ ನುಂಗಿದ್ದ ಹಾವು ರಕ್ಷಣೆ

Vijayapura; ತ್ಯಾಜ್ಯನೀರಿನ ಸಂಸ್ಕರಣಾಘಟಕ ದುರಂತ; ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ತಂಡ ಭೇಟಿ

Vijayapura; ತ್ಯಾಜ್ಯನೀರಿನ ಸಂಸ್ಕರಣಾಘಟಕ ದುರಂತ; ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ತಂಡ ಭೇಟಿ

Bengaluru: ಬೆದರಿಸಲು ನೇಣಿಗೆ ಕೊರಳೊಡ್ಡಿದ ಪತಿ ದಿಢೀರ್‌ ಕುಣಿಕೆ ಬಿಗಿದು ಸಾವು

Bengaluru: ಬೆದರಿಸಲು ನೇಣಿಗೆ ಕೊರಳೊಡ್ಡಿದ ಪತಿ ದಿಢೀರ್‌ ಕುಣಿಕೆ ಬಿಗಿದು ಸಾವು

Fraud: ಗೃಹ ಸಚಿವರ ಆಪ್ತ ಎಂದು ನಂಬಿಸಿ ಹಲವರಿಗೆ ವಂಚನೆ

Fraud: ಗೃಹ ಸಚಿವರ ಆಪ್ತ ಎಂದು ನಂಬಿಸಿ ಹಲವರಿಗೆ ವಂಚನೆ

Complaint: ಖಾಸಗಿ ಫೋಟೋ ತೋರಿಸಿ ಬೆದರಿಸಿದ ವೈದ್ಯನ ವಿರುದ್ಧ ದೂರು

Complaint: ಖಾಸಗಿ ಫೋಟೋ ತೋರಿಸಿ ಬೆದರಿಸಿದ ವೈದ್ಯನ ವಿರುದ್ಧ ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.