POK PM ಇದ್ದ ಹೆಲಿಕಾಪ್ಟರ್‌ LOC ದಾಟಿಲ್ಲ, ಆದರೂ ದಾಳಿ: ಪಾಕಿಸ್ಥಾನ


Team Udayavani, Oct 1, 2018, 11:39 AM IST

pak-chopper-700.jpg

ಇಸ್ಲಾಮಾಬಾದ್‌ : ”ಪಾಕ್‌ ಆಕ್ರಮಿತ ಕಾಶ್ಮೀರದ ಪ್ರಧಾನಿ ರಜಾ ಫಾರೂಕ್‌ ಹೈದರ್‌ ಅವರನ್ನು ಒಯ್ಯುತ್ತಿದ್ದ ಹೆಲಿಕಾಪ್ಟರ್‌ ಭಾರತೀಯ ವಾಯ ಪ್ರದೇಶ ಉಲ್ಲಂಘನೆ ಮಾಡಿಲ್ಲ; ಆದರೂ ಭಾರತೀಯ ಪಡೆಗಳು ಅದನ್ನು ಗಡಿ ನಿಯಂತ್ರಣ ರೇಖೆಗೆ ಸಮೀಪ ಹೊಡೆದುರುಳಿಸಲು ಯತ್ನಿಸಿವೆ” ಎಂದು ಪಾಕ್‌ ಮಾಧ್ಯಮಗಳು ಹೇಳಿವೆ.

ಪಾಕಿಸ್ಥಾನದ ಡಾನ್‌ ನ್ಯೂಸ್‌ ಪ್ರಕಟಿಸಿರುವ ವರದಿಯ ಪ್ರಕಾರ ಪಾಕ್‌ ಹೆಲಿಕಾಪ್ಟರ್‌ ನಲ್ಲಿ ಪಿಓಕೆ ಪ್ರಧಾನಿ ಹೈದರ್‌ ಮತ್ತು ಇಬ್ಬರು ಸಚಿವರು ಪ್ರಯಾಣಿಸುತ್ತಿದ್ದರು; ಭಾರತೀಯ ಪಡೆಗಳು ಈ ಹೆಲಿಕಾಪ್ಟರನ್ನು ಅಬ್ಟಾಸ್‌ಪುರ ಗ್ರಾಮ ಸಮೀಪ ಹೊಡೆದುರುಳಿಸಲು ಯತ್ನಿಸಿದವು. ಪಿಓಕೆ ಪ್ರಧಾನಿ ತನ್ನ ಕ್ಯಾಬಿನೆಟ್‌ ಸದಸ್ಯರೊಬ್ಬರ ಸಹೋದರ ತೀರಿಕೊಂಡ ಕಾರಣ, ಅವರನ್ನು ಕಾಣಲು ಹೆಲಿಕಾಪ್ಟರ್‌ನಲ್ಲಿ ಹೋಗುತ್ತಿದ್ದರು ಎಂದು ತಿಳಿದು ಬಂದಿದೆ. 

ಭಾರತೀಯ ಪಡೆಗಳ ಗುಂಡಿನ ದಾಳಿಗೆ ಗುರಿಯಾಗಿಯೂ ಅನಾಹುತದಿಂದ ಪಾರಾದ ಹೆಲಿಕಾಪ್ಟರ್‌ ಪಾಕ್‌ ವಾಯು ಪ್ರದೇಶದೊಳಗೆ ಹಾರುತ್ತಿತ್ತು. ಇದ್ದಕ್ಕಿದ್ದಂತೆಯೇ ಭಾರತೀಯ ಪಡೆಗಳು ಹೆಲಿಕಾಪ್ಟರ್‌ ಮೇಲೆ ಗುಂಡು ಹಾರಿಸಿದವು; ಹೆಲಿಕಾಪ್ಟರ್‌ ಝೀರೋ ಲೈನಿಗೆ ಅತ್ಯಂತ ನಿಕಟದಲ್ಲಿತ್ತು ಎಂದು ಡಾನ್‌ ನ್ಯೂಸ್‌ ವರದಿ ಹೇಳಿದೆ. 

ಪಾಕ್‌ ಪ್ರಧಾನಿ ಹೆಲಿಕಾಪ್ಟರ್‌ನಲ್ಲಿ ಹೋಗುವ ವಿಷಯವನ್ನು ಭಾರತೀಯ ಅಧಿಕಾರಿಗಳಿಗೆ ಮುಂಚಿತವಾಗಿ ಏಕೆ ತಿಳಿಸಿಲ್ಲ ಎಂಬ ಪ್ರಶ್ನೆಗೆ ಹೈದರ್‌ ಅವರು “ನಾನು ಪೌರ ಹೆಲಿಕಾಪ್ಟರ್‌ನಲ್ಲಿ ಪ್ರಯಾಣಿಸುತ್ತಿದ್ದೆ; ಆದುದರಿಂದ ಅದನ್ನು ಯಾರಿಗೂ ತಿಳಿಸುವ ಅಗತ್ಯ ಇರಲಿಲ್ಲ; ನಾನು ಹಿಂದೆಯೂ ಅನೇಕ ಬಾರಿ ಈ ರೀತಿ ಹೆಲಿಕಾಪ್ಟರ್‌ನಲ್ಲಿ ಈ ವಲಯದಲ್ಲಿ ಪ್ರಯಾಣಿಸಿದ್ದೇನೆ; ಆದರೆ ಈ ರೀಯಿಯ ಘಟನೆ ಮಾತ್ರ ಇದೇ ಮೊದಲ ಬಾರಿಗೆ ನಡೆದಿದೆ’ ಎಂದು ಹೇಳಿದರು. 

ಟಾಪ್ ನ್ಯೂಸ್

Priyanka Gandhi Slams PM Modi in Banaskantha Rally

ರಾಹುಲ್ ಸಾಮಾನ್ಯ ಜನರ ಕಷ್ಟ ಕೇಳಿದ್ದಾರೆ, ಆದರೆ ಮೋದಿ ಅರಮನೆಯಲ್ಲಿ ಕುಳಿತಿದ್ದಾರೆ:ಪ್ರಿಯಾಂಕಾ

Allu Arjun: ಯೂಟ್ಯೂಬ್‌ನಲ್ಲಿ ಧೂಳೆಬ್ಬಿಸಿ ದಾಖಲೆ ಬರೆದ ʼಪುಷ್ಪ ಪುಷ್ಪʼ ಹಾಡು

Allu Arjun: ಯೂಟ್ಯೂಬ್‌ನಲ್ಲಿ ಧೂಳೆಬ್ಬಿಸಿ ದಾಖಲೆ ಬರೆದ ʼಪುಷ್ಪ ಪುಷ್ಪʼ ಹಾಡು

1-wwqewqe

BJP ಕುರುಬ ಸಮುದಾಯಕ್ಕೆ ಒಂದೂ ಟಿಕೆಟ್ ಕೊಟ್ಟಿಲ್ಲ: ಸಿಎಂ ಸಿದ್ದರಾಮಯ್ಯ ಕಿಡಿ

8

ಅಮಿತಾಭ್‌ ಟು ಶಾರುಖ್:‌ ಇಂದು ಕೋಟಿ ಕುಳರಾದ ಈ ನಟರ ಮೊದಲ ಸಂಪಾದನೆ ಎಷ್ಟಾಗಿತ್ತು ಗೊತ್ತಾ?

Panaji: ದಾರಿ ಮಧ್ಯೆ ಹೊತ್ತಿ ಉರಿದ ಟ್ರಕ್… 32 ಲಕ್ಷ ಮೌಲ್ಯದ ಸೊತ್ತು ನಷ್ಟ

Panaji: ದಾರಿ ಮಧ್ಯೆ ಹೊತ್ತಿ ಉರಿದ ಟ್ರಕ್… 32 ಲಕ್ಷ ಮೌಲ್ಯದ ಸೊತ್ತು ನಷ್ಟ

Belagavi; ಭಿಕ್ಷೆ ರೀತಿಯಲ್ಲಿ ಸಿಎಂ ಬರ ಪರಿಹಾರ ನೀಡಿದ್ದಾರೆ: ವಿಜಯೇಂದ್ರ ಆಕ್ರೋಶ

Belagavi; ಭಿಕ್ಷೆ ರೀತಿಯಲ್ಲಿ ಸಿಎಂ ಬರ ಪರಿಹಾರ ನೀಡಿದ್ದಾರೆ: ವಿಜಯೇಂದ್ರ ಆಕ್ರೋಶ

13

Tollywood: ʼಫ್ಯಾಮಿಲಿ ಸ್ಟಾರ್‌ʼ ಸೋಲಿನ ಬಳಿಕ ಹೊಸ ಸಿನಿಮಾ ಅನೌನ್ಸ್‌ ಮಾಡಿದ ದೇವರಕೊಂಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: 3 ಭಾರತೀಯರನ್ನು ಬಂಧಿಸಿದ ಕೆನಡಾ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: ಮೂವರು ಭಾರತೀಯರನ್ನು ಬಂಧಿಸಿದ ಕೆನಡಾ

Chandra

China ಹೊಸ ಸಾಹಸ; ಭೂಮಿಗೆ ಕಾಣದ ಚಂದ್ರನ ಭಾಗದ ಮಾದರಿ ಸಂಗ್ರಹ

IND VS PAK

ಪಾಕ್‌ಗೆ ರಾಜತಾಂತ್ರಿಕ ಸಭ್ಯತೆ ಇಲ್ಲ: ಭಾರತ ಕಿಡಿ

ಲೇಸರ್‌ ಸಂವಹನ: ಭೂಮಿಗೆ 14 ಕೋಟಿ ಮೈಲು ದೂರದಿಂದ ಸಂದೇಶ ರವಾನೆ

ಲೇಸರ್‌ ಸಂವಹನ: ಭೂಮಿಗೆ 14 ಕೋಟಿ ಮೈಲು ದೂರದಿಂದ ಸಂದೇಶ ರವಾನೆ

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬೆಲೆ ಏರಿಕೆ ಪ್ರಧಾನಿ ಮೋದಿ ಕೊಡುಗೆ: ಶಿವರಾಜ್‌ ತಂಗಡಗಿ

ಬೆಲೆ ಏರಿಕೆ ಪ್ರಧಾನಿ ಮೋದಿ ಕೊಡುಗೆ: ಶಿವರಾಜ್‌ ತಂಗಡಗಿ

1-wewqewq

Belagavi; ಶೆಟ್ಟರ್ ಅವರಿಗೆ ಆಶೀರ್ವಾದ ಮಾಡಿದ ವಿವಿಧ ಮಠಾಧೀಶರು

Priyanka Gandhi Slams PM Modi in Banaskantha Rally

ರಾಹುಲ್ ಸಾಮಾನ್ಯ ಜನರ ಕಷ್ಟ ಕೇಳಿದ್ದಾರೆ, ಆದರೆ ಮೋದಿ ಅರಮನೆಯಲ್ಲಿ ಕುಳಿತಿದ್ದಾರೆ:ಪ್ರಿಯಾಂಕಾ

Allu Arjun: ಯೂಟ್ಯೂಬ್‌ನಲ್ಲಿ ಧೂಳೆಬ್ಬಿಸಿ ದಾಖಲೆ ಬರೆದ ʼಪುಷ್ಪ ಪುಷ್ಪʼ ಹಾಡು

Allu Arjun: ಯೂಟ್ಯೂಬ್‌ನಲ್ಲಿ ಧೂಳೆಬ್ಬಿಸಿ ದಾಖಲೆ ಬರೆದ ʼಪುಷ್ಪ ಪುಷ್ಪʼ ಹಾಡು

ಗದಗ: ಸಂವಿಧಾನ ಧರ್ಮಗ್ರಂಥ ಎಂದವರು ಮೋದಿ- ಬೊಮ್ಮಾಯಿ

ಗದಗ: ಸಂವಿಧಾನ ಧರ್ಮಗ್ರಂಥ ಎಂದವರು ಮೋದಿ- ಬೊಮ್ಮಾಯಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.