ಹೊಸ ಗಡಿ ಕಾನೂನಿಗೆ ಚೀನ ಒಪ್ಪಿಗೆ


Team Udayavani, Oct 25, 2021, 6:36 AM IST

ಹೊಸ ಗಡಿ ಕಾನೂನಿಗೆ ಚೀನ ಒಪ್ಪಿಗೆ

ಬೀಜಿಂಗ್‌/ಗ್ರೇಟರ್‌ ನೋಯ್ಡಾ: ಹಲವು ಸುತ್ತುಗಳ ಮಾತುಕತೆ ಬಳಿಕವೂ ವಾಸ್ತವಿಕ ಗಡಿ ನಿಯಂತ್ರಣ ರೇಖೆಯಲ್ಲಿ ತನ್ನ ದುಸ್ಸಾಹಸ ಮುಂದುವರಿಸಿರುವ ಚೀನ, ಈಗ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ಹೊಸ ಭೂಗಡಿ ಕಾನೂನಿಗೆ ಅಂಗೀಕಾರ ಪಡೆದುಕೊಂಡಿದೆ.

ಶನಿವಾರ ನ್ಯಾಶನಲ್‌ ಪೀಪಲ್ಸ್‌ ಕಾಂಗ್ರೆಸ್‌(ಎನ್‌ಪಿಸಿ)ನ ಸ್ಥಾಯಿ ಸಮಿತಿ ಸದಸ್ಯರು ಈ ಕಾನೂನಿಗೆ ಸಮ್ಮತಿ ನೀಡಿದ್ದಾರೆ. ಭೂ ಗಡಿ ಪ್ರದೇಶಗಳ ರಕ್ಷಣೆ ಮತ್ತು ಬಳಕೆಯೇ ಇದರ ಆಶಯವಾಗಿದೆ ಎಂದು ಚೀನದ ಸರಕಾರಿ ಸ್ವಾಮ್ಯದ ಕ್ಸಿನ್‌ಹುವಾ ಸುದ್ದಿಸಂಸ್ಥೆ ವರದಿ ಮಾಡಿದೆ.

ಜ.1ರಿಂದಲೇ ಜಾರಿ: ಹೊಸ ಕಾನೂನು ಮುಂದಿನ ವರ್ಷದ ಜನವರಿ 1ರಿಂದಲೇ ಅನುಷ್ಠಾನಗೊಳ್ಳಲಿದ್ದು, ಪೀಪಲ್ಸ್‌ ರಿಪಬ್ಲಿಕ್‌ ಆಫ್ ಚೀನದ ಸಾರ್ವಭೌಮತೆ ಮತ್ತು ಗಡಿ ಸಮ ಗ್ರತೆಯ ರಕ್ಷಣೆಯೇ ಇದರ ಉದ್ದೇಶ ಎಂದು ಹೇಳಲಾಗಿದೆ. ದೇಶದ ಗಡಿ ಸಮಗ್ರತೆ ಹಾಗೂ ಭೂ ಗಡಿಗಳನ್ನು ರಕ್ಷಿಸಲು ಸರ್ಕಾ ರವು ಯಾವುದೇ ಕ್ರಮ ಕೈಗೊಳ್ಳಲು ಸಿದ್ಧವಾ ಗಿರುತ್ತದೆ ಮತ್ತು ಗಡಿ ಸಾರ್ವಭೌಮತೆಗೆ ಅಡ್ಡಿಯಾಗುವಂಥ ಚಟುವಟಿಕೆಗಳನ್ನು ಎದುರಿಸಲು ಸನ್ನದ್ಧವಾಗಿರುತ್ತದೆ ಎಂದು ಕಾನೂನಿನಲ್ಲಿ ಉಲ್ಲೇಖಿಸಲಾಗಿದೆ. ಚೀನ ದೊಂದಿಗೆ ಭಾರತ ಮತ್ತು ಭೂತಾನ್‌ ಗಡಿ ವಿವಾದವು ಮುಂದುವರಿದಿದ್ದು, ಇನ್ನೂ ಯಾವುದೇ ಒಪ್ಪಂದಕ್ಕೆ ಬರಲಾಗಿಲ್ಲ.

ಇದನ್ನೂ ಓದಿ:ಕಿತ್ತೂರಿನಲ್ಲಿ ಮೋಡಿ ಮಾಡಿದ ವಿಜಯಪ್ರಕಾಶ ಹಾಡು

ಗಡಿ ಠಾಣೆ ರಚನೆ
ಭಾರತ-ಚೀನ ಗಡಿ ಪ್ರದೇಶದಲ್ಲಿ ಐಟಿಬಿಪಿ ಯ ಹೊಸ ಗಡಿ ಠಾಣೆ ಸ್ಥಾಪಿಸಲು ಪ್ರಕ್ರಿಯೆ ಅಂತಿಮ ಹಂತದಲ್ಲಿದೆ ಎಂದು ಕೇಂದ್ರ ಸಚಿವ ನಿತ್ಯಾನಂದ ರಾಯ್‌ ಹೇಳಿದ್ದಾರೆ. ಗ್ರೇಟರ್‌ ನೋಯ್ಡಾದಲ್ಲಿ ಆಯೋಜಿಸಲಾಗಿದ್ದ ಐಟಿಬಿಪಿಯ 60ನೇ ಸಂಸ್ಥಾಪನ ದಿನ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಈ ಮಾಹಿತಿ ನೀಡಿದ್ದಾರೆ. ಕಳೆದ ವರ್ಷ ಸರಕಾರ 47 ಗಡಿ ಠಾಣೆ ಸ್ಥಾಪಿಸಲು ಅನು ಮೋದನೆ ನೀಡಿತ್ತು. 8 ಸಾವಿರ ಯೋಧರನ್ನು ಒಳಗೊಂಡ 7 ಹೊಸ ಬೆಟಾಲಿಯನ್‌ ಕೂಡ ಶೀಘ್ರದಲ್ಲಿಯೇ ಸ್ಥಾಪನೆಯಾಗಲಿದೆ ಎಂದಿದ್ದಾರೆ. ಇದೇ ಕಾರ್ಯಕ್ರಮದಲ್ಲಿ ಕಳೆದ ವರ್ಷ ಚೀನ ವಿರುದ್ಧ ವೀರೋಚಿತ ಹೋರಾಟ ನಡೆಸಿದ 20 ಮಂದಿ ಐಟಿಬಿಪಿ ಯೋಧರನ್ನು ಗೌರವಿಸಲಾಯಿತು.

ಟಾಪ್ ನ್ಯೂಸ್

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.